karavali

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, […]

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 10.  ಕರ್ನಾಟಕ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಘಟಕವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ನೀಡುವ ವಾರ್ಷಿಕ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ Read More »

ಕರಾವಳಿ

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09.  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಡಿ ಸೇರಿಸಬೇಕೆಂಬ ಕೂಗಿನ ನಡುವೆಯೇ ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆಗೊಂಡಿದೆ. ವಿಕಿಪೀಡಿಯಾ, ಗೂಗಲ್‌ ನಲ್ಲಿ ತುಳು ಅನುವಾದದ ಅವಕಾಶ ಒದಗಿಸಿದ ಬಳಿಕ ಇದೀಗ ಯುನಿಕೋಡ್ ನಲ್ಲೂ ತುಳು ಲಭ್ಯವಾಗುತ್ತಿರುವುದು ಮಹತ್ವಪೂರ್ಣ ಬೆಳವಣಿಗೆ. ಯುನಿಕೋಡ್ ಅವೃತ್ತಿ 16ರಲ್ಲಿ ತುಳು ಸೇರ್ಪಡೆಯಾಗಿದ್ದು, ಸದ್ಯ 80 ಅಕ್ಷರಗಳನ್ನು ಸೇರಿಸಲಾಗಿದೆ. ಯುನಿಕೋಡ್ ನಲ್ಲಿ ತುಳು ಲಭ್ಯವಾಗಿರುವ ಕಾರಣ ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್, ಟೆಕ್ಸ್ಟ್ ಟು ಸ್ಪೀಚ್,

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ Read More »

ಕರಾವಳಿ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಕುಂಜಿಬೆಟ್ಟು ಕೋಚಿಂಗ್ ಸೆಂಟರ್ ಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ರವಿವಾರ ಬೆಳಗ್ಗೆ ಕೋಚಿಂಗ್ ಸೆಂಟರ್ ಆರ್ಯನನ್ನು ಅವರ ತಂದೆ ಪ್ರಕಾಶ್ ಶೆಟ್ಟಿ ಅವರು ಡ್ರಾಪ್ ಮಾಡಿದ್ದಾರೆ. ಬಳಿಕ ತಂದೆ 2:45 ರ ಸುಮಾರಿಗೆ ಆರ್ಯನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆತ ನಾಪತ್ತೆಯಾಗಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ         Read More »

ಕರಾವಳಿ

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 09.  ತಾಜಾ ಕೋಳಿ ಮಾಂಸ, ಮಟನ್ ಮಾಂಸ ಮತ್ತು ಫ್ರೋಝೆನ್ ಫುಡ್ಸ್ ಐಟಮ್ ಗಳ ಮಳಿಗೆ ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ ಮಂಗಳೂರಿನ ಮೋರ್ಗನ್ಸ್ ಗೇಟ್ ಜಂಕ್ಷನ್ ನ ಅರ್ಫಾ ಮಿರೇಜ್ ಟವರ್ ನ ತಳ ಅಂತಸ್ತಿನಲ್ಲಿ ಇಂದು ಶುಭಾರಂಭಗೊಂಡಿತು. ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಡಿಯನ್ ಚಿಕನ್ ಸಂಸ್ಥೆಯ ಮಾಲಕರು

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ   Read More »

ಕರಾವಳಿ

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ,

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳಾದ ನ್ಯೂ ಮಂಗಳ ಕಾಲೇಜ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸ್, ಮಂಗಳ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸ್ ಸ್, ಮಂಗಳ ಸ್ಕೂಲ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಫಿಸಿಯೊತೆರಪಿ ಕಾಲೇಜುಗಳ ಪದವಿ ಪ್ರಧಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಡಾ. ಜಿ. ಅರುಣ್ ಮಯ್ಯ, ಪ್ರೋಫೆಸರ್ ಮತ್ತು ಡೀನ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ Read More »

ಕರಾವಳಿ

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕವಾಗಿದೆ. ಆತ್ಮರಕ್ಷಣೆಯ ಕಲೆಯಾಗಿರುವ ಕರಾಟೆ ಇವತ್ತು ಜೀವಂತವಾಗಿ ಉಳಿದಿದ್ದರೆ ಮಕ್ಕಳ ಹೆತ್ತವರು, ಗುರು ಹಿರಿಯರು ಅದಕ್ಕೆ ಕಾರಣ. ಹೆತ್ತವರು ಮಕ್ಕಳಲ್ಲಿ ಕರಾಟೆಗೆ ಆಸಕ್ತಿ ಬೆಳೆಸಿ, ಅವರಿಗೆ ಪ್ರೋತ್ಸಾಹ ನೀಡುವುದರಿಂದ ಇದು ಇನ್ನಷ್ಟು ಬೆಳೆಯಲು ಸಾಧ್ಯ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಿಸಿದ್ದಾರೆ. ಸೆಲ್ಫ್ ಡಿಫೆನ್ಸ್ ‘ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ ಆಶ್ರಯದಲ್ಲಿ ನಗರದ ಕುಲಶೇಖರದ

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್ Read More »

ಕರಾವಳಿ
Scroll to Top