karavali

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ […]

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಕರಾವಳಿ

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 6. ಸರಕಾರಿ ಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಮತ್ತೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶನ, ತರಬೇತಿ, ಪ್ರೇರಣಾ ತರಗತಿಗಳನ್ನು ನೀಡುತ್ತಿರುವ ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರನ್ನು ನಮ್ಮ ನಾಡ ಒಕ್ಕೂಟ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎನ್ ಎನ್ ಒ ಜಿಲ್ಲಾಧ್ಯಕ್ಷ ಡಾ ಆರಿಫ್ ಮಸೂದ್, ಎನ್ ಎನ್ ಒ ಟ್ರಸ್ಟಿ ಗಳಾದ ಹಮೀದ್ ರಾಯಲ್ ಮೂಡುಬಿದಿರೆ,

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ Read More »

ಕರಾವಳಿ

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!               

(ನ್ಯೂಸ್ ಕಡಬ) newskadaba.com  ಕುಂದಾಪುರ, ಸೆ. 6. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು,

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!                Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 6.  ನಗರಸಭಾ ವ್ಯಾಪ್ತಿಯ ಮಣಿಪಾಲ- ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾದ ಬೀದಿ ದೀಪಗಳ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಯಶ್ ಪಾಲ್ ಸುವರ್ಣ, ಗೌರಿ ಗಣೇಶ ಹಬ್ಬದ ಶುಭ ಸಂದರ್ಭ ಬೀದಿ ದೀಪದ ಉದ್ಘಾಟನೆಯ ಮೂಲಕ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಉಡುಪಿ ಕರಾವಳಿ ಬೈಪಾಸಿನಿಂದ ಪರ್ಕಳ ಗಡಿಭಾಗದವರೆಗೆ ದಾರಿ ದೀಪ ವ್ಯವಸ್ಥೆ ಪೂರ್ಣಗೊಂಡಿದ್ದು ಸುಗಮ ಸಂಚಾರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಅಂದಾಜು

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ Read More »

ಕರಾವಳಿ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 5. ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಗರ ಸಭೆಯಲ್ಲಿ ನಡೆಯಿತು. ನಗರ ಸಭೆ ಪೌರಾಯುಕ್ತ ಮತಡಿ ಅವರು ನೂತನ ಅಧ್ಯಕ್ಷ ಶಶಿಕಲಾ ಹಾಗೂ ಉಪಾಧ್ಯಕ್ಷ ಸಪ್ನಾಸಪ್ನಾ ಹರೀಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಪ್ರದಾನ ಮಾಡಿದರು. ನಗರ ಸಭೆ ನೂತನ ಅಧ್ಯಕ್ಷರಾಗಿ ಶಶಿಕಲಾ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿ, ನಗರ ಸಭೆಯ 31 ಕೌನ್ಸಿಲರ್ ಗಳ ‌ಬೆಂಬಲದಿಂದ ಅಧಿಕಾರ ಪಡೆದಿದ್ದೇನೆ. ನಗರ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ  Read More »

ಕರಾವಳಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 87 ವರ್ಷದ ನಿವೃತ್ತ ಶಿಕ್ಷಕಿಗೆ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಶಿಕ್ಷಕರ ದಿನಾಚರಣೆಯ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಆರಾಧನಾ ವೃದ್ಧಾಶ್ರಮದಲ್ಲಿ 87 ವರ್ಷದ ನಿವೃತ್ತ ಶಿಕ್ಷಕಿ ಸತ್ಯವತಿ ಪ್ರಭು ಅವರನ್ನು ಉಡುಪಿಯ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೈಂಟ್ಸ್ ಉಡುಪಿ ಅಧ್ಯಕ್ಷ ಯಶವಂತ ಸಾಲಿಯಾನ್ ವಹಿಸಿದ್ದರು. ಸಮಾರಂಭದಲ್ಲಿ ಜೈಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬೈನ ಕೇಂದ್ರ ಸಮಿತಿ ಸದಸ್ಯ ದಿನಕರ್ ಅಮೀನ್ ಅವರು ಭಾಷಣ ಮಾಡಿದರು, ಹಣಕಾಸು ನಿರ್ದೇಶಕ ದಿವಾಕರ ಪೂಜಾರಿ ಸ್ವಾಗತಿಸಿದರು. ಡಯಾನಾ ಸುಪ್ರಿಯಾ ಅವರು ಶಿಕ್ಷಕಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 87 ವರ್ಷದ ನಿವೃತ್ತ ಶಿಕ್ಷಕಿಗೆ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನ Read More »

ಕರಾವಳಿ

ರಸ್ತೆ ಅಪಘಾತ- ಯುವಕ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ

ರಸ್ತೆ ಅಪಘಾತ- ಯುವಕ ಮೃತ್ಯು..!   Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು

(ನ್ಯೂಸ್ ಕಡಬ) newskadaba.com  ಸುರತ್ಕಲ್, ಸೆ. 5. ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು Read More »

ಕರಾವಳಿ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಆರೋಪಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಸಂದೀಪ್ ರಾಥೋಡ್ (23)  ಎಂದು ಗುರುತಿಸಲಾಗಿದೆ. ಮೃತ ಅಂಜನಾ ವಸಿಷ್ಟ ಎಂಬಾಕೆಯನ್ನು 2018ರಲ್ಲಿ ಫೇಸ್‌ಬುಕ್ ಮೂಲಕ ಭೇಟಿಯಾಗಿದ್ದ.ಅವರ ಸ್ನೇಹ ಅಂತಿಮವಾಗಿ ಪ್ರಣಯ ಸಂಬಂಧವಾಗಿ ಬೆಳೆದು ನಂತರ ಇಬ್ಬರೂ ಮದುವೆಯಾಗಲು ಯೋಜಿಸಿದ್ದರು. ಈ ವೇಳೆ ರಾಥೋಡ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಲಿಖಿತ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top