karavali

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಪ್ರಯಾಣಿಕರ ದಟ್ಟಣೆಯನ್ನು ಸರಿಹೊಂದಿಸಲು, ಕೊಂಕಣ ರೈಲ್ವೆಯು ಗಣೇಶ ಚತುರ್ಥಿ ಹಬ್ಬದ ಸೀಸನ್‌ ನಲ್ಲಿ ಕೇಂದ್ರ ರೈಲ್ವೆ, ಪಶ್ಚಿಮ ರೈಲ್ವೆ ಮತ್ತು ದಕ್ಷಿಣ ರೈಲ್ವೆಯ ಸಮನ್ವಯದಲ್ಲಿ 310 ವಿಶೇಷ ರೈಲುಗಳನ್ನು ಓಡಿಸಲಿದೆ ಎನ್ನಲಾಗಿದೆ. 16ನೇ ಸೆಪ್ಟೆಂಬರ್, 2024 ರವರೆಗೆ ಪ್ರಥಮ ಚಿಕಿತ್ಸಾ ಪೋಸ್ಟ್ ಗಳನ್ನು ಪ್ಯಾರಾ-ಮೆಡಿಕಲ್ ಸಿಬ್ಬಂದಿ 24 ಗಂಟೆಗಳ ಕಾಲ ನಿರ್ವಹಿಸುತ್ತಾರೆ. ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್ ಮತ್ತು ವಿವಿಧ ಉದ್ದೇಶದ ಆರೋಗ್ಯ ಕಾರ್ಯಕರ್ತರು ಚಿಪ್ಲುನ್ ಮತ್ತು ರತ್ನಗಿರಿ […]

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ Read More »

ಕರಾವಳಿ

ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಶಿಕ್ಷಕರ ದಿನಾಚರಣೆಯ ಪೂರ್ವಭಾವಿಯಾಗಿ ನಗರದ ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ (ಎಫ್‌ಎಂಸಿಒಎಎಚ್‌ಎಸ್) ಕರ್ನಾಟಕ ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್ಸ್ ಅಸೋಸಿಯೇಶನ್ (ಕೆಎಎಚ್‌ಪಿಎ) ಸಹಯೋಗದಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (ಎಎಚ್‌ಎಸ್) ಮತ್ತು ಫಿಸಿಯೋಥೆರಪಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸರಣಿ ಸ್ಪರ್ಧೆಗಳನ್ನು ಸೆ.3ರಂದು ದಶವಾರ್ಷಿಕ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿತ್ತು. ಕೆಎಎಚ್‌ಪಿಎ ಅಧ್ಯಕ್ಷರಾದ ಡಾ. ರಾಜೇಶ್ ಶೆಣೈ ರವರು ಕೆಎಎಚ್‌ಪಿಎ ಬಗ್ಗೆ ಅವಲೋಕನವನ್ನು ಒದಗಿಸಿದರು ಮತ್ತು ದಿನದ ಕಾರ್ಯಕ್ರಮಗಳ ಒಳನೋಟಗಳನ್ನು

ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ Read More »

ಕರಾವಳಿ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ  

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 04.  ಬಸ್ಸಿನಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಬಸ್ ಸಿಬ್ಬಂದಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಸವಾದ್, ನಿರ್ವಾಹಕ ಯಾಕೂಬ್

ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ   Read More »

ಕರಾವಳಿ

ಸರ ಕಳ್ಳತನ- ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 04.  ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ. ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ. 

ಸರ ಕಳ್ಳತನ- ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಬಜಾಲ್ (85) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ತಮ್ಮ ಯೌವ್ವನದಲ್ಲಿ ಕಮ್ಯುನಿಸ್ಟ್ ಕಾರ್ಯಕರ್ತರಾಗಿ ಬೆಳೆದರು. ಕಮ್ಯುನಿಸ್ಟ್ ಪಕ್ಷದ ಚಟುವಟಿಕೆಗಳಲ್ಲಿ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ       

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  ದ.ಕ. ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕೇಂದ್ರ ಸರಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅನುದಾನ ನೀಡಿದ್ದು,

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ        Read More »

ಕರಾವಳಿ

ಉಳ್ಳಾಲ: ವಾಣಿ ಆಳ್ವರಿಗೆ ಉಳ್ಳಾಲ ನಗರ ಸಭೆ ವತಿಯಿಂದ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 03.  ನಗರಸಭೆ ಯಲ್ಲಿ ಒಂದು ವರ್ಷ ಪ್ರಭಾರ ಪೌರಾಯುಕ್ತ ಆಗಿ ಕೆಲಸ ಮಾಡಿದೆ. ಈ ಸಂದರ್ಭದಲ್ಲಿ ಎಲ್ಲರ ಸಹಕಾರ ಇದ್ದ ಕಾರಣ ಕೆಲಸ ಮಾಡಲು ಸುಲಭವಾಯಿತು. ಸ್ವಚ್ಛ ಉಳ್ಳಾಲ ನಿರ್ಮಾಣ ಆಗಲು ಪೌರ ಕಾರ್ಮಿಕರು ಕಾರಣರಾಗಿದ್ದಾರೆ ಹೊರತು ನಾನಲ್ಲ ಎಂದು ನಗರಸಭೆ ಪ್ರಭಾರ ಪೌರಾಯುಕ್ತ ಆಗಿದ್ದ ವಾಣಿ ಆಳ್ವ ಹೇಳಿದರು. ವರ್ಗಾವಣೆ ನಿಮಿತ್ತ ಉಳ್ಳಾಲ ನಗರ ಸಭೆ ಸಭಾಂಗಣದಲ್ಲಿ ನಡೆದ ಬೀಳ್ಕೊಡಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಗರ ಸಭೆ ಪ್ರಭಾರ

ಉಳ್ಳಾಲ: ವಾಣಿ ಆಳ್ವರಿಗೆ ಉಳ್ಳಾಲ ನಗರ ಸಭೆ ವತಿಯಿಂದ ಬೀಳ್ಕೊಡುಗೆ Read More »

ಕರಾವಳಿ
Scroll to Top