karavali

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03.  ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಚಾಲಕನನ್ನು ಮೂಲತಃ ಬಜಾಲ್ ವಿಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಎಂದು ಗುರುತಿಸಲಾಗಿದೆ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ […]

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 03.  ಬ್ರಹ್ಮಾವರ ಮತ್ತು ಉಡುಪಿಯಲ್ಲಿ ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಒಟ್ಟು 25 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟವಾಗಿದೆ. ಮೊದಲ ಪ್ರಕರಣದಲ್ಲಿ ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಅಲಿಶಾ (26) ಎಂಬುವವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಲಾಗಿದೆ. ಮೇ 29 ರಿಂದ ಆಗಸ್ಟ್ 16 ರ ನಡುವೆ, ಆರೋಪಿಯ ಖಾತೆಗೆ ದೂರುದಾರರು 8,96,448 ರೂ. ವರ್ಗಾಯಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ದೂರು ದಾಖಲಿಸಲು ವೆಬ್‌ಸೈಟ್ ಸಂಪರ್ಕಿಸಿದಾಗ

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಪೈವಳಿಕೆ, ಸೆ. 02.  ಜಮೀನ್ದಾರಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಿ ಭೂ ಮಾಲೀಕರ ಗುಂಡು ತಗುಲಿ ಹುತಾತ್ಮರಾದ ಪೈವಳಿಕೆ ಕಮ್ಯುನಿಸ್ಟ್ – ರೈತ ಸಂಘಟನೆಯ ಮುಖಂಡರಾದ ಸುಂದರ ಶೆಟ್ಟಿ, ಮಹಾಬಲ ಶೆಟ್ಟಿ, ಚೆನ್ನಪ್ಪ ಶೆಟ್ಟಿ ಅವರ 66 ನೇ ಹುತಾತ್ಮ ದಿನಾಚರಣೆ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಯು ಪೈವಳಿಕೆಯಲ್ಲಿ ನಡೆಯಿತು. ಸಿಪಿಐಎಂ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಪಿ.ಕೆ ಬಿಜು ಉದ್ಘಾಟಿಸಿದರು. ಚಂದ್ರ ನಾಯ್ಕ ಮಣಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಜಿಲ್ಲಾ ಕಾರ್ಯಕಾರಣಿ

ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ Read More »

ಕರಾವಳಿ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 02.  ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02.  ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಅನುಸಾರ, “ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿಂದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್‌ ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ.

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು  Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆಯು ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02.  ಕೊಂಕಣಿ ಲೇಖಕಿ ಲವಿ ಗಂಜಿಮಠ ಅವರಿಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಹಾಗೂ ಬಜೆಧರ್ಮ ಕೇಂದ್ರದ ‘ಆಪ್ಟೆಂ ಶೆತ್’ ಎಂಬ ಪತ್ರಿಕೆಗೆ ‘ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಮಂಗಳೂರು ಬಿಷಪ್ ಅ.ವಂ. ಡಾ.ಪೀಟರ್ ಪೌಲ್ ಸಲ್ಡಾನ್ಹಾ ಪ್ರಶಸ್ತಿ ಪ್ರದಾನ ಮಾಡಿದರು. ‘ರಾಕ್ಣೊ’ ವಾರಪತ್ರಿಕೆಯ ಸಂಪಾದಕ ವಂ. ರೂಪೇಶ್ ಮಾಡ್ತಾ ಪ್ರಶಸ್ತಿಯ ಕುರಿತು ವಿವರಣೆ ನೀಡಿದರು.

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ Read More »

ಕರಾವಳಿ

ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಅಂಚೆ ಇಲಾಖೆ ಸಹಾಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ

ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ Read More »

ಕರಾವಳಿ

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಸ್ಟೇಟ್ ಬ್ಯಾಂಕ್ ಬಳಿ 93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ಇಂದು ವಿತರಿಸಲಾಗುತ್ತಿದ್ದು, ಎಲ್ಲಾ 667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಿಸಿದ್ದಾರೆ. ಮೇಯರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫುಟ್‌ಪಾತ್‌ಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ. ಆಪರೇಷನ್

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ Read More »

ಕರಾವಳಿ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ

(ನ್ಯೂಸ್ ಕಡಬ) newskadaba.com ಉಡುಪಿ, ಆ. 31.  ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ್ದಾನೆ. ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ವಕೀಲನೆಂದು ಪರಿಚಯಿಸಿಕೊಂಡಿದ್ದಾನೆ. ಕರೆ ಮಾಡಿದ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top