karavali

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                    

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  ಸುಳ್ಳನ್ನು ಸತ್ಯ ಮಾಡಿಸುವುದೇ ಆರ್‌ಎಸ್‌ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ. […]

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                     Read More »

ಕರಾವಳಿ

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 30.  ಮೊಂತಿ ಫೆಸ್ಟ್ ಅಥವಾ ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಇಂದು ಚಾಲನೆ ನೀಡಲಾಯಿತು. ಸಂತ ಫಿಲೀಪ್ ನೇರಿ ಚರ್ಚ್‍ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದ ಚರ್ಚ್ ನ ಧರ್ಮಗುರುಗಳು ವಂದನೀಯ ರೋಯ್ ಲೋಬೋ ದಿವ್ಯ ಬಲಿಪೂಜೆ ನೆರವೇರಿಸಿ, ಮೇರಿ ಮಾತೆಗೆ ನೊವೆನಾ ಪ್ರಾರ್ಥನೆ ಸಲ್ಲಿಸಿದರು. ಬ್ರದರ್ ವಿಲ್ಸನ್ ಸಲ್ಡಾನ ಪ್ರವಚನ ನೀಡಿದರು. ಒಂಭತ್ತು

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು Read More »

ಕರಾವಳಿ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!           

(ನ್ಯೂಸ್ ಕಡಬ) newskadaba.com ಉಡುಪಿ, ಆ. 30.  ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶುರೈಮ್ (22) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!            Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..!  Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚಳ ನದಿ ತೀರವಾಸಿಗಳು ಮುಂಜಾಗ್ರತೆ ವಹಿಸುವಂತೆ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 30. ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚುತ್ತಿರುವುದರಿಂದ ನದಿ ತೀರವಾಸಿಗಳು ಮುಂಜಾಗ್ರತಾ ವಹಿಸುವಂತೆ ರಾಜ್ಯ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ ಎನ್ನಲಾಗಿದೆ. ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಕಾಸರಗೋಡು ಜಿಲ್ಲೆಯ ಸ್ಟೇಶನ್ ನಲ್ಲಿ ಜಲಮಟ್ಟ ಮುನ್ನೆಚ್ಚರಿಕೆ ವ್ಯಾಪ್ತಿ ದಾಟಿರುವುದರಿಂದ ಮಂಜೇಶ್ವರ ನದಿ ತೀರದಲ್ಲಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸಬೇಕು, ಯಾವುದೇ ಕಾರಣಕ್ಕೆ ನದಿಗೆ ಇಳಿಯುವುದು, ನದಿ ದಾಟುವ ಪ್ರಯತ್ನ ಮಾಡಬಾರದು. ದಿಡೀರ್ ಪ್ರಳಯ ಸಾಧ್ಯತೆ ಇರುವುದರಿಂದ ಅಗತ್ಯ ಬಿದ್ದಲ್ಲಿ ಈ ಪ್ರದೇಶದಿಂದ

ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚಳ ನದಿ ತೀರವಾಸಿಗಳು ಮುಂಜಾಗ್ರತೆ ವಹಿಸುವಂತೆ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ Read More »

ಕರಾವಳಿ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 30. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ Read More »

ಕರಾವಳಿ

ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ      

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದೆ. ಆಗಸ್ಟ್ 30ಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 31ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್‌ನ್ನು ಐಎಂಡಿ ಘೋಷಿಸಿದೆ ಎನ್ನಲಾಗಿದೆ. ಆಗಸ್ಟ್ 31, ಸೆಪ್ಟೆಂಬರ್ 1, ಮತ್ತು 2 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35 ರಿಂದ 45 ಕಿಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಐಎಂಡಿ ಎಚ್ಚರಿಕೆ

ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ       Read More »

ಕರಾವಳಿ

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್‌ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. ಕರ್ನಾಟಕ ಸ್ಟ್ರೆಥನಿಂಗ್ ಆಫ್ ಕೋಸ್ಟಲ್ ರೆಸಿಲಿಯನ್ಸ್ ಎಕಾನಮಿ (ಕೆ-ಶೋರ್) ಯೋಜನೆಯಡಿ ಅನುಮೋದನೆ ನೀಡಿದ್ದು ಅರಣ್ಯ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ Read More »

ಕರಾವಳಿ

ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 29. ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. ಇದಕ್ಕೂ ಮೊದಲು ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕ ವಿಕಾಸ್

ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್‌ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಎಂದು ಗುರುತಿಸಲಾಗಿದೆ. ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮಂಗಳೂರು ಸಿಸಿಬಿ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..!  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top