karavali

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ […]

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ Read More »

ಕರಾವಳಿ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಯಕ್ಷಗಾನದ ವೇಷಭೂಷಣ ತೊಟ್ಟು, ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ. ವಿಶ್ವವ್ಯಾಪಿ ಕಲೆಯಾಗಿ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಅದರದ್ದೇ ಆದ ಘನತೆ, ಗಾಂಭೀರ್ಯತೆ ಇದ್ದು, ಕರಾವಳಿ ಜಿಲ್ಲೆಯ ಶ್ರೇಷ್ಠ ಕಲೆಯಾಗಿದೆ. ಶ್ರೀಕೃಷ್ಣ ಜನ್ಮಾಷ್ಠಮಿ, ಶ್ರೀ ಗಣೇಶೋತ್ಸವ ಹಾಗೂ ನವರಾತ್ರಿಯ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ Read More »

ಕರಾವಳಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28.  ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಮನೆಗೆ ಹಾನಿಯಾಗಿದ್ದು, ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ Read More »

ಕರಾವಳಿ

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ದಶಕಗಳ ಹಿಂದೆ ಮಹಾತ್ಮಾ ಗಾಂಧೀಜಿಯವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಲೆಯೊಳಗಿನ ಕೃಷ್ಣ ಮಂದಿರದಲ್ಲಿ ಸೋಮವಾರ ಮಕ್ಕಳು ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮಾ ಗಾಂಧಿಯವರು ಮಂಗಳೂರಿಗೆ 1920, 1927 ಮತ್ತು 1934ರಲ್ಲಿ ಮೂರು ಬಾರಿ ಭೇಟಿ ನೀಡಿದ್ದರು. ಫೆಬ್ರವರಿ 24, 1934 ರಂದು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಗಾಂಧೀಜಿ ಅವರು ಮಂಗಳೂರಿನ ಡೊಂಗರಕೇರಿಯ ಕೆನರಾ ಲೋಯರ್ ಪ್ರೈಮರಿ

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ Read More »

ಕರಾವಳಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಆಯೋಜಿಸಲು ಸಜ್ಜಾಗಿದೆ. “ಅಸ್ಟ್ರಾ ಗ್ರೂಪ್ ಪ್ರೆಸೆಂಟ್ಸ್ – ಮಿಸ್ಸಿ, ಟೀನ್, ಮಿಸ್ಟರ್, ಮತ್ತು ಮಿಸ್ ಕರ್ನಾಟಕ 2024 – ಸೀಸನ್ 2” ಎಂಬ ಶೀರ್ಷಿಕೆಯಡಿಲ್ಲಿ ಈ ಸ್ಪರ್ಧೆಯು ವಿವಿಧ ವಯಸ್ಸಿನ ಗುಂಪುಗಳಲ್ಲಿ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಲಿದೆ. ಬಂಟ್ಸ್ ಹಾಸ್ಟೆಲ್‌ ನ ಸೋಮಯಾಜಿ ಬಿಲ್ಡಿಂಗ್‌ ನ 5 ನೇ ಮಹಡಿಯಲ್ಲಿರುವ ಸಿಜ್ಲಿಂಗ್ ಗೈಸ್ ಡ್ಯಾನ್ಸ್ ಕ್ಲಾಸ್‌ ನಲ್ಲಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ Read More »

ಕರಾವಳಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 27.  ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣನಿಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಇಂದು ಮಧ್ಯರಾತ್ರಿಯ ನಂತರ ಮಠದ ಇತರ ಸ್ವಾಮೀಜಿಗಳ ಜೊತೆಗೂಡಿ ಶ್ರೀಕೃಷ್ಣನಿಗೆ ಪ್ರಸಾದ (ಅರ್ಘ್ಯ) ಅರ್ಪಿಸಿದರು. ಮಧ್ಯಾಹ್ನ 12.07ರ ಸುಮಾರಿಗೆ ಧಾರ್ಮಿಕ ವಿಧಿವಿಧಾನ ನೆರವೇರಿತು. ಬಳಿಕ ಭಕ್ತರಿಗೆ ಶ್ರದ್ಧಾ ಭಕ್ತಿಯಿಂದ ಅರ್ಘ್ಯ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು. ರಾಕ್ಷಸ ಸಂಹಾರಕ್ಕಾಗಿ ಭಗವಾನ್ ಶ್ರೀಕೃಷ್ಣನು ಭೂಮಿಯಲ್ಲಿ ಕಾಣಿಸಿಕೊಂಡಿದ್ದನ್ನು ಆಚರಿಸಲು ಭಕ್ತರು ಶುಕ್ರವಾರ ಇಡೀ ದಿನ ಉಪವಾಸವನ್ನು ಆಚರಿಸಿದರು.

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು      

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 26.   ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆಯಿಂದ ಆಟೋ ರಿಕ್ಷಾ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಚಾಲಕ ವೇಣುಗೋಪಾಲ ದೇವಮೂಲೆ ಗಂಭೀರ ಗಾಯದಿಂದ ಪಾರಾಗಿದ್ದು, ದೇವಮೂಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಇಳಿಸಿ ಪೆರಾಜೆ ಕಡೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ಆಟೋ ರಿಕ್ಷಾ ಜಖಂಗೊಂಡಿದೆ. ಸೇತುವೆಯ ಕೆಳಗಿನಿಂದ ಆಟೋವನ್ನು ಮೇಲಕ್ಕೆತ್ತಲು ಪ್ರಯತ್ನಿಸಲಾಗುತ್ತಿದ್ದು, ಅದೃಷ್ಟವಶಾತ್ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಸಂಭವನೀಯ ಭಾರೀ ದುರಂತ ತಪ್ಪಿದೆ ಎಂದು

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು       Read More »

ಕರಾವಳಿ

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 26.  ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ನಡೆದಿದೆ. ಮೃತರನ್ನು ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ. ಮರ ಬಿದ್ದ ಪರಿಣಾಮ ದನ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಹಾಗೂ ಸುಜಾತ

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

’ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ’  ಬಿಜೆಪಿ ಮಹಿಳಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 26.  ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು ಎಂದಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಗೆ ಅಮಲು ಪದಾರ್ಥ

’ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ’  ಬಿಜೆಪಿ ಮಹಿಳಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ Read More »

ಕರಾವಳಿ
Scroll to Top