karavali

ಅಡ್ಡೂರು ಸೇತುವೆ ಪರಿಶೀಲನೆ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 24.  ಅಡ್ಡೂರು ಸೇತುವೆ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿದ್ದಾರೆ. ಸೇತುವೆ ಶಿಥಿಲಗೊಂಡ ಹಿನ್ನಲೆಯಲ್ಲಿ ಸೇತುವೆ ಮೂಲಕ ಘನವಾಹನಗಳಿಗೆ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಧಿಕಾರಿ ಅದೇಶ ನೀಡಿದ್ದರು. ಆದರೆ ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು ಬಸ್ ಸಂಚಾರ ಮಾಡಲು ಅವಕಾಶ ನೀಡುವಂತೆ ಇಲ್ಲಿನ ಸ್ಥಳೀಯರು ಬೇಡಿಕೆಯನ್ನಿಟ್ಟಿದ್ದರು. ಜನರ ಬೇಡಿಕೆಯನ್ನು ಆಲಿಸಿದ ಜಿಲ್ಲಾಧಿಕಾರಿ ಅವರು ಆ.26 ಕ್ಕೆ ಸೇತುವೆಯ ಸಾಮರ್ಥ್ಯವನ್ನು ಪರಿಶೀಲನೆ ನಡೆಸಲು ಪರಿಣತರ ತಂಡ ಆಗಮಿಸಲಿದೆ. ಅವರು […]

ಅಡ್ಡೂರು ಸೇತುವೆ ಪರಿಶೀಲನೆ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ Read More »

ಕರಾವಳಿ

ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ನೇಮಕ

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 24. ಕಾಸರಗೋಡು ಜಿಲ್ಲಾ ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ಅಧಿಕಾರ ವಹಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪಿ . ಬಿಜೋಯ್ ರವರನ್ನು ತಿರುವನಂತಪುರಕ್ಕೆ ವರ್ಗಾಹಿಸಲಾಗಿದ್ದು , ಇವರ ಬದಲಿಗೆ ಶಿಲ್ಪಾ ರವರನ್ನು ನೇಮಿಸಲಾಗಿದೆ. ಶಿಲ್ಪಾ ಎರಡನೇ ಬಾರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಶಿಲ್ಪಾ 2020 ರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದಕ್ಷ ಸೇವೆ ನೀಡಿದ್ದು, ಬಳಿಕ 2021 ರಲ್ಲಿ ವರ್ಗಾವಣೆಗೊಳಿಸಲಾಗಿತ್ತು ಎನ್ನಲಾಗಿದೆ.  

ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ನೇಮಕ Read More »

ಕರಾವಳಿ

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು         

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ತಮಿಳುನಾಡಿನ ನಕಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಶಿಬಿರದಲ್ಲಿ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಇಂದು ಮುಂಜಾನೆ ಸರ್ಕಾರಿ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. 8ನೇ ತರಗತಿಯ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, 12 ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಶಿವರಾಮನ್ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿದ್ದಾನೆ ಎಂದು ಪೊಲೀಸ್

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು          Read More »

ಕರಾವಳಿ, ಕ್ರೈಮ್ ನ್ಯೂಸ್

‘ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್’ ಗೆ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಆಯ್ಕೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.   ಡಿ.ಸಿ.ಸಿ ಕ್ಲಬ್ ನ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಅವರು ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಹಿಮಾಚಲ ಪ್ರದೇಶದಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಅವರು, ಡಿ.ಸಿ.ಸಿ ಕ್ಲಬ್ ನ ಮುಖ್ಯ ತರಬೇತುದಾರರಾದ ಸರಸ್ವತಿ ಪುತ್ರನ್ ಹಾಗೂ ಹರೀಶ್ ಗೌಡ,

‘ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್’ ಗೆ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಆಯ್ಕೆ Read More »

ಕರಾವಳಿ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!     

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23.  ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ‌ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ,

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!      Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!               

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 23.  ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!                Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು.

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್              Read More »

ಕರಾವಳಿ

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ Read More »

ಕರಾವಳಿ
Scroll to Top