karavali

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!             

(ನ್ಯೂಸ್ ಕಡಬ) newskadaba.c0m ಪುತ್ತೂರು, ಆ. 22.  ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯ ಸಮುದಾಯದ ಹುಡುಗನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಕಟ್ಟುಕಥೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದೀಗ ಘಟನೆಗೆ ಪ್ರಚೋದನೆ ನೀಡಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಗಸ್ಟ್ 20 ರಂದು ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯಿಂದ ಬೆಳಿಗ್ಗೆ 8:45 ರ ಸುಮಾರಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬೇರೆ […]

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!              Read More »

ಕರಾವಳಿ, ಕ್ರೈಮ್ ನ್ಯೂಸ್

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ನವಜಾತ ಶಿಶುವಿನ ಹೆರಿಗೆ ಸಂದರ್ಭದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಮಗುವಿನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಪ್ರಕಾರ, ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರ ತಂಗಿಯನ್ನು ಆಗಸ್ಟ್ 17 ರಂದು ರಾತ್ರಿ ಲೇಡಿ ಗೊಸ್ಚೆನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಆಗಸ್ಟ್ 18 ರಂದು ಬೆಳಿಗ್ಗೆ 10:30 ಕ್ಕೆ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಯಕ್ಷಗಾನ ದಿಗ್ಗಜ ಕುರಿಯ ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅಗಸ್ಟ್ 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,‌ ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.  

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ವಾರ್ಷಿಕ ಮಹಾಸಭೆ        ಹಾಲು ಪೂರೈಸಿದ ಸಂಘದ ರೈತರಿಗೆ ಪ್ರೋತ್ಸಾಹಕರ ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ಕುಕ್ಕಾಜೆ ಇದರ 2023 2024ನೇ ಸಾಲಿನ ವಾರ್ಷಿಕ ಮಹಾಸಭೆ ಆಗಸ್ಟ್ 20ನೇ ಮಂಗಳವಾರ ನಿಶ್ಚಲ್ ಜಿ ಶೆಟ್ಟಿ ಅಧ್ಯಕ್ಷತೆಯಲ್ಲಿ ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಮಂದಿರದಲ್ಲಿ ನಡೆಯಿತು. ಸಂಘವು ಪ್ರಸಕ್ತ ಸಾಲಿನ ಒಟ್ಟು ವ್ಯವಹಾರವು 1 9705345 ರೂಪಾಯಿಯಾಗಿದ್ದು 6,86,150 ರೂಪಾಯಿ ನಿವ್ವಳ ಆದಾಯ ಗಳಿಸಿರುತ್ತದೆ ಹಾಗೂ ರೈತರಿಗೆ 3 27,832 ಬೋನಸ್ ನೀಡಲಾಗಿದೆ. ಹೆಚ್ಚು ಹಾಲು ಸರಬರಾಜು ಮಾಡಿದ ಸಂಘದ

ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ವಾರ್ಷಿಕ ಮಹಾಸಭೆ        ಹಾಲು ಪೂರೈಸಿದ ಸಂಘದ ರೈತರಿಗೆ ಪ್ರೋತ್ಸಾಹಕರ ಬಹುಮಾನ ವಿತರಣೆ Read More »

ಕರಾವಳಿ

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!          

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 22.  ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಟದ ಮಣೂರು ಗ್ರಾಮದ ಮಣೂರು ಬಸ್ ನಿಲ್ದಾಣದ ಬಳಿಯ ಕವಿತಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಿಫ್ಟ್ ಮತ್ತು ಇನ್ನೋರ್ವ ಕಾರುಗಳಲ್ಲಿ ಆಗಮಿಸಿದ ಸುಮಾರು 6-8 ಅಪರಿಚಿತ ವ್ಯಕ್ತಿಗಳ ಗುಂಪು, ಮನೆ ಗೇಟ್ ಹಾರಿ, ಅಕ್ರಮವಾಗಿ ಆವರಣಕ್ಕೆ ನುಗ್ಗಿ, ಮನೆ ಬಾಗಿಲು ತೆರೆಯಲು ವಿಫಲ ಯತ್ನ ನಡೆಸಿದೆ ಎನ್ನಲಾಗಿದೆ.

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!           Read More »

ಕರಾವಳಿ, ಕ್ರೈಮ್ ನ್ಯೂಸ್

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ಕುಳೂರು ಹಳೆ ಸೇತುವೆಯ ದುರಸ್ತಿ ಕಾಮಗಾರಿ ಆರಂಭವಾಗಿದ್ದು, ನಂತೂರು ಮತ್ತು ಸುರತ್ಕಲ್ ನಡುವೆ ದಿನವಿಡೀ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಕಾರಣದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸೇತುವೆಯ ಕೆಳಭಾಗಕ್ಕೆ ಡಾಂಬರು ಹಾಕಲು ಮತ್ತು ಪ್ಲಾಸ್ಟರಿಂಗ್ ಮಾಡಲು ಹಳೇ ಕುಳೂರು ಸೇತುವೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಗಲಿನಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನಗಳು ಎರಡೂ ದಿಕ್ಕಿಗೆ ಒಂದೇ ಸೇತುವೆಯನ್ನು ಬಳಸುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                         Read More »

ಕರಾವಳಿ

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ. ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.  

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ 

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ನಗರದಲ್ಲಿ ಇದೇ ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿಯನ್ನು (ಆಟೋಲೋಗಸ್ ಟ್ರಾನ್ಸ್ ಪ್ಲಾಂಟ್) ದೇರಳಕಟ್ಟೆಯ ಜುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಖ್ಯಾತ ರಕ್ತ ಶಾಸ್ತ್ರಜ್ಞ, ಡಾ| ರಾಜೇಶ್ ಕೃಷ್ಣ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕದ್ರಿ ಮೂಲದ 59 ವಯಸ್ಸಿನ ವ್ಯಕ್ತಿಯೋರ್ವರು ಮೆದುಳಿನ ಲಿಂಪೋಮಾ ಕಾಯಿಲೆಗೆ ಕೀಮೋಥೆರಪಿಯನ್ನು ಪಡೆಯುತ್ತಿದ್ದರು. ಜುಲೇಖಾ ಯೆನೆಪೋಯ ಆಸ್ಪತ್ರೆಗೆ ಬಂದ ಈ ವ್ಯಕ್ತಿಯನ್ನು ಸ್ವಅಸ್ಥಿ ಮಜ್ಜಿ ಕಸಿಗೆ ಒಳಪಡಿಸಲು ನಿರ್ಧರಿಸಲಾಯಿತು. ಅವರ

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ  Read More »

ಕರಾವಳಿ

ಹಿಂದಿನ ನಿಯಮಗಳನ್ನು ಅನುಸರಿಸುವಂತೆ ಆಗ್ರಹ   ಎನ್ ಎಸ್ ಯುಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಈ ಹಿಂದೆ ಅನುಸರಿದ ನಿಯಮಗಳನ್ನೇ ಕಾಲೇಜಿನಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ (ಎನ್‌ ಎಸ್‌ ಯುಐ) ನೇತೃತ್ವದಲ್ಲಿ ಕಾಲೇಜಿನ ಮುಂಭಾಗದ ಗೇಟ್ ಎದುರಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಸ್ವಾತಿ ಪೂಜಾರಿ, ಕಾಲೇಜಿನಲ್ಲಿ ಯಾವುದೇ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಬೆಂಬಲ ಸಿಗುತ್ತಿಲ್ಲ. ಅಲ್ಲದೇ ಏನೇ ಮಾಡುವುದಿದ್ದರೂ ವಿದ್ಯಾರ್ಥಿಗಳೇ ಕೈಯಿಂದ ಹಣ ಹಾಕಿ ಮಾಡಬೇಕಾಗಿದೆ. ಕಾಲೇಜಿನಿಂದಲೇ ಹಿಂದಿನಂತೆ

ಹಿಂದಿನ ನಿಯಮಗಳನ್ನು ಅನುಸರಿಸುವಂತೆ ಆಗ್ರಹ   ಎನ್ ಎಸ್ ಯುಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕರಾವಳಿ
Scroll to Top