karavali

ಬಂಟ್ವಾಳ: ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ      ಕರ್ನಾಟಕ ಬ್ಯಾಂಕ್ ಕಚೇರಿಯಿಂದ ಶಾಲಾ ವಾಹನ ಕೊಡುಗೆ               

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 17.  78 ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ತಮ್ಮ ಸಾಮಾಜಿಕ ಅಭಿವೃದ್ಧಿ ನಿಧಿಯಿಂದ ಲೊರೆಟ್ಟೊ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬಂಟ್ವಾಳ ಇವರಿಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಇಓ ಹಾಗೂ ಪ್ರಧಾನ ಆಡಳಿತ ನಿರ್ದೇಶಕರು ಆಗಿರುವ ಶ್ರೀ ಕೃಷ್ಣನ್ ಹರಿಹರ ಶರ್ಮ ಧ್ವಜಾರೋಹನ ನೆರವೇರಿಸಿದರು. ಸಾಮಾಜಿಕ […]

ಬಂಟ್ವಾಳ: ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ      ಕರ್ನಾಟಕ ಬ್ಯಾಂಕ್ ಕಚೇರಿಯಿಂದ ಶಾಲಾ ವಾಹನ ಕೊಡುಗೆ                Read More »

ಕರಾವಳಿ

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆಗಸ್ಟ್ 22ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಬೋಳಿಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ Read More »

ಕರಾವಳಿ, ಕರ್ನಾಟಕ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿ ಕೊಡುವ ನಿಟ್ಟಿನಲ್ಲಿ 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯ ಅಡಿಕೆ,ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಾವಣಿಗೊಳಿಸಲು ಆಗಸ್ಟ್ 2 ರವರೆಗೆ ಅವಧಿ ವಿಸ್ತರಿಸಲಾಗಿದೆ. ಬೆಳೆ ಸಾಲ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ Read More »

ಕರ್ನಾಟಕ

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!              

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17. ಸಾಫ್ಟ್ ವೇರ್‌ ಕಂಪೆನಿಗಳಲ್ಲಿ ಉದ್ಯೋಗವಿದೆ ಎಂದು ಭಾರತೀಯ ಸಮುದಾಯದ ಉದ್ಯೋಗಾಕಾಂಕ್ಷಿಗಳನ್ನೇ ಟಾರ್ಗೆಟ್ ಮಾಡಿ ಬಲೆ ಬೀಸುವ ಕಾಂಬೋಡಿಯಾದ ಸೈಬರ್ ಅಪರಾಧಿಗಳು ಭಾರತೀಯರನ್ನು ಬಳಸಿಕೊಂಡು ಭಾರತೀಯರನ್ನೇ ದೋಚುತ್ತಿದ್ದಾರೆ. ಈ ವಂಚನೆಯ ಜಾಲವನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿದೆ ಮತ್ತು ಭಾರತದ ಸುಮಾರು 250 ಮಂದಿಯನ್ನು ರಕ್ಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದ್ದಾರೆ ಎಂದು  ವರದಿ ತಿಳಿದುಬಂದಿದೆ. ದ.ಕ. ಮೂಲದ ಮೂವರು ಕೆಲ ತಿಂಗಳುಗಳ ಹಿಂದೆ ಆಂಧ್ರಪ್ರದೇಶದ ಏಜೆಂಟ್‌

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!               Read More »

ಕರಾವಳಿ

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 16.  ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಎಂದು ಗುರುತಿಸಲಾಗಿದೆ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                 Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ Read More »

ಕರಾವಳಿ, ಕರ್ನಾಟಕ

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಮತ್ತೊಂದು ಗರಿಮೆ ತಂದ 13ರ ಹರೆಯ ಬಾಲಕ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್ ಲೋಕದಲ್ಲಿ ನಡೆಯುವ ಸ್ಪರ್ಧೆ ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದಿತ್ತು. ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದಾರೆ. ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ Read More »

ಕರಾವಳಿ

’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                 

(ನ್ಯೂಸ್ ಕಡಬ) newskadaba.c0m ಪಡುಬಿದ್ರಿ, ಆ. 16.  ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ, ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು. ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ

’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                  Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 16.  ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಘಟನೆ ನಡೆದಿದೆ. ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದೇ ‌ಲಭ್ಯವಾಗಿಲ್ಲ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..! Read More »

ಕರಾವಳಿ

ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 15.  ಈ ವರ್ಷದ ಆರಂಭದಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಶೇ.30 ರಷ್ಟು ಪ್ರಕರಣಗಳು ವರದಿಯಾಗಿವೆ ಎನ್ನಲಾಗಿದೆ. ದಾಖಲಾದ 1,791 ಪ್ರಕರಣಗಳಲ್ಲಿ 521 ಕರಾವಳಿ ನಗರದಿಂದ ಬಂದಿವೆ. ಇದು ಬೆಂಗಳೂರನ್ನು ಹಿಂದಿಕ್ಕಿದೆ ಮತ್ತು ಅತಿ ಹೆಚ್ಚು ಮಾದಕ ದ್ರವ್ಯ ಸೇವನೆ ಪ್ರಕರಣಗಳನ್ನು ದಾಖಲಿಸಿದೆ. ವರ್ಷದ ಮೊದಲಾರ್ಧದಲ್ಲಿ 231 ಪ್ರಕರಣಗಳೊಂದಿಗೆ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಆದಾಗ್ಯೂ,

ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..! Read More »

ಕರಾವಳಿ
Scroll to Top