karavali

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 13.  ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ ಸರ್ಕಾರಿ […]

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ Read More »

ಕರಾವಳಿ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13.  ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ ನಲ್ಲಿ ‘ನಾಥು’ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ (53) ಮೃತಪಟ್ಟ ಕುರಿತು ವರದಿಯಾಗಿದೆ. ಇವರು ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಡಬಿದಿರೆ: ‘ಅಂತರಾಷ್ಟ್ರೀಯ ಯುವ ದಿನ’ ಆಚರಣೆ

(ನ್ಯೂಸ್ ಕಡಬ)newskadaba.com ಮೂಡುಬಿದಿರೆ, ಆ.12.  ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯ ಮತ್ತು ಭಾರತೀಯ ಕಥೊಲಿಕ ಯುವ ಸಂಚಲನ ಗಂಟಾಲ್ಕಟ್ಟೆ ಘಟಕ ಇದರ ಸಹಯೋಗದೊಂದಿಗೆ ಮೂಡಬಿದ್ರಿ ವಲಯದ ಯುವ ಜನರಿಗೆ ಒಂದು ದಿನದ ಮಾಹಿತಿ ಕಾರ್ಯಗಾರ “ಯವ ಎಕ್ತಾರ್ 2024” ಎಂಬ ಸಮಾಲೋಚನೆ ಸಭೆಯನ್ನು ಗಂಟಾಲ್ಕಟ್ಟೆಯ ನಿತ್ಯ ಸಹಾಯ ಮಾತ ಇಗರ್ಜಿಯ ಸಭಾಭವನದಲ್ಲಿ  ನಡೆಯಿತು. ವಿಗಾರ್ ಜನರಲ್ ಹಾಗೂ ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯದ ನಿರ್ದೇಶಕರಾದ ಅತಿ ವಂದನೀಯ ಫಾದರ್ ಒನಿಲ್ ಡಿಸೋಜಾ

ಮೂಡಬಿದಿರೆ: ‘ಅಂತರಾಷ್ಟ್ರೀಯ ಯುವ ದಿನ’ ಆಚರಣೆ Read More »

ಕರಾವಳಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ    

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ     Read More »

ಕರಾವಳಿ, ಕ್ರೈಮ್ ನ್ಯೂಸ್

ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್ 

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09.  “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ” ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ತೇಜೋವಧೆಗೆ ಉಭಯ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ.

ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್  Read More »

ಕರಾವಳಿ

ಬಂಟ್ವಾಳ: ಆಟಿ‌ಕಳೆಂಜ ನರ್ತನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09. ಆಟಿ ಕಳೆಂಜ ತುಳುನಾಡಿನ‌ ಒಂದು ಶ್ರೇಷ್ಠ ಆಚರಣೆಯಾಗಿದ್ದು  ವೀರಕಂಭ ಗ್ರಾಮದ ಕೆಲಿಂಜದ ಕಲ್ಮಲೆಯಲ್ಲಿ ಆಟಿ‌ಕಳೆಂಜ ನರ್ತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ ವಿಪರೀತ ಮಳೆಯ ಸಮಯವಾದ ಆಟಿ ತಿಂಗಳಿನಲ್ಲಿ ಊರಿಗೆ ಅಂಟಿರುವ ಮಾರಿಯನ್ನು ಹೋಗಲಾಡಿಸಲು ಮನೆಮನೆಗೆ ಆಟಿ ಕಳೆಂಜ ಬರುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ ಎನ್ನಲಾಗಿದೆ.  

ಬಂಟ್ವಾಳ: ಆಟಿ‌ಕಳೆಂಜ ನರ್ತನ Read More »

ಕರಾವಳಿ

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ರಿಕ್ಷಾ ಚಾಲಕರೋರ್ವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ದೀಕ್ಷಿತ್ ಶೆಟ್ಟಿ ಮತ್ತು ಅಂಕಿತ್‌ ಎಂದು ಗುರುತಿಸಲಾಗಿದೆ.

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ Read More »

ಕರಾವಳಿ

ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು

(ನ್ಯೂಸ್ ಕಡಬ)newskadaba.comಕುಂದಾಪುರ, ಆ.09. ಹೆಬ್ಬಾವು 12 ಅಡಿ ಉದ್ದದ ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕಾಳಿಂಗ ಸರ್ಪವನ್ನು ನುಂಗಲಾಗದೇ ಹೆಬ್ಬಾವು ತನ್ನ ಪ್ರಯತ್ನವನ್ನ ಕೈಬಿಟ್ಟ ನಂತರ ಸ್ನೇಕ್ ಶಂಕರ್ ಅವರು ಎರಡೂ ಹಾವುಗಳನ್ನು ಬೇರ್ಪಡಿಸಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಎರಡೂ ಹಾವುಗಳನ್ನು ಆನೆ ಝರಿ ಸಮೂಪದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ ಎನ್ನಲಾಗಿದೆ.    

ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು Read More »

ಕರಾವಳಿ

2024ರ ‘ಕಲ್ಲಚ್ಚು ಪ್ರಶಸ್ತಿ’ಗೆ ಡಾ.ನಾಗೇಶ್ ಪ್ರಭು ಆಯ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08. ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿಯಲ್ಲಿ ಹಿರಿಯ ಪತ್ರಕರ್ತರು ಮತ್ತು ಲೇಖಕರಾಗಿರುವ ಡಾ. ನಾಗೇಶ್ ಪ್ರಭು ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 15ನೇ ಆವೃತ್ತಿಯ 2024ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ”ಗೆ ಆಯ್ಕೆ ಆಗಿದ್ದು ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಗಣ್ಯ ಆತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದೆಂದು ಪ್ರಕಾಶನದ ಮುಖ್ಯಸ್ಥ ಸಾಹಿತಿ ಮಹೇಶ ಆರ್. ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ, ಡಾ ನಾಗೇಶ್ ಪ್ರಭು “ದಿ ಹಿಂದೂ” ಪತ್ರಿಕೆಯ ಬೆಂಗಳೂರು

2024ರ ‘ಕಲ್ಲಚ್ಚು ಪ್ರಶಸ್ತಿ’ಗೆ ಡಾ.ನಾಗೇಶ್ ಪ್ರಭು ಆಯ್ಕೆ Read More »

ಕರಾವಳಿ
Scroll to Top