karavali

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್ […]

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28.   ಚಲಿಸುತ್ತಿದ್ದ ಜೀಪ್‌ಗೆ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಸಂಚಾರ ವ್ಯವಸ್ಥೆಗೆ ತೊಡಕುಂಟುಮಾಡಿತ್ತು.  

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ Read More »

ಕರಾವಳಿ

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಶಂಕರ್ ಸದಾ ಹೊಸತನಗಳ ಮೂಲಕ ಜನಪ್ರಿಯರಾಗಿರುವ ಕುದ್ರೋಳಿ ಗಣೇಶ್ ಅಂತರರಾಷ್ಟ್ರೀಯವಾಗಿ ಚರ್ಚೆಯಲ್ಲಿರುವ ಮೆಂಟಲಿಸಮ್ ಕಲೆಯಲ್ಲಿ ನಿಪುಣರಾಗಿ ಈ ಕಲೆಯಲ್ಲಿ ಪಳಗಿರುವುದು ಮೆಚ್ಚತಕ್ಕ ವಿಚಾರ. ಈ ಕಲಾ ಪ್ರದರ್ಶನದ ಪ್ರಥಮ ಸಾರ್ವಜನಿಕ ಪ್ರದರ್ಶನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದ್ದು

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ Read More »

ಕರಾವಳಿ

ಬೈಕ್- ಕಾರು ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು

ಬೈಕ್- ಕಾರು ಅಪಘಾತ: ಸವಾರ ಮೃತ್ಯು..! Read More »

ಕ್ರೈಮ್ ನ್ಯೂಸ್

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ನ. 25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಜ್ಞಾನವಿಕಾಸ ಕೇಂದ್ರಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಿಳಿನೆಲೆ ವಲಯ ಹಾಗೂ ವೇದವ್ಶಾಸ ವಿದ್ಯಾಲಯ ಮತ್ತು ಗೋಪಾಲಕೃಷ್ಣ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಬಿಳಿನೆಲೆ ವೇದವ್ಶಾಸ ಸಭಾಭವನದಲ್ಲಿ ತಾಲೂಕು ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರ ಅರಳಿಸುವ ಮೂಲಕ ಚಾಲನೆ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಶ ಮಾತನಾಡಿ, ಸಮಾಜದ ಪ್ರತೀ

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ Read More »

ಕರಾವಳಿ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ

(ನ್ಯೂಸ್ ಕಡಬ)newskadaba.com  ಮುರುಡೇಶ್ವರ, ನ.25. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆ ಗೈದ ಹಲವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಧರ್ಭದಲ್ಲಿ ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮ ಪ್ರಶಸ್ತಿಯನ್ನು ಮಂಗಳೂರಿನ ಎಸ್. ಎಂ ಇಬ್ರಾಹಿಂ ಯು.ಕೆ.ಬಿ ಅವರು ಪಡೆದಿದ್ದು, ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೀಡಿ ಗೌರವಿಸಿದ್ದಾರೆ. ಈ ವೇಳೆ ಮೀನುಗಾರಿಕಾ ಸಚಿವ ಮಾಂಕಾಳ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ Read More »

ಕರಾವಳಿ

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ
Scroll to Top