karavali

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ […]

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ನಡೆ ನುಡಿಯ ಸಮನ್ವಯದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರ- ನುಡಿ ನಮನ ಸಲ್ಲಿಸಿ ಡಾ।ಪೆರ್ಲ ಅಭಿಮತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಅಪಾರ ಪಾಂಡಿತ್ಯ ಹೊಂದಿದ್ದ ನಗುಮೊಗದ ನಿಗರ್ವಿ, ನಡೆ ಹಾಗೂ ನುಡಿಯಲ್ಲಿ ಉನ್ನತ ಆದರ್ಶಗಳನ್ನೇ ಪರಿಪಾಲಿಸಿದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರರದು ಎಂದು ಖ್ಯಾತ ಸಾಹಿತಿ ಡಾ। ವಸಂತಕುಮಾರ ಪೆರ್ಲ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕ, ನಗರದ  ಶಾರದಾ ವಿದ್ಯಾಲಯದಲ್ಲಿ ಏರ್ಪಡಿಸಿದ ಪ್ರೊ. ಅಮೃತ ಸೋಮೇಶ್ವರರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿದರು. ಅಮೃತರು ಕರಾವಳಿಯ ಮೂರೂ ಜಿಲ್ಲೆಗಳ ಸಮರ್ಥ

ನಡೆ ನುಡಿಯ ಸಮನ್ವಯದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರ- ನುಡಿ ನಮನ ಸಲ್ಲಿಸಿ ಡಾ।ಪೆರ್ಲ ಅಭಿಮತ Read More »

ಕರಾವಳಿ, ಕರ್ನಾಟಕ

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ರೌಡಿ ಶೀಟರ್ ಆಕಾಶಭವನ ಶರಣ್ ಎಂಬಾತನ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವ ಕುರಿತು ವರದಿಯಾಗಿದೆ. ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್, ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿದ್ದು, ಕೃತ್ಯ ಎಸಗಿದ ಬಳಿಕ ಆತ ತಲೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ.

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 10. ಮರಳು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಬಂಟ್ವಾಳ ನರಿಂಗಾನ ನಿವಾಸಿ, ಸಿದ್ಧೀಕ್ ಕೆ.ಎಂ.ಎಂದು ಗುರುತಿಸಲಾಗಿದೆ. ಸಿದ್ಧೀಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:126/2017 ಕಲಂ:379 r/w 34 ಐಪಿಸಿ ಪ್ರಕರಣ ದಾಖಲಾಗಿತ್ತು. ಸಿದ್ಧೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು ರೂ. 11.000/- ದಂಡವನ್ನು

ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯು ಜ. 22 ರಂದು ನೆರವೇರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಯಾವುದೇ ನೇರ ರೈಲು ಸೇವೆಗಳು ಇಲ್ಲದಿರುವುದರಿಂದ ಕರಾವಳಿ ಜನತೆಯ ಬೇಸರಕ್ಕೆ ಕಾರಣವಾಗಿದೆ. ಇದಕ್ಕಾಗಿ ಭಾರತೀಯ ರೈಲ್ವೆಯು ಈಗಾಗಲೇ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ Read More »

ಕರಾವಳಿ, ಕರ್ನಾಟಕ

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು

(ನ್ಯೂಸ್ ಕಡಬ) newskadaba.com ಮಾಣಿ, ಜ. 05. ಕಾರು ಚಾಲಕ ತನಗಾದ ಭಯವನ್ನು ವಿವರಿಸುವ ಬ್ಯಾರಿ ಭಾಷೆಯ ಆಡಿಯೋ ಹಾಗೂ ಯಮರಕ್ಕಸ ಹಾದು ಹೋದದ್ದು ಎಂದು ಬಿಂಬಿಸುವ ಫೋಟೋ ಒಂದನ್ನು ಶೇರ್ ಮಾಡಿ ಇದು ಅಜಿಲಮೊಗರು ದರ್ಗಾಕ್ಕೆ ರಾತ್ರಿ ವೇಳೆ ಹೋಗುವಾಗ ಉಂಟಾದ ಘಟನೆ. ಯಾರು ಕೂಡಾ ಆ ರಸ್ತೆಯಲ್ಲಿ ಹೋಗಬೇಡಿ ಎಂದು ಸಂದೇಶ ನೀಡುವ ಫೇಕ್ ಸುದ್ದಿಯೊಂದು ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ. 02. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್‌ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಸುಮಾರು 25 ಕೆ.ಜಿ. ತೂಕದ 5 ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವುಗೈದಿರುವ ಘಟನೆ ನಡೆದಿದೆ. ಕಡಬ ತಾಲೂಕು ವ್ಯಾಪ್ತಿಯಲ್ಲಿ ಪುತ್ತೂರಿನ ಯಮುನಾ ಬೋರ್‌ವೆಲ್ಸ್‌ ನವರಿಗೆ ಕರ್ನಾಟಕ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂಚಾಯತ್ ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯಲೆಂದು ಡಿ.

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಬರ್ ಕ್ರೈಂ- ಹೂಡಿಕೆ ಹೆಸರಿನಲ್ಲಿ ವಂಚನೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮಂಗಳೂರು, ನ. 25. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 21.50 ಲಕ್ಷ ರೂ. ಪಡೆದು ವಂಚಿಸಿದ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡಿನ ಕಣ್ಣನ್‌ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರು ಅ. 03ರಂದು ಫೇಸ್‌ಬುಕ್‌ ಖಾತೆಗೆ ಬಂದಿದ್ದ ಲಿಂಕ್‌ ತೆರೆದು ನೋಡಿದಾಗ ಅದರಲ್ಲಿದ್ದ ಮಾಹಿತಿಯನ್ನು ನಂಬಿ ಟ್ರೇಡಿಂಗ್‌ ಖಾತೆ ತೆರೆದಿದ್ದರು. ಇದೀಗ ಅವರ ಖಾತೆಯಿಂದ ಮೂರು ಬಾರಿ ಹಣ ವರ್ಗಾಯಿಸಿಕೊಳ್ಳಲಾಗಿದ್ದು, ಆದರೆ ಯಾವುದೇ

ಸೈಬರ್ ಕ್ರೈಂ- ಹೂಡಿಕೆ ಹೆಸರಿನಲ್ಲಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಯಾವುದೇ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಅಗತ್ಯವಿಲ್ಲದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳುವಾಗ ಎಚ್ಚರಿಕೆ ಅತೀ ಅಗತ್ಯ ಎಂದು ಕಡಬ ತಾಲೂಕಿನ ಐತ್ತೂರು ನಿವಾಸಿ ಚಂದ್ರಶೇಖರ್ ರವರು ಹೇಳಿದರು. ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಸುಮಾರು ಒಂದು ವರ್ಷಗಳ ಕಾಲ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ವಾಪಾಸಾಗಿರುವ ಅವರು ಗುರುವಾರದಂದು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಮನವಿ ಮಾಡಿದರು. ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್‌ಗಳ

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ Read More »

ಕರಾವಳಿ, ಕರ್ನಾಟಕ
Scroll to Top