karavali

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್‌ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್‌ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್‌ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್‌ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ […]

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 18ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420,

ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ – ಲಾರಿ ಸಹಿತ ಮರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 15. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಮುಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಹಚ್ಚಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ಲಾವತಡ್ಕ ಎಂಬಲ್ಲಿ ನಡೆದಿದೆ. ವಿವಿಧ ಜಾತಿಯ ಮರಗಳನ್ನು ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ಲಾರಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಶಾಹುಲ್‌ ಹಮೀದ್‌ ಪರಾರಿಯಾಗಿದ್ದಾನೆ

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ – ಲಾರಿ ಸಹಿತ ಮರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವ – 11 ಸ್ಟಾಲ್ ಗಳ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ಇಲ್ಲಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂತೆ ವ್ಯಾಪಾರದಲ್ಲಿ ಸ್ಟಾಲ್ ಗಳ ಹರಾಜು ಸಂಬಂಧಿಸಿದಂತೆ 11 ಸ್ಟಾಲ್‌ಗ‌ಳ ಹರಾಜು ಪ್ರಕ್ರಿಯೆ ಶನಿವಾರದಂದು ನಡೆದಿದ್ದು, ಈ ವೇಳೆ ಆರು ಸ್ಟಾಲ್‌ಗ‌ಳನ್ನು ಅನ್ಯ ಸಮುದಾಯದವರು ಪಡೆದುಕೊಂಡಿದ್ದು, ಉಳಿದ ಐದು ಸ್ಟಾಲ್‌ಗ‌ಳು ಹಿಂದೂ ವ್ಯಾಪಾರಸ್ಥರ ಪಾಲಾಗಿದೆ. ದೇವಸ್ಥಾನದ ಆಡಳಿತ ಸಮಿತಿಯು ಮೂರು ದಿನಗಳ ಹಿಂದೆಯೇ ವ್ಯಾಪಾರಕ್ಕೆ ಸಂಬಂಧಿಸಿ ಟೆಂಡರ್‌ ಕರೆದು ಅಂತಿಮಗೊಳಿಸಿದ್ದು, ಈ ಸಂದರ್ಭ 125 ಸ್ಟಾಲ್‌ಗ‌ಳ ಪೈಕಿ 71 ಮಂದಿ ಮಾತ್ರ

ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವ – 11 ಸ್ಟಾಲ್ ಗಳ ಹರಾಜು Read More »

ಕರಾವಳಿ, ಕರ್ನಾಟಕ

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ ಹಾಗೂ ಅಭಯ್ ನಾರಾಯಣ್ ಎಂದು ಗುರುತಿಸಲಾಗಿದೆ. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 14. ಸಿಡಿಲು ಬಡಿದ ಪರಿಣಾಮ ಮನೆಯೊಂದು ಬಾಗಶ. ಬಿರುಕು ಬಿಟ್ಟಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಲ್ಲಿನ ತೆಕ್ಕಾರು ಕಾಪಿಗುಡ್ಡೆ ನಿವಾಸಿ ತಾಹಿರ ಎಂಬವರ ಮನೆಗೆ ಸಿಡಿಲು ಬಡಿದು ಸುಮಾರು 2ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸಿಡಿಲಿನ ರಭಸಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು ಮನೆಯ ವಯರಿಂಗ್ ಗಳು ಸಂಪೂರ್ಣ ಹಾನಿಯಾಗಿದೆ. ಮನೆಯ

ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13. ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಯೋರ್ವ 13 ಲಕ್ಷ ರೂ. ವಂಚಿಸಿದ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ‘ದೂರುದಾರ ವ್ಯಕ್ತಿಗೆ ಜುಲೈ 15ರಂದು ಅಪರಿಚಿತ ವ್ಯಕ್ತಿಯೋರ್ವ ಕರೆಮಾಡಿ, ವಿಮಾನಯಾನ ಸಂಸ್ಥೆಯಿಂದ ಕರೆ ಮಾಡಿರುವುದಾಗಿ ಹೇಳಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿ ಇದ್ದು, ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ಇರಲಿವೆ ಎಂದು ತಿಳಿಸಿದ್ದರು. ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿದ ಅಪರಿಚಿತ, ಹಂತ ಹಂತವಾಗಿ

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಚಲಿಸುತ್ತಿದ್ದ ಮೀನಿನ ಲಾರಿಯಿಂದ ಕೆಳಕ್ಕೆ ಬಿದ್ದ ಮೀನಿನ ಬಾಕ್ಸ್‌ ಸ್ಕೂಟರ್‌ ಸವಾರನೊಬ್ಬನ ಪ್ರಾಣಕ್ಕೆ ಕಂಟಕವಾದ ಘಟನೆ ನಗರದ ಸಂಚಾರ ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಝ್ವೀದ್‌ ಎಂಬಾತ ಸ್ಕೂಟರ್ ನಲ್ಲಿ ಮಂಗಳೂರು ಕಡೆಗೆ ನೇತ್ರಾವತಿ ಸೇತುವೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಅವರ ಎದುರಿನಲ್ಲಿದ್ದ ಮೀನು ಸಾಗಾಟದ ಲಾರಿಯಿಂದ ಬಾಕ್ಸ್‌ ಒಂದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಲಾರಿ ಚಾಲಕ ನಿಶಾಮ್.ಪಿ ಎಂಬಾತ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಬ್ರೇಕ್‌

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಪರಿಣಾಮ ಯುವಕ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top