karavali

ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಇಡ್ಕಿದು, ಸೆ. 24. ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಮತ್ತು ಮಾದಕ ವಸ್ತು ಸೇವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಕಾದು ಕುಳಿತು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ನಡೆದಿದೆ. ಬಂಧಿತ ಯುವಕರಿಬ್ಬರು ಮಾದಕ ವಸ್ತು ಸೇವಿಸಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇವರಿಂದ 1 ಬೈಕ್‌ ಹಾಗೂ ಸ್ಕೂಟರ್‌ ನ್ನು ವಶಕ್ಕೆ […]

ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಿತ್ತೂರಿನಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರ ಎಂಬಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ. ಮಹಮ್ಮದ್ ಆದಿಲ್ ಶನಿವಾರದಂದು ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.comಸುಳ್ಯ, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಳ್ಯ ತಾಲೂಕು ಪಂಚಾಯತ್ ಹಾಗೂ ಪಂಜ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇಂದು ಬೆಳಗ್ಗೆ 9 ಗಂಟೆಗೆ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ

ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪಾರ್ಟ್‌ಟೈಮ್ ಜಾಬ್ ಇದೆ ಎಂದು ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 09ರಂದು ಅಪರಿಚಿತ ಹೆಸರಿನಲ್ಲಿ ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್‌ ನ್ನು ಒತ್ತಿದಾಗ ಪ್ರತಿ ದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಡ್ರಗ್ಸ್ ಫ್ರೀ ಮಂಗಳೂರು ನಿಟ್ಟಿನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ. ತೂಕದ 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಕರ್ತವ್ಯಕ್ಕೆ ಹಾಜರಾಗಿದ್ದು, ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಈ ಮೊದಲು ಎಸ್ಐ ಆಗಿದ್ದ ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕದ್ರಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ‌ಸರಕಾರ

ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್ Read More »

ಕರಾವಳಿ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8ರಂದಜ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಯ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರಾವಳಿ

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top