ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 16. ನಿಲ್ಲಿಸಿದ ಲಾರಿಯೊಂದು ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಹಾಜರಾ (20) ಹಾಗೂ ಖತೀಜಾತುಲ್ ಆಫಿಯಾ (18) ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಸರ್ವೀಸ್ ರಸ್ತೆಯಲ್ಲಿ ಚಾಲಕನೋರ್ವ ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ […]
ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ Read More »
ಕರಾವಳಿ