karavali

ಮಂಗಳೂರು ವಿವಿ: ಪದವಿ ತರಗತಿ ಇನ್ನೂ ವಿಳಂಬ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ವಿವಿಧ ಪದವಿ ಸೆಮಿಸ್ಟರ್‌ ಪರೀಕ್ಷೆಗಳು ಇನ್ನೂ ನಡೆಯುತ್ತಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವರ್ಷವೂ ಪದವಿ ತರಗತಿಗಳು ವಿಳಂಬವಾಗಿ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಆ. 14ರಿಂದ ಪದವಿ ತರಗತಿಗಳನ್ನು ಆರಂಭಿಸಲು ನಿಗದಿಪಡಿಸಲಾಗಿದೆ. ಆದರೆ ವಿವಿಯ 2, 4 ಹಾಗೂ 6ನೇ ಸೆಮಿಸ್ಟರ್‌ ಪರೀಕ್ಷೆಗಳು ಜುಲೈ 18ರ ಬಳಿಕ ಆರಂಭವಾಗಿದ್ದು, ಮಳೆಯ ಕಾರಣ ರದ್ದಾದ ಪರೀಕ್ಷೆಗಳ ಸಹಿತ ಆ. 16ರ ವರೆಗೆ ನಡೆಯಲಿವೆ. ಆ ಬಳಿಕ ಮೌಲ್ಯಮಾಪನ […]

ಮಂಗಳೂರು ವಿವಿ: ಪದವಿ ತರಗತಿ ಇನ್ನೂ ವಿಳಂಬ ಸಾಧ್ಯತೆ..! Read More »

ಕರಾವಳಿ
Theft, crime, Robbery

ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 04. ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ, ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಇಲ್ಲಿನ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು, ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್, ಹ್ಯಾರೀಸ್ ಎಂಬವರಿಗೆ ಸೇರಿದ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್.ಎಸ್ ಕಮ್ಯುನಿಕೇಷನ್ಸ್ ಮೊಬೈಲ್ ಅಂಗಡಿಗಳ ಹೆಂಚು ತೆಗೆದು ಒಳನುಗ್ಗಿದ ಕಳ್ಳ ಕ್ಯಾಷ್ ನಲ್ಲಿದ್ದ ನಗದು ಹಾಗೂ ಕೆಲವು

ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಇತ್ತೀಚೆಗೆ ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಸಿದಂತೆ ಸಂತ್ರಸ್ತೆ ವಿದ್ಯಾರ್ಥಿನಿ ಗುರುವಾರದಂದು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆ ನೀಡಿರುವ ಕುರಿತು ವರದಿಯಾಗಿದೆ. ಜುಲೈ18ರಂದು ಸಂತ್ರಸ್ತೆ ಕಾಲೇಜಿನ ಶೌಚಾಲಯದಲ್ಲಿದ್ದ ವೇಳೆ 3 ಮಂದಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲಿನಲ್ಲಿ ಆಕೆಯ ಚಿತ್ರೀಕರಣ ನಡೆಸಿದ್ದರು. ನಂತರ ಅದು ವಿವಾದಕ್ಕೆ ಕಾರಣವಾಗಿತ್ತು ಎಂದು ಅಂದು ನಡೆದ ಘಟನೆಯ ವಿವರಗಳನ್ನು ಆಕೆ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದ್ದಾಳೆ. ನ್ಯಾಯಾಲಯ ಆಕೆಯ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ Read More »

ಕರಾವಳಿ

ಬಿಯರ್ ಸಾಗಾಟದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 04. ಖಾಲಿ ಬಿಯರ್ ಬಾಟಲಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಅರಂತೋಡು ಸಮೀಪದ ತಿರುವಿನಲ್ಲಿ ಕಳೆದ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಯರ್ ಸಾಗಾಟದ ಲಾರಿ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 03. ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಭಾಷನಗರದ ಸುಶಾಂತ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯ ಮುಗಿಸಿದ್ದ ಸುಶಾಂತ್ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆತನನ್ನು ಸೇರಿಸಿದ್ದರು. ಈ ವೇಳೆ ರೂ. 500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 03. ಪತಿಯೋರ್ವ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿರುವ ಕುರಿತು ತಾಲೂಕಿನ ಅಜ್ಜಾವರ ಗ್ರಾಮದಿಂದ ವರದಿಯಾಗಿದೆ. ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ ನವಾಝ್ ಎಂಬಾತ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಇವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಈ ಕುರಿತು ಪತ್ನಿ, ಪತಿಯು ತನಗೆ ಕಿರುಕುಳ ನೀಡುವುದಲ್ಲದೇ, ಕೊಲೆಗೆ ಯತ್ನಿಸಿದ್ದಾರೆಂದು ಗಂಡನ ವಿರುದ್ಧ ಮಹಿಳಾ ಪೋಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯ ಹಲ್ಲೆ, ದಿಂಬನ್ನು ಮುಖಕ್ಕೆ

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಮೋದಿ ಸ್ಕೀಮ್ ನವರು ಎಂದು ನಂಬಿಸಿ ಮನೆಗೆ ಬಂದ ಅಪರಿಚಿತನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಪುಳಿಮರಡ್ಕ ನಿವಾಸಿ ಲಲಿತಾ ಎಂಬವರು, ಮನೆಯಿಂದ ಕಾಣಿಯೂರಿನತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿ ಪರಿಚಯದವನಂತೆ ನಟಿಸಿ ಮಹಿಳೆಯನ್ನು ಮಾತನಾಡಿಸಿದ್ದು, ‘ನಾವು ಬಡವರಿಗೆ ಬ್ಯಾಂಕಿನ ಕಡೆಯಿಂದ ಹಣ ಡಬಲ್ ಮಾಡಿಕೊಡುವ ಮೋದಿ

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ. 02. ಯುವಕರಿಬ್ಬರು ರೈಲ್ವೇ ಹಳಿಯ ಸಾಮಾಗ್ರಿಗಳನ್ನು ಕಳವು ನಡೆಸಿ ಗುಜರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವೇಳೆ ಕಡಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಮರ್ಧಾಳದಿಂದ ವರದಿಯಾಗಿದೆ. ಆರೋಪಿಗಳನ್ನು ರಫೀಕ್ ಹಾಗೂ ಸಿದ್ದೀಕ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಭಾಗದಿಂದ ರೈಲ್ವೇ ಸಾಮಾಗ್ರಿಗಳನ್ನು ಕಳವು ಮಾಡಿ 800 ಕಾರಿನಲ್ಲಿ ತರುತ್ತಿದ್ದ ವೇಳೆ ಗಸ್ತು ನಿರತ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಆ. 01. 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ,ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ನಾಲ್ಕು ತಿಂಗಳ ಹಿಂದೆ

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top