karavali

ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ […]

ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. 2023ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹರು ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿ ಹಾಗೂ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯಿಂದ ಅರ್ಜಿ ಪಡೆದು ಭರ್ತಿ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ – ಬಹು|ಇಬ್ರಾಹಿಂ ಸ‌ಅದಿ ಮಾಣಿ – ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಾಣಿ, ಜು. 31. ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಮುಗಿಸುತ್ತಿರುವುದು ದಿನದಿಂದ ದಿನಕ್ಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಆ ಮೂಲಕ ಕೆಡುಕಿನ ದಾಸರಾಗಿ ತಮ್ಮ ಇಹಪರ ನಷ್ಟ ಹೊಂದುತ್ತಿರುವುದು ಬಹಳ ಖೇದಕರ. ಮತ್ತು ಪೋಷಕರು ಮತ್ತೆ ಮತ್ತೆ ಜಾಗೃತಿಗೊಳ್ಳುವುದು ಹಾಗೂ ಕೆಟ್ಟ ಗೆಳೆಯರ ಸಹವಾಸದಿಂದ ದೂರ ಸರಿಯುವಂತೆ ಮಾಡುವುದು ಅನಿವಾರ್ಯವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ಅಧ್ಯಕ್ಷರಾದ ಬಹು| ಇಬ್ರಾಹಿಂ ಸ‌ಅದಿ ಮಾಣಿ ಹೇಳಿದರು. ಅವರು ಎಸ್‌ವೈಎಸ್ ಎಸ್ಸೆಸ್ಸೆಫ್ ಕೆಎಂಜೆ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ – ಬಹು|ಇಬ್ರಾಹಿಂ ಸ‌ಅದಿ ಮಾಣಿ – ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ Read More »

ಕರಾವಳಿ

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 31. ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಗ್ರ ಕೋಬ್ರಾ ಎಂಬ ಖಾತೆಯನ್ನು ಹೊಂದಿದ್ದ ಆರೋಪಿಯು, ನೊಂದ ಯುವತಿಯ ಇನ್ಸ್ಟಾಗ್ರಾಮ್‌ ಖಾತೆಯನ್ನು ಫಾಲೋ ಮಾಡಿ, ಶುಕ್ರವಾರದಂದು ಆಕೆಯನ್ನು ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದು ಆಕೆಗೆ ಪರಿಚಯದವರಿಂದ ತಿಳಿದು ಬಂದಿದ್ದು, ಇದರಿಂದ ತನ್ನ ಮಾನಸಿಕ ನೆಮ್ಮದಿಗೆ ಭಂಗ ಉಂಟು

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com com ಮಂಗಳೂರು, ಜು. 31. ಅಪಾರ್ಚ್‌ಮೆಂಟ್‌ ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ ನಲ್ಲಿ ವಾಸವಾಗಿದ್ದ ಸಮಯ್‌ (21) ಎಂದು ಗುರುತಿಸಲಾಗಿದೆ. ಈತ ತನ್ನ ಫ್ಲ್ಯಾಟ್‌ ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯ ಓದುತ್ತಿದ್ದಾಗ ಅವರ ತಾಯಿ ಕಾರು ತೊಳೆಯಲೆಂದು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

‘ಖಾತೆ ಬ್ಲಾಕ್’ ಎಂಬ ಸಂದೇಶದ ಲಿಂಕ್ ಮೂಲಕ ಲಾಗಿನ್ – ವ್ಯಕ್ತಿಯ ಉಳಿತಾಯ ಖಾತೆಯಲ್ಲಿದ್ದ ಹಣ ಗುಳುಂ.!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 31. ಬ್ಯಾಂಕ್ ಖಾತೆ ಬ್ಲಾಕ್ ಮಾಡಲಾಗಿದೆ ಎಂದು ಬಂದ ಲಿಂಕ್ ಮೂಲಕ ಇಂಟರ್‌ ನೆಟ್ ಬ್ಯಾಂಕಿಂಗ್ ಲಾಗಿನ್ ಆದ ವೇಳೆ ಉಳಿತಾಯ ಖಾತೆಯಲ್ಲಿದ್ದ 24,998 ರೂ. ಕಡಿತಗೊಂಡಿರುವ ಬಗ್ಗೆ ಉಪ್ಪಿನಂಗಡಿ ನಿವಾಸಿ ಮೋಹನ ಕುಮಾರ ಕೆ.ಎಸ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜು. 28ರಂದು ಸಂಜೆ 5 ಗಂಟೆಗೆ ಮೋಹನ ಕುಮಾರ ಅವರ ಮೊಬೈಲ್ ಪೋನ್‌ ಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ನಿಮ್ಮ ಎಸ್‌ ಬಿಐ

‘ಖಾತೆ ಬ್ಲಾಕ್’ ಎಂಬ ಸಂದೇಶದ ಲಿಂಕ್ ಮೂಲಕ ಲಾಗಿನ್ – ವ್ಯಕ್ತಿಯ ಉಳಿತಾಯ ಖಾತೆಯಲ್ಲಿದ್ದ ಹಣ ಗುಳುಂ.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ನಗರದ ಬೋಂದೆಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆ. 08ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸ್‍ ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ತುಂಬಲು ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಪ್ರಕ್ರಿಯೆಯಲ್ಲಿ ಮೊದಲು ಬಂದವರಿಗೆ

ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ Read More »

ಕರಾವಳಿ

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ, ಅವರ ಹೆಸರು ಪಡಿತರದಲ್ಲಿ ತೆಗೆದು ಹಾಕಿರುವುದಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಉಳಿಸಿರುವುದು ಅಕ್ರಮವಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸುವಂತೆ ಸೂಚಿಸಲಾಗಿದೆ. ಮೃತರ ಹೆಸರನ್ನು ಚೀಟಿಯಿಂದ ತೆಗೆಯದೇ ಇರುವುದು ಅಪರಾಧ. ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಯ ಗರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. “ನನ್ನ ಜೀವನ-ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿರುವ ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿ ಲಭಿಸಿದೆ.  ] ಜು.27ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ (ಆಡಳಿತ) ರವಿಕುಮಾರ್ ಅವರಿಗೆ ಪ್ರಶಸ್ತಿ ನೀಡಿದರು. ಕೇಂದ್ರ ಸರ್ಕಾರದ ಮೇರಿ ಲೈಫ್ ಮೇರಾ ಸ್ಪಚ್ಛಾ ಶೆಹರ್ (Meri Life Mera Swachha Shehar) ಅಭಿಯಾನದಡಿ “ನನ್ನ ಜೀವನ, ನನ್ನ ಸ್ವಚ್ಚ

ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಯ ಗರಿ Read More »

ಕರಾವಳಿ
Scroll to Top