karavali

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್

(ನ್ಯೂಸ್ ಕಡಬ) newskadaba.com ಅರಂತೋಡು, ಜು. 25. ಜಾತ್ಯಾತೀತ ತತ್ವ ಭಾಷೆ ಸಂಸ್ಕ್ರತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರ ಕೋವಿಲ್ ಹೇಳಿದರು. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವ್ರದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್ […]

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್ Read More »

ಕರಾವಳಿ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ 9 ವರ್ಷಗಳಿಂದ ಐಐಸಿಟಿ ವಿದ್ಯಾಸಂಸ್ಥೆಯ ಮೂಲಕ  ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಗತಿ, ಟ್ಯುಟೋರಿಯಲ್ ಹಾಗೂ ಟ್ಯೂಷನ್ ತರಗತಿ, ನವೋದಯ ತರಬೇತಿ, ಅಬಾಕಸ್  ಶಿಕ್ಷಣವನ್ನು ನೀಡುತ್ತಿದ್ದು, ಇದೀಗ ಅತ್ಯಂತ ಬೇಡಿಕೆಯಲ್ಲಿರುವ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿ ತರಬೇತಿಯನ್ನು ಆರಂಭಿಸಿದ್ದು, ಜು.22ರಂದು ಕೊಕ್ಕಡ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ವಿಶ್ವನಾಥ ರೈ ಅವರು ದೀಪ ಬೆಳಗಿಸಿ ನೂತನವಾಗಿ ಆರಂಭಗೊಂಡ ನರ್ಸರಿ ಶಿಕ್ಷಕರ ತರಬೇತಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಒಂದು ದೇಶದ ಭವಿಷ್ಯವು ತರಗತಿ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ Read More »

ಕರಾವಳಿ

ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 24. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ. ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ

ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Theft, crime, Robbery

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ  ನಡೆದಿದೆ. ಬಂಟ್ವಾಳದ ಅಲ್ಬರ್ಟ್ ಫೆರ್ನಾಂಡೀಸ್ ಬಿಲ್ಡಿಂಗ್ ನಲ್ಲಿದ್ದ ನಮಿತಾ ಎಂಬವರ ರಾಜೇಶ್ವರಿ ದಿನಸಿ ಅಂಗಡಿ ಮತ್ತು ರಾಜರಾಜೇಶ್ವರಿ ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಲ್ಲಿ ಜು. 22 ರಂದು ಕಳ್ಳತನ ನಡೆದಿದ್ದು, ಜು. 23 ರ ಅದಿತ್ಯವಾರ ಬೆಳಿಗ್ಗೆ 6

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 24. ಕರಾವಳಿಯಲ್ಲಿ ರಣಭೀಕರ ಮಳೆಯಾಗುತ್ತಿದ್ದು ಕಡಲು ಪ್ರಕ್ಷುಬ್ದವಾಗಿದೆ. ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಸಂಪರ್ಕ ಕಡಿತವಾಗಿದೆ. ಅದೇರೀತಿ ಕುಮಾರಧಾರ ಸ್ನಾನಘಟ್ಟದ ಬಳಿ ಕುಮಾರಧಾರ ನೀರು ರಸ್ತೆಯನ್ನು ಆವರಿಸಿಕೊಂಡಿದ್ದು, ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯ ಮಟ್ಟಕ್ಕೆತಲುಪಿದೆ. ಕೊಲ್ಲಮೊಗರಿನ ಕಡಮಕಲ್ಲು ಎಂಬಲ್ಲಿ ಸೇತುವೆಯ ತಡೆಗೋಡೆ ನೀರುಪಾಲಾಗಿದೆ.

ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ Read More »

ಕರಾವಳಿ

ಕಡಬ: ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಜು. 24.  ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯ, ದಕ್ಷಿಣ ಕನ್ನಡ ವಲಯದ ನೇತೃತ್ವದಲ್ಲಿ ಮಲಂಕರ ಕ್ಯಾಥೋಲಿಕ್ ಧರ್ಮಸಭೆಯ ಪುನರೇಕೀಕರಣದ ಶಿಲ್ಪಿ ದೇವರ ದಾಸ ನಾಮಾಂಕಿತ ಆರ್ಚ್ ಬಿಷಪ್ ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವವನ್ನು ಭಾನುವಾರದಂದು ವಿಮಲಗಿರಿ ಸೈಂಟ್ ಮೆರೀಸ್ ಮಲಂಕರ ಕ್ಯಾಥೋಲಿಕ್ ಚರ್ಚ್‌ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ.ಡಾ.ಎಲ್ದೋ ಪುತ್ತನ್‌ಕಂಡತ್ತಿಲ್ ಅವರ ಮುಖ್ಯ ಕಾರ್ಮಿಕತ್ವದಲ್ಲಿ

ಕಡಬ: ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವ ಆಚರಣೆ Read More »

ಕರಾವಳಿ

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ನಿರಂತರ ಭಾರೀ ಗಾಳಿ ಮಳೆಯಿಂದಾಗಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ನೆಲಕ್ಕುರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ. ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ಧರೆಗೆ ಉರುಳಿದ್ದು, ಎರಡು ದಿನಗಳ ಕಾಲ ವಿದ್ಯುತ್‌ ಮೊಟಕುಗೊಂಡಿದ್ದು ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ವಿದ್ಯುತ್‌ ಕಂಬಗಳನ್ನು ಸರಿಪಡಿಸಿದ್ದಾರೆ

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು Read More »

ಕರಾವಳಿ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ Read More »

ಕರಾವಳಿ

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೇ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ ಕಾವೂರಿನ ಪೆಟ್ರೋಲ್ ಪಂಪ್‌ ವೊಂದರಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತನೋರ್ವ 4,100.60 ರೂ. ಬಿಲ್ ಪಾವತಿಸದೇ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ.

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 23. ಊಟ ಮಾಡಲು ಬಾರೊಂದದಕ್ಕೆ ತೆರಳಿದ್ದ ಮೂವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದಲ್ಲಿರುವ ಬಾರೊಂದರಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಂಟ್ವಾಳ ತಾಲೂಕು ಕೇಪುಗ್ರಾಮದ ಬಡಕೋಡಿ ನಿವಾಸಿ ವಿಶ್ವನಾಥ ರವರ ಪುತ್ರ ಸುರೇಶ್ ಎಂದು ಗುರುತಿಸಲಾಗಿದೆ. ನಿಶಾಂತ್ ಶೆಟ್ಟಿ, ರಾಕೇಶ್‌, ಚೇತು ಯಾನೆ ಚೇತನ್‌ ಪ್ರಕರಣದ ಆರೋಪಿಗಳಾಗಿದ್ದಾರೆ. ಘಟನೆಯ ಕುರಿತಂತೆ ಸುರೇಶ್, ನಾನು ಗಣೇಶ್ ಮತ್ತು ವಿಟ್ಲದ ಸುರೇಶ್ ಅವರೊಂದಿಗೆ ಜು. 21 ರಂದು

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top