karavali

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ […]

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »

ಕರಾವಳಿ

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್‌ ಕೂಡ ಧ್ವನಿಗೂಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ, 1994ರಲ್ಲಿ ಡಾ. ಎಂ. ವೀರಪ್ಪ ಮೊಯಿಲಿ ಅವರು ಸಿಎಂ ಆಗಿದ್ದಾಗ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡಾ ತುಳು ಭಾಷಾ ಅಕಾಡೆಮಿ ಇದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿಯೂ ತುಳು ಭಾಷೆಯಲ್ಲಿ ಅರ್ಜಿ

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ Read More »

ಕರಾವಳಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..! Read More »

ಕರಾವಳಿ

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. 2023ನೇ ವರ್ಷದಲ್ಲಿ ಪ್ರಥಮವಾಗಿ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ದಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಬಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವ ಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ ಹಾಗೂ ಇಂಗ್ಲಿಷ್ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳನ್ನು ಸ್ವೀಕರಿಸಲು

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 19. ಹಿಂದಿನಿಂದ ಬಂದ ಕಾರೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಟಿಪ್ಪರ್, ಕಾರನ್ನು ಎಳೆದೊಯ್ದ ಘಟನೆ ಹೆಜಮಾಡಿಯ ಕನ್ನಂಗಾರು ಬೈಪಾಸ್ ಎದುರು ನಡೆದಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಕಾರು ಟಿಪ್ಪರ್ ಗೆ ಹಿಂಬದಿಯಿಂದ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಟಿಪ್ಪರ್ ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಟಿಪ್ಪರ್ ಚಾಲಕನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ Read More »

ಕರಾವಳಿ

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿದ್ದ ಪ್ರಶಾಂತ್ ಮಿಶ್ರಾ ಅವರು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.(ಐಟಿ)ಗೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ Read More »

ಕರಾವಳಿ

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರ ವ್ಯಕ್ತಕ ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಉಪಕರಣಗಳನ್ನು ನೋಡಿ, ನಂತರ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಮೆಸೇಜ್ ಮಾಡಿದ್ದರು. ಅಪರಿಚಿತರು ದೂರುದಾರ ವ್ಯಕ್ತಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದರು. ನಂತರ ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಲಿ ಇರುವ VRW ಹುದ್ದೆಗಳಿಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ; ಆ. 16ರ ಒಳಗೆ ಅರ್ಜಿ ಸಲ್ಲಿಸಿ- ವಿವರ ಇಲ್ಲಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ತಾಲೂಕು ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 2023ರ ಆ.16ರೊಳಗೆ 18ರಿಂದ 45ವರ್ಷ ವಯೋಮಿತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ (ವಿ.ಅರ್.ಡ್ಲ್ಯೂ) 9,000 ರೂ.ಗಳನ್ನು ನೀಡಲಾಗುತ್ತದೆ. ಖಾಲಿ ಇರುವ ಹುದ್ದೆಗಳ ವಿವರ: ಮಂಗಳೂರು ತಾಲೂಕು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್.ಡ್ಲ್ಯೂ) ಗ್ರಾಮ

ಖಾಲಿ ಇರುವ VRW ಹುದ್ದೆಗಳಿಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ; ಆ. 16ರ ಒಳಗೆ ಅರ್ಜಿ ಸಲ್ಲಿಸಿ- ವಿವರ ಇಲ್ಲಿದೆ Read More »

ಉದ್ಯೋಗ
Scroll to Top