karavali

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ

(ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಜ.26. ಯುವತಿಯೊಂದಿಗೆ ಲಾಡ್ಜ್ ನಲ್ಲಿ ಇದ್ದಾನೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮ್ ಯುವಕನೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕನ್ಯಾಡಿಯಲ್ಲಿ ವರದಿಯಾಗಿದೆ. ಧರ್ಮಸ್ಥಳದ ಕನ್ಯಾಡಿಯ ವಸತಿಗೃಹದಲ್ಲಿ ಕೋಣೆ ಪಡೆಯಲು ಪ್ರಯತ್ನಿಸಿದ ಚಿತ್ರದುರ್ಗದ ದಾದಾ ಪೀರ್ ಮತ್ತು ಉಮಾ ಎಂಬುವವರನ್ನು ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಪೋಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಪೋಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ Read More »

ಕರಾವಳಿ

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ‌ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದ ಅಂತ್ಯದ ವೇಳೆಗೆ ಶೀತ ಗಾಳಿಯ ಪರಿಸ್ಥಿತಿ ಸುಧಾರಿಸುವುದರಿಂದ ಕನಿಷ್ಠ ತಾಪಮಾನ ಹೆಚ್ಚಾಗಲಿದೆ ಎಂದು

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13.  ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮತ್ತು ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸರಪಾಡಿ ಗ್ರಾಮದ ವಚ್ಚಾರ್ ನಿವಾಸಿಯಾಗಿರುವ ರಾಜೀವ ಹಾಗೂ ಅವರ ಮಗ ಸಂತೋಷ್ ಅಂಚರ್ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ. 12. ನವೆಂಬರ್ 2022ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ. ಸಿಎ ಇಂಟರ್ ಮೀಡಿಯಟ್ ಪರೀಕ್ಷೆಯ ಎರಡು ವಿಭಾಗದಲ್ಲಿ ರಾಷ್ಟ್ರ ಮಟ್ಟದ ಫಲಿತಾಂಶ 12.72% ಆಗಿದ್ದು, ಆಳ್ವಾಸ್ ದೇಶಿಯ ಮಟ್ಟದಲ್ಲಿ 32.25% ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಬಂಟ್ವಾಳ ತಾಲ್ಲೂಕಿನ ಕಾರಿಂಜ ತಾಣವನ್ನು ಶೀಘ್ರ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಘೋಷಿಸಿದರು ಎಂದು ವರದಿಯಾಗಿದೆ. ಕಾರಿಂಜೇಶ್ವರ ದೇಗುಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿರುವ ಉತ್ತಮ ಪರಿಸರವನ್ನು ರಕ್ಷಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರದ ಶಾಸಕ ಯು.ರಾಜೇಶ್ ನಾಯಕ್ ಅವರೊಂದಿಗೆ ಕಾರಿಂಜಕ್ಕೆ ಭೇಟಿ ನೀಡಿದ್ದ ಅವರು ಜನರೊಂದಿಗೆ ಬೆರೆತು

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ
Death, deadbody, Waterfall

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೈಂದೂರು, ಜ.11.   ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಮದ್ದೋಡಿ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸುರೇಶ್ ಬಹುದೋರು ಎಂಬವರ ಮಗ ಅನಿಲ್ (7) ಎಂದು ಗುರುತಿಸಲಾಗಿದೆ. ಸುರೇಶ್ ರವರ ಹೆಂಡತಿ ಬಟ್ಟೆ ತೊಳೆಯಲು ಮದ್ದೋಡಿ ಹೊಳೆಗೆ ಹೋದಾಗ ಅನಿಲ್ ಕೂಡ ತಾಯಿಯ ಜೊತೆ ಹೋಗಿದ್ದಾನೆ. ಆಗ ಅನಿಲ್ ನನ್ನು ಹೊಳೆ ಬದಿಯಿಂದ ವಾಪಾಸು ಮನೆಗೆ ಹೋಗುವಂತೆ ಮೃತ ಬಾಲಕನ ತಾಯಿ ಹೇಳಿದ್ದಾರೆ. ಬಟ್ಟೆ ಒಗೆಯುವ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲೋಕಾಯುಕ್ತ ಅಧೀಕ್ಷಕರಾದ ಲಕ್ಷ್ಮೀಗಣೇಶ್ ರವರ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09.  ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ  ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ರವರು ದಿಢೀರ್ ವರ್ಗಾವಣೆಯಾಗಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಹುದ್ದೆಯನ್ನು ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ಇತ್ತೀಚೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಕ್ರಮ ಗಣಿಗಾರಿಕೆ,ಮರಳುಗಾರಿಕೆಯ ವಿರುದ್ದ ಕಾನೂನು ಸಮರಕ್ಕೆ

ಮಂಗಳೂರು: ಲೋಕಾಯುಕ್ತ ಅಧೀಕ್ಷಕರಾದ ಲಕ್ಷ್ಮೀಗಣೇಶ್ ರವರ ದಿಢೀರ್ ವರ್ಗಾವಣೆ Read More »

ಕರ್ನಾಟಕ

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೊರವರಿಗೆ ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಜ.09.  ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಯಾಗಿ ಅಲ್ಫೋನ್ಸ್  ಫ್ರಾಂಕೊರವರು ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬಂದಾಗ ಅವರಿಗೆ ಅದ್ದೂರಿ ಸ್ವಾಗತವನ್ನು ಕೋರಲಾಯಿತು ಎಂದು ವರದಿಯಾಗಿದೆ. ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪಕ್ಷದ ನಾಯಕರು ಕಾರ್ಯಕರ್ತರು, ಹಿತೈಷಿಗಳು, ಹಾಗೂ ಮಹಿಳೆಯರು ಅದ್ದೂರಿಯ ಸ್ವಾಗತಿಸಿದರು ಎಂದು ತಿಳಿದು ಬಂದಿದೆ. ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ, ವಿಮ್ ರಾಷ್ಟ್ರೀಯ ಕಾರ್ಯದರ್ಶಿ ಅಯಿಷಾ ಬಜ್ಪೆ, ಜಿಲ್ಲಾ  ಕಾರ್ಯದರ್ಶಿ

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೊರವರಿಗೆ ಅದ್ದೂರಿ ಸ್ವಾಗತ Read More »

ಕರಾವಳಿ
Crime

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ

(ನ್ಯೂಸ್ ಕಡಬ)newskadaba.com ಕಾಪು, ಜ.09. ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಮಡುಬಂದಿದೆ ಎನ್ನಲಾಗಿದೆ. ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 09. ಇಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತರನ್ನು ರಾಧಾಕೃಷ್ಣ(45) ಹಾಗೂ ವಿಶ್ವಾಸ್. ಎನ್ (19) ಎಂದು ಗುರುತಿಸಲಾಗಿದೆ. ಜ. 05ರಂದು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನನ್ನು ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿದ ಬಳಿಕ ತಂಡವು ಅತನಿಗೆ ಹಲ್ಲೆ

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top