karavali

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ.08.  ಬೈಕೊಂದು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಉಳ್ಳಾಲದ ಬಳಿ ವರದಿಯಾಗಿದೆ. ಗಾಯಗೊಂಡವರನ್ನು ಬೈಕ್ ಸವಾರ ಸವಾರ ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣೆ ರೈ (20) ಎಂದು ಗುರುತಿಸಲಾಗಿದೆ. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತಲೆಗೆ ಗಾಯವಾಗಿರುವುದರಿಂದ ಇವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ  […]

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04.  ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಯೋರ್ವಳಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡ ಬಾಲಕಿಯನ್ನು ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ವೀರ ಶಾಲೆಯ 5ನೇ ತರಗತಿ ಓದುತ್ತಿದ್ದಲು ಎನ್ನಲಾಗಿದೆ. ಶಾಲೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com .   ಮೂಲ್ಕಿ, ಜ. 03:  ಬಸ್ ಹರಿದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮೂಲ್ಕಿಯ ಕಿನ್ನಿಗೋಳಿ ಬಳಿಯ ಉಲ್ಲಂಜೆಯಲ್ಲಿ ವರದಿಯಾಗಿದೆ. ಮೃತಬಾಲಕನನ್ನು ಉಲ್ಲಂಜೆಯ ನಿವಾಸಿ ಗಣೇಶ್ ಅವರ ಪುತ್ರ ಚರಣ್ (15) ಎಂದು ಗುರುತಿಸಲಾಗಿದೆ. ಈತ ಶ್ರೀದುರ್ಗಾಪರಮೇಶ್ವರಿ ದೇವಳದ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಮೃತಬಾಲಕ ಶಾಲೆ ಬಿಟ್ಟುಮನೆಯತ್ತ ತೆರಳುವಾಗ ಸ್ಕೂಟರ್ ಸವಾರರೊಬ್ಬರಲ್ಲಿ ಲಿಫ್ಟ್ ಕೇಳಿದ್ದು, ಅವರೊಂದಿಗೆ ಸಾಗುವಾಗ ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ  ಬಿದ್ದಿದೆ. ಈ ವೇಳೆ

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 02. ಉಳ್ಳಾಲದಿಂದ ಮಂಗಳೂರಿನ ಕಡೆಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಸಿಕ್ಕ ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಪ್ರಮಾಣಿಕತೆ ಮೆರೆದ ಘಟನೆ ಉಳ್ಳಾಲದಿಂದ ವರದಿಯಾಗಿದೆ. ಬಿ.ಸಿ,ರೋಡ್ ಮೂಲದ ಮಹಿಳೆ ತಸ್ಲಿಮಾ ಫಾರೂಕ್ ಎಂಬವರು ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಸಂಚರಿಸುತ್ತಿದ್ದ ಶಾಲಿಮಾರ್ ಬಸ್ನಲ್ಲಿ ತೆರಳುತ್ತಿದ್ದ ವೇಳೆ 18 ಗ್ರಾಂನ ಚಿನ್ನದ ಬಳೆಯೊಂದನ್ನು ಕಳೆದುಕೊಂಡಿದ್ದರು. ಈ ಬಳೆ ಬಸ್

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ Read More »

ಕರಾವಳಿ

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಶಾಲಾ ಮಕ್ಕಳ ಪ್ರವಾಸದ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02. ಇಲ್ಲಿನ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಬಳಿಕ ಹಲ್ಲೆಗೆ ಯತ್ನಿಸಿದ ಬಗ್ಗೆ ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಪೆರಿಯಡ್ಕ ನೆಡ್ಚಿಲ್ ಎಂಬಲ್ಲಿ ನಡೆಯಲಿರುವ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಬ್ಯಾನರ್ ಒಂದನ್ನು ಅನುಮತಿಯಿಲ್ಲದೇ ಹಾಕಿದ ಹಿನ್ನೆಲೆ ಪಿಡಿಒ ಸೂಚನೆಯಂತೆ ತೆರವು ಮಾಡಲು ಮುಂದಾಗಿದ್ದು ಈ ವೇಳೆ ಸ್ಥಳೀಯರು ಪ್ರತಿಭಟಿಸಿದ್ದಾರೆ. ಈ ಕುರಿತು ಪಂಚಾಯತ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪಿಡಿಒ

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಆರ್ಥಿಕ ಸ್ಥಿತಿಗತಿ ಕುರಿತಂತೆ ಮಂಗಳೂರು ಮಹಾನಗರ ಪಾಲಿಕೆಯು ಶ್ವೇತಪತ್ರ ಹೊರಡಿಸಬೇಕು ಎಂದು ವಿಪಕ್ಷ ನಾಯಕ ನವೀನ್ ಡಿಸೋಜ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಸಭೆಯಲ್ಲಿ 30 ಕೋಟಿ ರೂ. ಗಳ ಬಗ್ಗೆ ಕೆಯುಐಡಿಎಫ್ ಸಿ ಸಾಲಕ್ಕೆ ಮೇಯರ್ ಪೂರ್ವ ಮಂಜೂರಾತಿ ನೀಡಿದ್ದು, ಇದಕ್ಕೆ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಸಣ್ಣ ಪುಟ್ಟ ಕಾಮಗಾರಿಗಳಿಗೆ ಕೆಯುಡಿಎಫ್ ಸಿ ಸಾಲ ಪಡೆಯುವ ದುರ್ಗತಿ ಮಹಾನಗರ ಪಾಲಿಕೆಗೆ ಬಂದಿಲ್ಲ ಎಂದು ಹೇಳಿದರು.

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ Read More »

ಕರಾವಳಿ

ಮೀನುಗಾರಿಕಾ ಬೋಟ್ ಢಿಕ್ಕಿ ➤ ಅಪಾರ ನಷ್ಟ

(ನ್ಯೂಸ್  ಕಡಬ) newskadaba.com ಮಲ್ಪೆ, ಡಿ. 31.  ಚಲಿಸುತ್ತಿದ್ದ ಬೋಟಿಗೆ ಮತ್ತೊಂದು ಬೋಟ್ ಢಿಕ್ಕಿ ಹೊಡೆದು ಹಾನಿಗೊಂಡ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಗುರುದಾಸ್ ಸಾಲ್ಯಾನ್ ಅವರಿಗೆ ಸೇರಿದ ಸ್ವರ್ಣದೀಪ ಬೋಟ್ ಹಾನಿಯಾಗಿದೆ. ಮೀನುಗಾರಿಕೆಗೆ ತೆರಳುವಾಗ  ಘಟನೆ ನಡೆದಿದೆ ಎನ್ನಲಾಗಿದೆ.ಮಲ್ಪೆ ಬಂದರಿನ ಸಮೀಪ ನೇರದಲ್ಲಿ ಮತ್ತೊಂದು ಬೋಟ್ ಢಿಕ್ಕಿ ಹೊಡೆದಿದೆ. ಕತ್ತಲಾದ್ದರಿಂದ ಕಾರ್ಮಿಕರಿಗೆ ಢಿಕ್ಕಿ ಹೊಡೆದ ಬೋಟನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಬೋಟನ್ನು ನಿಧಾನವಾಗಿ ಬಂದರಿನೊಳಗೆ ತರಲಾಯಿತು. ಸುಮಾರು 40 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮೀನುಗಾರಿಕಾ ಬೋಟ್ ಢಿಕ್ಕಿ ➤ ಅಪಾರ ನಷ್ಟ Read More »

ಕರಾವಳಿ

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 31. ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾವಿನಕಟ್ಟ ಕೋಕ್ತಿ ಕ್ರಾಸ್ ಬಳಿ ವರದಿಯಾಗಿದೆ. ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದೆ. ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟೆಯ ಮೀನು ಮಾರುಕಟ್ಟೆ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಅತಿ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆಪಾದಚಾರಿ

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top