karavali

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 31. ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅಜಿತೇಶ್ ಇವರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿ.ಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಫಾರೆಸ್ಟರಿಯಲ್ಲಿ ಬಿ.ಎಸ್ ಸಿ ಪದವಿಯನ್ನು ಪಡೆದಿದ್ದಾರೆ. ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಯಾದ ಇವರು, ಸುಬ್ರಹ್ಮಣ್ಯ ಕುಮಾರಸ್ವಾಮಿ […]

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ Read More »

ಕರಾವಳಿ

ಭಟ್ಕಳ : ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಕುಂದಾಪುಕ್ಕೆ ವರ್ಗಾವಣೆ

(ನ್ಯೂಸ್  ಕಡಬ) newskadaba.com ಭಟ್ಕಳ, ಡಿ.30.  ಭಟ್ಕಳದ ಡಿವೈಸ್ಪಿ ಕೆ.ಯು. ಬೆಳ್ಳಿಯಪ್ಪ ಅವರನ್ನು ಕುಂದಾಪುರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷಾಗಳ ಕಾಲ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಪೊಲೀಸ್ ವಲಯದಲ್ಲಿ ಎಲ್ಲರ ಪ್ರೀತಿ,ವಿಶ್ವಾಸವನ್ನು ಸಂಪಾದಿಸಿಕೊಂಡಿದ್ದರು. ಇದೀಗ ಭಟ್ಕಳ ಡಿವೈಎಸ್ಪಿಯಾಗಿ ವರ್ಗಾವಣೆ ಗೊಂಡಿರುವ ಶ್ರೀಕಾಂತ್ ರವರು ಒಂದೆರಡು ದಿನಗಳಲ್ಲಿ ಆಧಿಕಾರ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಭಟ್ಕಳ : ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಕುಂದಾಪುಕ್ಕೆ ವರ್ಗಾವಣೆ Read More »

ಕರಾವಳಿ

ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 30. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಮೃತರನ್ನು ವಂಸತ ರೈ (52) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಡುತ್ತಿದ್ದ ಇವರ ಮೃತದೇಹವು ಇಂದು ಬೆಳಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

(ನ್ಯೂಸ್  ಕಡಬ) newskadaba.com ಸುಬ್ರಹ್ಮಣ್ಯ, ಡಿ. 30. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತನನ್ನು ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 28. ಲಾರಿಯೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಭಟ್ಕಳ ನಗರದ ರಂಗೀಕಟ್ಟೆಯ ಕಾಮಾಕ್ಷಿ ಅಟೋ ಸರ್ವಿಸ್ ಪೆಟ್ರೋಲ್ ಬಂಕ್ ನ ಬಳಿ ವರದಿಯಾಗಿದೆ. ಹುಬ್ಬಳ್ಳಿಯಿಂದ ಕೇರಳದ ಕಾಸರಗೋಡಿಗೆ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಾಲಕ ಲಾರಿಯನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಪೆಟ್ರೋಬ್ ಬಂಕಿಗೆ ಡಿಸ್ಟಿಲ್ಡ್ ವಾಟರ್ ತರಲು ಹೋಗಿದ್ದಾಗ ಲಾರಿಯ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಪೆಟ್ರೋಲ್ ಬಂಕ್‌ನಲ್ಲಿದ್ದ ಅಗ್ನಿ ಉಪಶಮನ ಎಕ್ಸಿಂಗ್ವಿಸ್ಟ್ರ್ ಉಪಯೋಗಿಸಿ

ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ

ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕುಂದಾಪುರ , ಡಿ 27 :  ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾದಕದಕಟ್ಟೆ ಎಂಬಲ್ಲಿ ವರದಿಯಾಗಿದೆ. ಮೃತರನ್ನು ಕುಂದಾಪುರ ತಾಲೂಕಿನ ಹುಣ್ಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಎಂದು ಗುರುತಿಸಲಾಗಿದೆ. ಪ್ರಶಾಂತ್ ಅವರು ದಿನೇಶ್ ಪೂಜಾರಿ ಎಂಬವರ ಬೈಕ್ ನಲ್ಲಿ  ಹಿಂಬದಿ ಕುಳಿತು ಕುಂದಾಪುರ ಕಡೆಯಿಂದ

ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪ್ರಾಣಪಾಯದಿಂದ ಪಾರಾದ ಘಟನೆ ದೊಂಡೋಲೆ ಕ್ರಾಸ್ ಬಳಿ ಮಂಗಳವಾರದಂದು ಸಂಭವಿಸಿದೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆದ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. .

ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ. ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 24. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು, ಇಬ್ಬರು ಆರೋಪಿಗಳ ಸಹಿತ 4 ಗೋವು ಹಾಗೂ ಹೆಚ್ಚಿನ ಪ್ರಮಾಣದ ಮಾಂಸ ವಶಪಡಿಸಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಆಲಂಗಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಗಿಲ್ಬರ್ಟ್ ಮಿರಾಂದ ಹಾಗೂ ಕ್ಲಾರಿನ್ ಆಲ್ವಿನ್ ಎಂದು ಗುರುತಿಸಲಾಗಿದೆ. ಆಲಂಗಾರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವರ ಅಕ್ರಮ ಕಸಾಯಿ ಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಮೂಡಬಿದ್ರೆ

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top