karavali

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ವೆಲ್ಡಿಂಗ್ ಸೆಂಟರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ‌ಗ್ಯಾಸ್ ಸಿಲಿಂಡರೊಂದು ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ನಿವಾಸಿಗಳಾದ ನವೀನ್ ಆಚಾರಿ(30) ಹಾಗೂ ಲತೀಶ್ (55) ಎಂದು ಗುರುತಿಸಲಾಗಿದೆ. ಸಹ ಕಾರ್ಮಿಕ ಅರ್ಫಾಣ್ (22) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. ಇವರು ಗುರುವಾರ ಸಂಜೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ […]

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ Read More »

ಕರಾವಳಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ವಿಪರೀತ ಮಳೆಯಿಂದಾಗಿ ರಾಜ್ಯ ರಾಜಧಾನಿಯು ತತ್ತರಗೊಂಡು ಇದೀಗ ಸಹಜ ಸ್ಥಿತಿಗೆ ಮರಳುತ್ತಿರುವುದರ ಮಧ್ಯೆ ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ದಕ್ಷಿಣ ಕನ್ನಡ ಜಿಯೋ ಪುತ್ತೂರು, ಬೆಳ್ತಂಗಡಿ, ಸುಳ್ಯ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡುವಂತಾಗಿದೆ. ಕೆಲವು ಅಂಗಡಿಯೊಳಗಡೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು Read More »

ಕರಾವಳಿ
Scroll to Top