Karavar

ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ

(ನ್ಯೂಸ್ ಕಡಬ)newskadaba.com  ಕಾರವಾರ, ಫೆ.23. ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರ ಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಕಾರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಈ ಅಪರೂಪದ ಹಾವು ಕಾಣಿಸಿಕೊಂಡಿದೆ. ಕೂಡಲೇ ಚೌಗ್ಲೆ ಅವರು ಕದ್ರಾ ಅರಣ್ಯ ವಿಭಾಗದ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.  

ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ Read More »

ಕರಾವಳಿ

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರವಾರ, ಜ.13. ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ. ಮರದಿಂದ ಮರಕ್ಕೆ ಹಾರುವ ವೇಳೆ ಅಳಿಲು ಆಕಸ್ಮಿಕವಾಗಿ ರೆಂಬೆಗಳಿಗೆ ತಾಗಿ ಗಾಯಗೊಂಡು ಮಲ್ಲಾಪುರ ಟೌನ್‌ಶಿಪ್‌ನ ಎನ್‌ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಾಗರಾಜ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ Read More »

ಕರಾವಳಿ, ಕರ್ನಾಟಕ

ಕಾರವಾರ: ಸ್ನಾನ ಮಾಡುತ್ತಿದ್ದ ಆರು ಜನ ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.17. ಗೋವಾದಿಂದ ಪ್ರವಾಸಕ್ಕೆಂದು ಬಂದಿದ್ದ ಆರು ಮಂದಿ ಪ್ರವಾಸಿಗರು ಜಲಪಾತದಲ್ಲಿ ಈಜುವ ವೇಳೆ ನೀರಿನ ರಭಸಕ್ಕೆ ನೀರುಪಾಲಾದ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಎಂಬಲ್ಲಿ ರವಿವಾರದಂದು ನಡೆದಿದೆ. ನಾಗರ ಮಡಿ ಜಲಪಾತಕ್ಕೆ ಪ್ರವಾಸಕ್ಕೆಂದು ಗೋವಾದ ವಾಸ್ಕೊದಿಂದ ಹಾಗೂ ಮಡಗಾಂವನಿಂದ ಆಗಮಿಸಿದ್ದ ಫ್ರಾನ್ಸಿಲಾ ಪೀರಿಸ್(21), ಫಿಯೋನಾ ಪಾಚಗೋ(26), ಮಸ್ರಿಲ್ಲಿನಾ ಮೆಕ್ಸಿಕ್ಸಾ(26), ರೇಣುಕಾ(23), ಸಿದ್ದು ಚೇರಿ(21) ಹಾಗೂ ಸಮೀರ ಗಾವಡೆ(23) ನೀರುಪಾಲಾಗಿದ್ದು, ಅದರಲ್ಲಿ ಫ್ರಾನ್ಸಿಲಾ ಪೀರಿಸ್(21), ಫಿಯೋನಾ ಪಾಚಗೋ(26) ಎಂಬವರ ಮೃತದೇಹ ಪತ್ತೆಯಾಗಿದೆ. ಉಳಿದ ಮೃತದೇಹಕ್ಕಾಗಿ

ಕಾರವಾರ: ಸ್ನಾನ ಮಾಡುತ್ತಿದ್ದ ಆರು ಜನ ನೀರುಪಾಲು Read More »

ರಾಷ್ಟ್ರೀಯ ನ್ಯೂಸ್
Scroll to Top