karkala

ಕಾರ್ಕಳ: ಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ

(ನ್ಯೂಸ್‌ ಕಡಬ) newskadaba.com,  ನ.03: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ ಸಮೀಪ ಇಬ್ಬರು ರೈತರನ್ನು ಬಲಿ ಪಡೆದಿದ್ದ ಕಾಡಾನೆಯನ್ನು, ಅರಣ್ಯ ಇಲಾಖೆಯು ಎರಡು ದಿನಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಕೊನೆಗೂ ಸೆರೆಹಿಡಿಯಲಾಗಿದೆ. ಈ ಆನೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ಭಗವತಿ ಶಿಬಿರದ ಸಮೀಪದ ಅರಣ್ಯದಲ್ಲಿ ಅಡಗಿತ್ತು. ಮಂಗಳೂರು ಅರಣ್ಯ ವಿಭಾಗ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಈ ಬೃಹತ್ ಸೆರೆ ಕಾರ್ಯಾಚರಣೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು, ಕೊಡಗು ಜಿಲ್ಲೆಯ ದುಬಾರೆ ಮತ್ತು […]

ಕಾರ್ಕಳ: ಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ Read More »

ಕರಾವಳಿ, ಕರ್ನಾಟಕ

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com, ಆ.26 ಕಾರ್ಕಳ:  ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,ಆ.‌25 ಕಾರ್ಕಳ :  ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನ ಸೆಂಟರ್‌ ಫಾರ್‌ ಇಂಟರ್‌ಕಲ್ಚರಲ್‌ ಸ್ಟಡೀಸ್‌ ಆ್ಯಂಡ್‌

ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಫೆ.01 ಹೊಸದಿಲ್ಲಿ : ಹೂಡಿಕೆ ಮಾಡಿದ 66,27,634ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಹಾಗೂ ಮತ್ತಿತರರು 2024ರ ಆ.6ರಂದು ರಾಜೇಶ್ವರಿ ಎಂಬುವವರಿಗೆ ಕರೆ ಮಾಡಿದ್ದು, ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅವರ ಮಾತುಗಳನ್ನು ನಂಬಿದ ರಾಜೇಶ್ವರಿ ಒಟ್ಟು 66,27,634ರೂ. ಹಣವನ್ನು ಆರೋಪಿತರ ಬೇರೆ ಬೇರೆ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಆದರೆ ಆರೋಪಿಗಳು

ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಟೆಂಪೋಗೆ ಸರ್ಕಾರಿ ಬಸ್‌ ಢಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.23  ಕಾರ್ಕಳ: ಕಾರ್ಕಳದ ಸನೂರಿನಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಟೆಂಪೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಡಿಪೋದಿಂದ ಹೊರಟಿದ್ದ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಸನೂರಿನ ರಾಮ ಮಂದಿರದ ಬಳಿ ಈ ಘಟನೆ ನಡೆದಿದೆ. ಪರಿಣಾಮ ಬಸ್‌ನ ಮುಂಭಾಗದ ಭಾಗವು ತೀವ್ರವಾಗಿ ಹಾನಿಗೊಳಗಾಗಿದ್ದು, ಹಲವಾರು ಪ್ರಯಾಣಿಕರು ಮತ್ತು ಚಾಲಕರಿಗೆ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು

ಕಾರ್ಕಳ : ಟೆಂಪೋಗೆ ಸರ್ಕಾರಿ ಬಸ್‌ ಢಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ

ಕಾರ್ಕಳ: ಮರಳು ಕಳವು : ಪೊಲೀಸರ ಕರ್ತವ್ಯಕ್ಕೆ ಅಡ್ಡಿ -ಅಮಲು ಪದಾರ್ಥ ವ್ಯಸನಿ ವಿದ್ಯಾರ್ಥಿಯ ಬಂಧನ

(ನ್ಯೂಸ್ ಕಡಬ)com ಜ.15:  ಟಿಪ್ಪರ್ ವೊಂದರಲ್ಲಿ ಮರಳನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಲು ಮುಂದಾಗಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಪಡಿಸಿದ್ದ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕುಕ್ಕುಂದೂರು ಜಯಂತಿನಗರದ ಸೈಯದ್‌ ಸೈಫ್‌( 22) ಬಂಧಿತ ಆರೋಪಿ. ಪ್ರತಿಷ್ಠಿತ ಮನೆತನದ ಈತ ಅಮಲು ಪದಾರ್ಥ ಸೇವನೆ ಚಟವೊಂದಿದ್ದು, ಮಣಿಪಾಲ ಪ್ರತಿಷ್ಠಿತ ಕಾಲೇಜಿನ ಬಿ ಫಾರ್ಮಸಿಯ ವಿದ್ಯಾರ್ಥಿಯಾಗಿದ್ದಾನೆ. ಈತನನ್ನು ಕಾರ್ಕಳ ನಗರ ಠಾಣಾಧಿಕಾರಿ ಶಿವಕುಮಾರ್ ಬಂಧಿಸಿದ್ದಾರೆ. ಮರಳು ಕಳವು ಹಾಗೂ ಪೊಲೀಸರ ಕರ್ತವ್ಯ ಅಡ್ಡಿ ಪ್ರಕರಣಕ್ಕೆ

ಕಾರ್ಕಳ: ಮರಳು ಕಳವು : ಪೊಲೀಸರ ಕರ್ತವ್ಯಕ್ಕೆ ಅಡ್ಡಿ -ಅಮಲು ಪದಾರ್ಥ ವ್ಯಸನಿ ವಿದ್ಯಾರ್ಥಿಯ ಬಂಧನ Read More »

ಕರಾವಳಿ

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಡಿ. 16 ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯ ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಅಪಘಾತದ ಗಾಯಾಳುಗಳು. ಇಬ್ಬರು ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬ್ರಹ್ಮಾವರದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಮುಗಿಸಿಕೊಂಡು ವಾಪಸ್ ಬರುವಾಗ ಕಾರ್ಕಳ ಸಮೀಪ ಸಾಣೂರು

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ

(ನ್ಯೂಸ್ ಕಡಬ) newskadaba.com ಡಿ. 14 ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ Read More »

ಕರಾವಳಿ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ

(ನ್ಯೂಸ್ ಕಡಬ) newskadaba.com .ಡಿ. 11. ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಗುಂಡುಹಾರಿಸಿ  ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದ್ದು,  ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ ವಿರುದ್ಧ ಮಾತ್ರ ಕೇಸು ದಾಖಲಾಗಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ ೨28ರಂದು ಈ ಘಟನೆ ನಡೆದಿತ್ತು.ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ದಾಖಲಾಗಿರುವ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ Read More »

ಕರಾವಳಿ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ. ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್ Read More »

ಕರಾವಳಿ
Scroll to Top