ಬಾವಿಗೆ ಬಿದ್ದು ಚಿರತೆ ಮೃತ್ಯು
(ನ್ಯೂಸ್ ಕಡಬ) newskadaba.com ಕಾರ್ಕಳ ,ಡಿ.14 :ಮನೆಯ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ನೆಲ್ಲಿಗುರಿಯಲ್ಲಿ ಸಂಭವಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯ ಮಾಜಿ ಸುಪ್ರೀತ್ ಶೆಟ್ಟಿ ಕೆದಿಂಜೆ ಸ್ಥಳಕ್ಕೆ ಭೇಟಿ ನೀಡಿ ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಸಿಎಫ್ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ಮೇಲಕ್ಕೆತ್ತಲಾಯಿತು.
ಬಾವಿಗೆ ಬಿದ್ದು ಚಿರತೆ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್







