karnaataka

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಪರೀಕ್ಷೆ  ಸರ್ಕಾರ ಸ್ಪಷ್ಟನೆ   

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು, ‘ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು […]

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಪರೀಕ್ಷೆ  ಸರ್ಕಾರ ಸ್ಪಷ್ಟನೆ    Read More »

ಕರ್ನಾಟಕ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮದಲ್ಲಿ ಸಭಾ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ Read More »

ಕರಾವಳಿ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..!

(ನ್ಯೂಸ್ ಕಡಬ) newskadaba.com ‌ಬೆಂಗಳೂರು, ಫೆ. 22. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬುವುದರ ಬಗ್ಗೆ ಸಮೀಕ್ಷೆ ನಡೆಸಲು ಸ್ವಯಂ ಸೇವಕರ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ ಸೇವಕರೆಂದು ಗುರುತಿಸಿ ಅವರನ್ನು ಮನೆ ಮನೆಗೆ ಕಳುಹಿಸಿ ಮುಂದಿನ 10ರಿಂದ 15 ದಿನಗಳಲ್ಲಿ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಸಮೀಕ್ಷೆಗೆ ಒಬ್ಬರಿಗೆ ಒಂದು ಬಾರಿಗೆ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..! Read More »

ಕರ್ನಾಟಕ

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.13. ಶಿವಮೊಗ್ಗ ಹೊರವಲಯದಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ               

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23  ಗ್ರಾಹಕರ ಸೋಗಿನಲ್ಲಿ ಡೀಲರ್ ಮೇಲೆ ಹಲ್ಲೆ ಮಾಡಿ ರೂ.16 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಬೈಕ್ ಸುಲಿಗೆ ಮಾಡಿದ್ದ 6 ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೈಕ್ ಡೀಲರ್ ಮೊಹಮ್ಮದ್ ಆಸಿಫ್ ಎಂಬುವವರು ಸುಲಿಗೆ ಬಗ್ಗೆ ದೂರು ನೀಡಿದ್ದರು. ಬಂಧಿತ ಆರೋಪಗಳನ್ನು ವಿಶ್ವಾಸ್(23), ಜಗನ್ನಾಥ್(21), ಗಜೇಂದ್ರ(34), ಲಿಖಿತ್ ಕುಮಾರ್(29), ಶಶಾಂಕ್(23) ಹಾಗೂ ಪವನ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಪರಾರಿಯಾಗುವ ವೇಳೆ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರು. ಅದನ್ನು

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                            

(ನ್ಯೂಸ್ ಕಡಬ) newskadaba.com  ಪೆರುವಾಜೆ, ಡಿ. 14. ಪೆರುವಾಜೆ ಇಲ್ಲಿನ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ, ವೆಂಕಟಕೃಷ್ಣ ರಾವ್, ಸಿಬ್ಬಂದಿ ವಸಂತ ಆಚಾರ್ಯ ಹಾಗೂ ವಾಸುದೇವ ಪೆರುವಾಜೆ, ವಿಜಯ ಪೆರುವಾಜೆ, ಹರ್ಷಿತ್ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.    

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                             Read More »

ಕರಾವಳಿ, ಕರ್ನಾಟಕ
Scroll to Top