karnataaka

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಅ. 24. ಜಮೀನಿಗೆ ತೆರಳುವಾಗ ಹಠತ್ತಾಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರ ಗ್ರಾಮದ ಹೊರ ವಲಯದಲ್ಲಿರುವ ಜಮೀನಿಗೆ ನಾಗೇಂದ್ರ ಮತ್ತು ಮಲ್ಲೇಶ್ ರವರು ಬೈಕ್ ನಲ್ಲಿ ಬುಧವಾರ ರಾತ್ರಿ ತೆರಳುವಾಗ ಹಠತ್ತಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಹರಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿದ್ದು, […]

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!               

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಮಾಜಿ ಸಚಿವ, ಶಾಸಕ ಅರವಿಂದ ಲಿಂಬಾವಳಿ ಸೇರಿ ಪ್ರಭಾವಿ ರಾಜಕಾರಣಿಗಳ ಹೆಸರು ಬರೆದಿಟ್ಟು ಓರ್ವ ವ್ಯಕ್ತಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರದೀಪ್ (47) ಎಂದು ಗುರುತಿಸಲಾಗಿದೆ. ಡೆತ್ ನೋಟ್ ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಕಾರಿನಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ

ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!                Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top