karnataka congress

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ […]

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ Read More »

ಕರ್ನಾಟಕ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19.  ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ನಡೆಸುವಂತೆ ಹೇಳಿರುವ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆಯಲ್ಲಿ ಹೃದಯಾಘಾತವುಂಟಾಗಿ ಕಾಂಗ್ರೆಸ್ ಕಾರ್ಯಕರ್ತರೋರ್ವರು ಮೃತಪಟ್ಟ ಘಟನೆ ನಡೆದಿದೆ.   ಮೃತರನ್ನು ಪಿ.ಕೆ.ರವಿಚಂದ್ರನ್ ಎಂದು ಗುರುತಿಸಲಾಗಿದೆ. ಸೋಮವಾರದಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ರವಿಚಂದ್ರನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು Read More »

ಕರ್ನಾಟಕ

‘INDIA’ ಒಕ್ಕೂಟಕ್ಕೆ ‘ಜೀತೇಗ ಭಾರತ್’ ಟ್ಯಾಗ್ ಲೈನ್ ಘೋಷಣೆ- ವಿರೋಧ ಪಕ್ಷಗಳ ಮಹಾಮೈತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಮಹಾಮೈತ್ರಿ ಕೂಟದ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ತಮ್ಮ ಒಕ್ಕೂಟಕ್ಕೆ INDIA ಎಂದು ನಾಮಕರಣ ಮಾಡಿದ ಬೆನ್ನಲ್ಲೇ ಇದೀಗ ‘ಜೀತೇಗ ಭಾರತ್’ ಎನ್ನುವ ಟ್ಯಾಗ್‌ಲೈನ್ ಘೋಷಣೆ ಮಾಡಿದ್ದಾರೆ. ಮಂಗಳವಾರದಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿಕೂಟ ನಡೆದಿತ್ತು. ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ಒಕ್ಕೂಟಕ್ಕೆ INDIA ಎಂದು ನಾಮಕರಣ ಮಾಡಿದ್ದು, 2024ರ ಚುನಾವಣೆಯು ಬಿಜೆಪಿಯ ಸಿದ್ಧಾಂತ ಮತ್ತು ಅವರ ಚಿಂತನೆಯ ವಿರುದ್ಧ ಹೋರಾಟವಾಗಲಿದೆ ಎಂದು ಕಾಂಗ್ರೆಸ್ ನಾಯಕ

‘INDIA’ ಒಕ್ಕೂಟಕ್ಕೆ ‘ಜೀತೇಗ ಭಾರತ್’ ಟ್ಯಾಗ್ ಲೈನ್ ಘೋಷಣೆ- ವಿರೋಧ ಪಕ್ಷಗಳ ಮಹಾಮೈತ್ರಿ Read More »

ಕರ್ನಾಟಕ

ಎಪಿಎಂಸಿ ಕಾಯ್ದೆ ರದ್ದತಿಗೆ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಬಿಜೆಪಿ ಸರಕಾರ ಜಾರಿಗೊಳಿಸಿದ್ದ ವಿವಾದಿತ ಎಪಿಎಂಸಿ ಕಾಯ್ದೆಯ ರದ್ದತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಕುರಿತು ಗುರುವಾರದಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್​, ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಳೆ ಎಪಿಎಂಸಿ ಕಾಯ್ದೆಯನ್ನೇ ಮರುಜಾರಿಗೊಳಿಸುವ ತೀರ್ಮಾನಕ್ಕೆ ಸರ್ಕಾರ

ಎಪಿಎಂಸಿ ಕಾಯ್ದೆ ರದ್ದತಿಗೆ ಸಚಿವ ಸಂಪುಟ ಅನುಮೋದನೆ Read More »

ಕರ್ನಾಟಕ
Scroll to Top