karnataka government

ನೌಕರರ ಕೆಲಸದ ಸಮಯದ 9ರಿಂದ 10 ಗಂಟೆಗೆ ಏರಿಸಲು ನಿರ್ಧಾರ- ರಾಜ್ಯ ಸರಕಾರ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಕೆಲಸದ ಸಮಯದ ಗರಿಷ್ಠ ಮಿತಿಯನ್ನು ಪ್ರಸ್ತುತ 9 ಗಂಟೆಗಳಿಂದ 10 ಗಂಟೆಗೆ ಏರಿಸಲು ಮತ್ತು ಹೆಚ್ಚಿನ ಓವರ್‌ ಟೈಮ್ ಸಮಯವನ್ನು ಅನುಮತಿಸಲು ಪ್ರಸ್ತಾಪಿಸಿ, ರಾಜ್ಯ ಸರ್ಕಾರವು ಮಹತ್ವದ ಬದಲಾವಣೆಯೊಂದಕ್ಕೆ ಮುಂದಾಗಿರುವುದಾಗಿ ವರದಿಯಾಗಿದೆ. ರಾಜ್ಯ ಸರ್ಕಾರವು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1961 ಕ್ಕೆ ತಿದ್ದುಪಡಿ ತರುವ ಮೂಲಕ ಈ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿರುವುದಾಗಿ ತಿಳಿದುಬಂದಿದೆ. ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ […]

ನೌಕರರ ಕೆಲಸದ ಸಮಯದ 9ರಿಂದ 10 ಗಂಟೆಗೆ ಏರಿಸಲು ನಿರ್ಧಾರ- ರಾಜ್ಯ ಸರಕಾರ Read More »

ಕರ್ನಾಟಕ

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ. ಸೆಪ್ಟಂಬರ್‌ ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ

“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ Read More »

ಕರ್ನಾಟಕ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಕೇಸ್ ಗೆ ಸಂಬಂಧಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ. ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ Read More »

ಕರ್ನಾಟಕ

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಕಪಿಲ್

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 07. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್‌ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಪಿಲ್‌ ಮೋಹನ್‌- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್‌ಎಸ್‌.ಆರ್‌. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್‌- ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ; ವಿ.ಅನುಕುಮಾರ್‌- ಕಾರ್ಯದರ್ಶಿ, ಕೃಷಿ ಇಲಾಖೆ; ಮೋಹನ್‌ ರಾಜ್‌ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ ಇಲಾಖೆ; ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ – ಕಾರ್ಯದರ್ಶಿ, ವಾಣಿಜ್ಯ ಮತ್ತು

11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ Read More »

ಕರ್ನಾಟಕ
Scroll to Top