Karnataka high court

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌

(ನ್ಯೂಸ್‌ ಕಡಬ) newskadaba.com, ಆ.06:‌ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಕೆಜೆ ಜಾರ್ಜ್‌ ವಿರುದ್ದ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೆಜೆ ಜಾರ್ಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್‌ಪಿ ಮತ್ತು ದೂರುದಾರರಾದ […]

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌ Read More »

ಕರ್ನಾಟಕ

ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು:  ಅನಾರೋಗ್ಯಪೀಡಿತ ತಾಯಿಗೆ ಚಿಕಿತ್ಸೆ ಕಲ್ಪಿಸಲು, ತಂದೆಯ ಯೋಗಕ್ಷೇಮ ವಿಚಾರಿಸಲು ಮತ್ತು ಸಂತಾನ ಪಡೆಯಲು ಅಪರಾಧ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಸಜಾ ಬಂಧಿಗೆ ನ್ಯಾಯಾಲಯ ಪೆರೋಲ್ ನೀಡಿದ ಉದಾಹರಣೆ ಸಾಕಷ್ಟಿವೆ. ಆದರೆ ಇದೀಗ ಕೃಷಿ ಚಟುವಟಿಕೆ ನೋಡಿಕೊಳ್ಳಲು 11 ವರ್ಷಗಳಿಂದ ಜೈಲಿನಲ್ಲಿರುವ ಸಜಾ ಕೈದಿಯೊಬ್ಬನಿಗೆ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ

ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್ ಆದೇಶ Read More »

ಕರ್ನಾಟಕ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                 Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top