karnataka highcourt

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಅ.11: ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿದೆ. ಈ ಕುರಿತು ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರ ಪೀಠ ಹೀಗೆ […]

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಅವರು ಬುಧವಾರದಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿ.ಕಾಮೇಶ್ವರ ರಾವ್, ಇಂಧನ ಸಚಿವ ಕೆ.ಜೆ.ಜಾರ್ಜ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಬ್ಬಂದಿಗಳು ಮತ್ತು ಆಡಳಿತ ಸುಧಾರಣಾ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021 ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್‌ (ಹಿಂದಿನ ಟ್ವಿಟರ್​) ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top