karnataka. news kadaba

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ

(ನ್ಯೂಸ್‌ ಕಡಬ) newskadaba.com,  ಅ.16- ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ 12 ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡ ನಂತರ, ಎರಡೂ ದೇಶಗಳು 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡವೆ. ಸಂಕೀರ್ಣವಾದರೂ ಪರಿಹರಿಸಬಹುದಾದ ಈ ಸಮಸ್ಯೆಗೆ ಸಕಾರಾತ್ಮಕ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಕಡೆಯವರು ಸಂವಾದದ ಮೂಲಕ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವೆ ಎಂದು ಪಾಕಿಸ್ತಾನದ ವಕ್ತಾರರು ತಿಳಿಸಿದ್ದಾರೆ. ಅಫ್ಘಾನಿಸ್ತಾನ ಕದನ ವಿರಾಮ ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕದನ ವಿರಾಮದ ಬಗ್ಗೆಯಾಗಲಿ ಅಥವಾ […]

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ಭಕ್ತರ ಆತುರದ ನಿರೀಕ್ಷೆಗೆ ತೆರೆ ಇಳಿಸಿ, ಹಾಸನ ನಗರದ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲು ಗುರುವಾರ ಸಾಂಪ್ರದಾಯಿಕ ಆಚರಣೆಗಳೊಂದಿಗೆ ತೆರೆಯಲಾಯಿತು. ವರ್ಷದಲ್ಲಿ ಕೇವಲ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ಸಿಗುವ ಈ ದೇಗುಲದ ಬಾಗಿಲು ತೆರೆಯುವ ಕ್ಷಣವನ್ನು ಸಾಕ್ಷಾತ್ ದೈವೀಕ ಅನುಭವ ಎನ್ನಬಹುದಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ದರ್ಶನಕ್ಕಾಗಿ ಹಾಸನಕ್ಕೆ ಹರಿದು ಬರುತ್ತಿದ್ದಾರೆ. ದೇವಳದ ಗರ್ಭಗುಡಿಯ ಬಾಗಿಲು ಪ್ರಾಚೀನ ಸಂಪ್ರದಾಯದಂತೆ ಪುಣ್ಯಹವಚನ, ವೇದಘೋಷ

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ; ತಪ್ಪಿದ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.08 ಬಂಟ್ವಾಳ:ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ. ಇಂದು ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆ ವೇಳೆ ಮಲಗಿದ್ದ ಮನೆ ಮಂದಿ ಹೊರಬಂದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಅದು ಆರ್ ಸಿಸಿ ಮನೆಯಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ; ತಪ್ಪಿದ ಅನಾಹುತ Read More »

ಕರ್ನಾಟಕ
Scroll to Top