karnataka police department

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ತುಮಕೂರು, ಆ. 16. ಕಳೆದ ವರ್ಷ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರವು ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಿಂದಾಗಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯು […]

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ

(ನ್ಯೂಸ್ ಕಡಬ) newskadba.com ಬೆಂಗಳೂರು, ಆ. 14.‌ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು- ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿ ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತ ಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು,

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ Read More »

ಕರ್ನಾಟಕ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ➤ 50 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಭಡ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಇಲ್ಲಿನ ನಗರ ಪೊಲೀಸ್ ಆಯುಕ್ತರು ಸೇರಿದಂತೆ 50 ಐಪಿಎಸ್ ಅಧಿಕಾರಿಗಳನ್ನು ಬಡ್ತಿ ಹಾಗೂ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಅಗ್ನಿ ಶಾಮಕದಳ ಮತ್ತು ತುರ್ತು ಸೇವೆಗಳ ಡಿಜಿಪಿ ಡಾ.ಅಮರ್ ಕುಮಾರ್ ಪಾಂಡೆ ಅವರ ನಿವೃತ್ತಿಯಿಂದ ತೆರವಾಗಿದ್ದ ಡಿಜಿಪಿ ಹುದ್ದೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿಗೆ ಬಡ್ತಿ ನೀಡಿ, ಪೊಲೀಸ್ ಆಯುಕ್ತ ಹುದ್ದೆಯನ್ನು ಪದೋನ್ನತಿಗೊಳಿಸಿ ಮುಂದುವರಿಸಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಮೋಹನ್

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ➤ 50 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಭಡ್ತಿ Read More »

ಕರ್ನಾಟಕ
Scroll to Top