ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಅದರಂತೆ ಇಂದು(ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ಬೆಳಿಗ್ಗೆಯಿಂದಲೇ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಅದರಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ […]

ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್