karnataka

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು […]

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು!

(ನ್ಯೂಸ್ ಕಡಬ) newskadaba.com ಜು. 13. ಶಿಕ್ಷಕಿಯೊರ್ವರು ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಎಂಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಶ್ವೇತಾ(25) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ವೇತಾ, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ನಾಲ್ಕು ತಿಂಗಳ ಹಿಂದೆ ಕುಣಿಗಲ್ ಮೂಲದ, ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂರ್ತಿ ಎಂಬಾತನನ್ನು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮಾ. 15. ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಜೈಲು ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳು ಕೇಳಿಬಂದ ಹಿನ್ನೆಲೆ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳನ್ನು ಡ್ರಗ್ ಪರೀಕ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ. ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ರಾಜ್ಯದ ಎಲ್ಲ ಜೈಲುಗಳಲ್ಲಿ ಬಂಧಿರತಾಗಿರುವ  ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಬಂಧಿತರಲ್ಲಿ ಡ್ರಗ್ ಸೇವನೆ ತಡೆಯುವ ಉದ್ದೇಶದಿಂದ ಈ ಕ್ರಮ

ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ Read More »

ಕರ್ನಾಟಕ

ಕಾಡಾನೆ ನಿಯಂತ್ರಣಕ್ಕೆ ಟಾಸ್ಪ್ ಫೋರ್ಸ್ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಮಾ. 05. ರಾಜ್ಯದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಹಾಗೂ ಮಾನವ ಸಂಘರ್ಷ ನಿಯಂತ್ರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಎಲಿಫಂಟ್ ಟಾಸ್ಕ್ ಫೋರ್ಸ್ ರಚನೆಗೆ ಆದೇಶ ಹೊರಡಿಸಿದೆ. ಅರಣ್ಯ ಪ್ರದೇಶಗಳಲ್ಲಿ ಕಾಡಾನೆಗಳ ಚಲನೆ ಹೆಚ್ಚುತ್ತಿರುವ ಹಿನ್ನೆಲೆ, ಗ್ರಾಮ ಪ್ರದೇಶಗಳಲ್ಲಿ ಬೆಳೆ ನಷ್ಟ ಹಾಗೂ ಮಾನವ ಜೀವಹಾನಿ ಸಂಭವಿಸುವ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ತಂಡವನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಪ್ರಕಾರ ಒಟ್ಟು 28 ಸಿಬ್ಬಂದಿಯನ್ನು ಒಳಗೊಂಡ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಇದರಲ್ಲಿ ಮುಖ್ಯವಾಗಿ

ಕಾಡಾನೆ ನಿಯಂತ್ರಣಕ್ಕೆ ಟಾಸ್ಪ್ ಫೋರ್ಸ್ ರಚಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

(ನ್ಯೂಸ್‌ ಕಡಬ) newskadaba.com,  ಡಿ.13: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ(PMBJP) ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗೆಟುಕುವ ಜೆನೆರಿಕ್ ಔಷಧಿಗಳ ಲಭ್ಯತೆ ಮತ್ತು ಬಳಕೆಯಲ್ಲಿ ದೇಶದಲ್ಲಿ ಮಿಶ್ರ ಪ್ರತಿಕ್ರೆಯ ವ್ಯಕ್ತವಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ(JAK) ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ ಹಿಂದುಳಿದಿವೆ.

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.17: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧಗಳು ತೀವ್ರವಾಗಿ ಹೆಚ್ಚಿದ್ದು, 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲಾಗಿವೆ. 2022 ಕ್ಕೆ ಹೋಲಿಸಿ ದರೆ ಇದು ಶೇ 11.8 ರಷ್ಟು ಹೆಚ್ಚಳವಾಗಿದೆ. ಸಾಂಕ್ರಾಮಿಕ ರೋಗದ ನಂತರದ ವರ್ಷಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಸುಧಾರಿತ ವರದಿ ಮಾಡುವಿಕೆ ಮತ್ತು ರಾಜ್ಯದಲ್ಲಿ ಮಕ್ಕಳು ಅಪಾಯಕ್ಕೀಡಾಗುವಿಕೆ ಮುಂದುವರಿದಿರುವುದನ್ನು ಸೂಚಿಸುತ್ತದೆ. ರಾಜ್ಯದ ಅಪರಾಧ ಪ್ರವೃತ್ತಿ ತೀವ್ರವಾಗಿ

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ Read More »

ಕರ್ನಾಟಕ

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಎಂದು ವಿಧಾನಪರಿಷತ್‌ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ Read More »

ಕರ್ನಾಟಕ

ಕರ್ನಾಟಕದಾದ್ಯಂತ ಸೈಬರ್ ವಂಚನೆ: ನಾಗರಿಕರು ನಕಲಿ ಇ-ಚಲನ್ ಹಗರಣಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಅ .13 ಬೆಳಗಾವಿ:  ಸೈಬರ್ ವಂಚನೆಯ ಹೊಸ ಅಲೆಯೇ ಹರಡಿದ್ದು ಬೆಳಗಾವಿ, ಬೆಂಗಳೂರು, ಶಿವಮೊಗ್ಗ ಮತ್ತು ಇತರ ಜಿಲ್ಲೆಗಳ ನಾಗರಿಕರು ನಕಲಿ ಇ-ಚಲನ್ ಹಗರಣಕ್ಕೆ ಬಲಿಯಾಗುತ್ತಿದ್ದಾರೆ.ಸೈಬರ್ ಅಪರಾಧಿಗಳು ಅಧಿಕೃತ ಪೊಲೀಸ್ ಚಲನ್ ಅಧಿಸೂಚನೆಗಳಂತೆ ಮೋಸಗೊಳಿಸುವ APK ಫೈಲ್‌ಗಳನ್ನು ಕಳುಹಿಸುವ ಮೂಲಕ ಸಂಚಾರ ದಂಡ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನುಮಾನಾಸ್ಪದ ಫೈಲ್‌ಗಳ ಮೇಲೆ ಕ್ಲಿಕ್ ಮಾಡಿದ ಬಳಿಕ, ಮಾಲ್‌ವೇರ್ ಅವರ ಫೋನ್‌ಗಳನ್ನು ನಿಯಂತ್ರಿಸುತ್ತದೆ, ವಂಚಕರಿಗೆ ಬ್ಯಾಂಕ್ ಖಾತೆ ವಿವರಗಳು ಸೇರಿದಂತೆ ಸೂಕ್ಷ್ಮ ಡೇಟಾವನ್ನು ಪ್ರವೇಶಿಸಲು

ಕರ್ನಾಟಕದಾದ್ಯಂತ ಸೈಬರ್ ವಂಚನೆ: ನಾಗರಿಕರು ನಕಲಿ ಇ-ಚಲನ್ ಹಗರಣಕ್ಕೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯ ಸರ್ಕಾರದ 2025-26ನೇ ಸಾಲಿನ ₹3,352.57 ಕೋಟಿ ಮೊತ್ತದ ಪೂರಕ ಅಂದಾಜು (ಮೊದಲನೇ ಕಂತು) ಅನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಅವರು ಪೂರಕ ಅಂದಾಜು ಮಂಡಿಸಿದರು. ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶಕ್ಕೆ 10 ಕೋಟಿ ರು. ವೆಚ್ಚ ಮಾಡಿರುವ ಬಗ್ಗೆ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಜರುಗಿದ ಸಚಿವ ಸಂಪುಟ

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳೆಯರ ಪ್ರಯಾಣ!

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್ಆರ್ ಟಿಸಿ), ಕಲ್ಯಾಣ ಕರ್ನಾಟಕ, ಈಶಾನ್ಯ ಕರ್ನಾಟಕ ಹಾಗೂ ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ) ಸಂಸ್ಥೆಗಳ ಬಸ್ಸುಗಳಲ್ಲಿ 2023ರ ಜೂನ್ ನಿಂದ 2025ರ ಜುಲೈವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರನ್ನು ಹೊತ್ತೊಯ್ದ ದಾಖಲೆಗೆ ಭಾಜನವಾಗಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ಮಾಡಿ, ಕೆಎಸ್ ಆರ್ ಟಿಸಿಗೆ ದಾಖಲೆಯ ಪ್ರಮಾಣ ಪತ್ರ ನೀಡಿದೆ.

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳೆಯರ ಪ್ರಯಾಣ! Read More »

ಕರ್ನಾಟಕ
Scroll to Top