karnataka

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06.  ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಇತ್ತೀಚೆಗೆ ತಮ್ಮ ಪತ್ನಿ ಅಕ್ಷತಾ ಮೂರ್ತಿ ಮತ್ತು ಅವರ ಪೋಷಕರು, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿರುವ ಪೂಜ್ಯ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು. ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಹುಟ್ಟಿ […]

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ Read More »

ಕರ್ನಾಟಕ

ಕರ್ನಾಟಕದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ ಆರೋಪ

(ನ್ಯೂಸ್ ಕಡಬ) newskadaba.com ನ. 06 ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ “ರಾಜ್ಯದಲ್ಲಿ ಈಗ ಪೇ ಡಬಲ್ ಸಿಎಂ ಆಗಿದೆ‌. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್

ಕರ್ನಾಟಕದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ ಆರೋಪ Read More »

ಕರ್ನಾಟಕ

ಮುಡಾ ಪ್ರಕರಣ- ಇಂದು ಲೋಕಾಯಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06. ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಳಗ್ಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದಾರೆ. 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಒಳಗಾಗಲಿದ್ದಾರೆ. ಎಸ್‌ಪಿ ಉದೇಶ್‌ ನೇತೃತ್ವದಲ್ಲಿ ಸಿಎಂ ವಿಚಾರಣೆ ಎದುರಿಸಲಿದ್ದಾರೆ. ಮುಡಾ ಕೇಸ್‌ ಸಂಬಂಧ ಈಗಾಗಲೇ ಪ್ರಶ್ನೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಸಿದ್ಧಪಡಿಸಿಕೊಂಡಿದ್ದಾರೆ.    

ಮುಡಾ ಪ್ರಕರಣ- ಇಂದು ಲೋಕಾಯಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ Read More »

ಕರ್ನಾಟಕ

ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ

(ನ್ಯೂಸ್ ಕಡಬ) newskadaba.com ನ. 05 ಬೆಂಗಳೂರು: ರಾಜ್ಯದ ಸಿ.ಎಂ ಸಿದ್ದರಾಮಯ್ಯನವರ ರಾಜೀನಾಮೆ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು. ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ

ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ Read More »

ಕರ್ನಾಟಕ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05.  ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌ Read More »

ಕರ್ನಾಟಕ

ಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ 1 ಗೋದಾಮು ಹಾಗೂ 12 ಮಳಿಗೆಗಳ ಮೇಲೆ ದಾಳಿ ಬಿಬಿಎಂಪಿ ಸೋಮವಾರ ದಾಳಿ ನಡೆಸಿದ್ದು, 2,200 ಕೆ.ಜಿ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡು 1.40 ಲಕ್ಷ ರೂ. ದಂಡ ವಿಧಿಸಿದೆ. ಪ್ಲಾಸ್ಟಿಕ್ ಬಳಕೆ ಮಾಡುವ ಗೋದಾಮು ಹಾಗೂ ಮಳಿಗೆಗಳ ಮೇಲೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.  

ಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡ Read More »

ಕರ್ನಾಟಕ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 05 ರಾಂಚಿ: ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ’ ಎಂದರು. “ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದು ನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾ ಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಕ್ಫ್ ಬೋರ್ಡ್ ವಿರುದ್ದ ಪ್ರಧಾನಿಗೆ ಪತ್ರ ಬರೆದ ಯತ್ನಾಳ್..!

(ನ್ಯೂಸ್ ಕಡಬ) newskadaba.com ನ. 01.  ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಸೃಷ್ಟಿಯಾಗಲು ಬಿಡಬಾರದು. ಆ ಕಾರಣದಿಂದ ನಾನು ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ. ಈ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಬೇಕು. ಇಲ್ಲವಾದರೆ ರೈತರು, ಮಠ-ಮಂದಿರಗಳು, ಗ್ರಾಮಗಳನ್ನು ವಕ್ಫ್ ಎನ್ನಲಾಗುತ್ತದೆ. ನೆಹರು, ಗಾಂಧಿ ಮಾಡಿದ

ವಕ್ಫ್ ಬೋರ್ಡ್ ವಿರುದ್ದ ಪ್ರಧಾನಿಗೆ ಪತ್ರ ಬರೆದ ಯತ್ನಾಳ್..! Read More »

ಕರ್ನಾಟಕ

500 ಕರ್ನಾಟಕ ಪಬ್ಲಿಕ್ ಶಾಲೆಗಳ ಅನುಷ್ಠಾನ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ನ. 01.  ಕಾರ್ಪೊರೇಟ್‌ ಸಂಸ್ಥೆಗಳ ಸಿಎಸ್‌‍ಆರ್‌ ಮಿತಿಯ ಅಡಿಯಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಹಾಗೂ ಗ್ರೀನ್‌ಫೀಲ್ಡ್ ಯೋಜನೆಯಡಿ 100 ಶಾಲೆಗಳನ್ನು ಗುರುತಿಸಿ, ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ತಿಳಿಸಿದರು. ಈ ಸಂಬಂಧ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಹಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲೆಯ ಗುಣಾತ್ಮಕ ಶಿಕ್ಷಣಕ್ಕಾಗಿ ಕಲಿಕಾ

500 ಕರ್ನಾಟಕ ಪಬ್ಲಿಕ್ ಶಾಲೆಗಳ ಅನುಷ್ಠಾನ- ಮಧು ಬಂಗಾರಪ್ಪ Read More »

ಕರ್ನಾಟಕ

2026ರ ಡಿಸೆಂಬರ್‌ಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ಅತಿ ಉದ್ದದ ಭೂಗತ ಮೆಟ್ರೋ ಮಾರ್ಗವನ್ನು ಹೊಂದಿರುವ ಪಿಂಕ್ ಲೈನ್ 2026 ರ ಡಿಸೆಂಬರ್ ವೇಳೆಗೆ ಸಂಪೂರ್ಣವಾಗಿ ತೆರೆಯುವ ನಿರೀಕ್ಷೆಯಿದೆ. ನಮ್ಮ ಮೆಟ್ರೋ ಅಧಿಕಾರಿ ತಿಳಿಸಿದ್ದಾರೆ. 21.26 ಕಿ.ಮೀ ಉದ್ದದ ಈ ಮಾರ್ಗವು ಕಾಳೇನ ಅಗ್ರಹಾರ ಮತ್ತು ನಾಗವಾರವನ್ನು ಸಂಪರ್ಕಿಸುತ್ತದೆ. ಮಧ್ಯೆ 12 ಭೂಗತ ಮತ್ತು ಆರು ಎತ್ತರಿಸಿದ ನಿಲ್ದಾಣಗಳಿವೆ. ಪಿಂಕ್ ಲೈನ್ ಎರಡು ಹಂತಗಳಲ್ಲಿ ತೆರೆಯುತ್ತದೆ. 2025ರ ಡಿಸೆಂಬರ್ ವೇಳೆಗೆ 7.5 ಕಿ.ಮೀ ಎತ್ತರಿಸಿದ ವಿಭಾಗ (ಕಾಳೇನ ಅಗ್ರಹಾರ-ತಾವರೆಕೆರೆ)

2026ರ ಡಿಸೆಂಬರ್‌ಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ Read More »

ಕರ್ನಾಟಕ
Scroll to Top