karnataka

ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಂತರ ಬೆಳಿಗ್ಗೆ 11.15ಕ್ಕೆ ನಗರದ ಜೆಪ್ಪುವಿನ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ರಿ)ದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶೈಕ್ಷಣಿಕ ಸಮ್ಮೇಳನ […]

ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾಸನ, ಜು.22. ಟಿಪ್ಪರ್ ವಾಹನ ಢಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸ್ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಶಾಲೆಯಿಂದ ದೂರ ಳಿದ ಮಕ್ಕಳನ್ನು ಸೆಳೆಯಲು ಅನುಕೂಲವಾಗುವ ಸೈಕಲ್ ವಿತರಣೆ ಯೋಜನೆ ಹಲವು ವರ್ಷ ಸ್ಥಗಿತಗೊಂಡಿದ್ದು, ಪುನಾರಂಭಿಸುವ ಕುರಿತು ಭರವಸೆ ನೀಡಿದ್ದಾರೆ ಎನ್ನಲಾಗಿದೆ.  

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ 26 ಪಕ್ಷಗಳ ಐಎನ್‌ಡಿಐಎ ಒಕ್ಕೂಟವನ್ನು ಸೇರುವುದಿಲ್ಲ, ಬದಲಾಗಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುವುದಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಚ್‌ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿ ದೇವೇಗೌಡ, ಅದು ಆ ರೀತಿ ಅಲ್ಲ. ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಕುರಿತು ಎಚ್‌ಡಿ ಕುಮಾರಸ್ವಾಮಿ

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ Read More »

ಕರ್ನಾಟಕ

ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದರು ಎನ್ನಲಾಗಿದೆ. ಕರ್ನಾಟಕ ರಾಜ್ಯ ಅಡಕೆ ಸಹಕಾರ ಸಂಘ ಹಾಗೂ ಸಹಕಾರ ಮಹಾ ಮಂಡಳವು ಬೆಂಗಳೂರಿನಲ್ಲಿ ಆಯೋಜಿಸಿದ್ದ ಅಡಕೆ ಬೆಳೆಯುವ ಪ್ರದೇಶಗಳ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಉದ್ದೇಶಿನಿ ಮಾತನಾಡಿದರು.

ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ Read More »

ಕರ್ನಾಟಕ

ಇನ್ಮುಂದೆ ಪೊಲೀಸರಿಗೆ ಹೇಳದೆ ದಾಳಿ ನಡೆಸುತ್ತೇವೆ ➤ಭಜರಂಗದಳ ಮುಖಂಡ ಪುನೀತ್ ಅತ್ತಾವರ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಭಜರಂಗದಳದ ಕಾರ್ಯಕರ್ತರ ಮೃಲೆ ಗಡಿಪಾರು ಆದೇಶ ಹಿನ್ನೆಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿದ ಭಜರಂಗ ದಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ ಪೊಲೀಸರಿಗೆ ಸೂಚನೆ ನೀಡಿ ನಡೆಯುತ್ತಿದ್ದು, ಇನ್ನು ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡೋದಿಲ್ಲ. ಮಾಹಿತಿ ನೀಡಿರೋದಕ್ಕೆ ಗಡಿಪಾರಿನ ನೋಟಿಸ್ ನೀಡಿದ್ದಾರೆ. ಕಣ್ಣೆದುರೇ ಅಕ್ರಮಗಳು ನಡೆದಾಗ ಸುಮ್ಮನೆ ಇರಬೇಕಾ ? ಗೋ ಹತ್ಯೆ ನಿಷೇಧದ ಬಗ್ಗೆ ಸರ್ಕಾರದ ಆದೇಶವೇ ಇದೆ.

ಇನ್ಮುಂದೆ ಪೊಲೀಸರಿಗೆ ಹೇಳದೆ ದಾಳಿ ನಡೆಸುತ್ತೇವೆ ➤ಭಜರಂಗದಳ ಮುಖಂಡ ಪುನೀತ್ ಅತ್ತಾವರ..! Read More »

ಕರಾವಳಿ

ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್..

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದ್ದು, ನೈತಿಕ ಪೊಲೀಸ್

ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್.. Read More »

ಕರಾವಳಿ, ಕರ್ನಾಟಕ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ನೀಡಲಾಗಿದೆ. ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ Read More »

ಕರಾವಳಿ

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಿಲಿಕಾನ್‌ ಸಿಟಿ ಬೆಂಗಳೂರಿನ ರಸ್ತೆಯಲ್ಲಿ ಅವಧಿ ಮೀರಿದ ದಿನ ಬಳಕೆಯ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ಧಿಕ್ ಅಹಮದ್ ಪಾಷಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಹೆಚ್ಚು ಹಣ ಮಾಡುವ ದುರುದ್ದೇಶದಿಂದ ವೇರ್‌ಹೌಸ್‌ನಿಂದ ವಸ್ತುಗಳನ್ನು ತಂದು ಸಿದ್ಧಿಕ್ ಮಾರಾಟ ಮಾಡುತ್ತಿದ್ದನು. ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಆಹಾರ, ದಿನಸಿ, ಸೋಪ್, ತಂಪು ಪಾನೀಯ, ಬಿಸ್ಕೇಟ್, ಅಡುಗೆ ಎಣ್ಣೆ ಸೀಜ್ ಮಾಡಿದ್ದಾರೆ. ಒಟ್ಟು 50

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಕ್ತಿ ಯೋಜನೆ ಎಫೆಕ್ಟ್- ಶ್ರೀಮಂತವಾದ ದೇವಾಲಯಗಳು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಾರಿಗೆ ಬಸ್ ಗಳಲ್ಲಿ ಶಕ್ತಿಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಸಂಚಾರದ ವ್ಯವಸ್ಥೆ ಕಲ್ಪಿಸಿದ ಬೆನ್ನಲ್ಲೇ ದೇವಾಸ್ಥನಗಳಿಗೆ ಮಹಿಳೆಯರ ಭೇಟಿ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ರಾಜ್ಯದ ದೇವಾಲಯಗಳಿಗೆ ಆದಾಯ ಹರಿದುಜ ಬರಲು ಶುರುವಾಗಿದೆ ಎಂದು ವರದಿ ತಿಳಿಸಿದೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ತಿಂಗಳಿನಲ್ಲಿ ಧಾರ್ಮಿಕ ಇಲಾಖೆಯ 58 ದೇವಾಲಯಗಳ ಹುಂಡಿಗಳಿಗೆ ಬರೋಬ್ಬರಿ 25 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಕಳೆದ ವರ್ಷಕ್ಕಿಂತ ಭಾರೀ

ಶಕ್ತಿ ಯೋಜನೆ ಎಫೆಕ್ಟ್- ಶ್ರೀಮಂತವಾದ ದೇವಾಲಯಗಳು Read More »

ಕರ್ನಾಟಕ
Scroll to Top