karnataka

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಬಂಧಿತ ಶಂಕಿತ ಉಗ್ರರ ಕೃತ್ಯಗಳ ಪ್ಲಾನ್‍ಗಳು ಬಗೆದಷ್ಟೂ ಬಯಲಾಗುತ್ತಿದ್ದು, ಶಂಕಿತ ಉಗ್ರರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ಕರ್ನಾಟಕದಲ್ಲೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಎಂಬಂತಹ ಒಂದೊಂದೇ ಸ್ಫೋಟಕ ಸತ್ಯಗಳು ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿದ ವೇಳೆ ಹೊರ ಬರುತ್ತಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, ಪೈಶಾಚಿಕ ಕೃತ್ಯಕ್ಕೆ […]

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.  

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.21. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ‌. ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮಾರಕಾಯುಧದಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.21. ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯೊಬ್ಬಳು ನಿದ್ದೆಗಣ್ಣಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ದೂರ ನಡೆದು ಬೀದಿಯಲ್ಲಿ ವಾಹನ ಸಂಚರಿಸುತ್ತಿದ್ದವರ ಕಣ್ಣಿಗೆ ಬಿದ್ದ ಘಟನೆ ನಡೆದಿದೆ. ಕುಂದಾಪುರ ಸಮೀಪ ದಬ್ಬೆಕಟ್ಟೆ–ತೆಕ್ಕಟ್ಟೆ ರಸ್ತೆಯಲ್ಲಿ ರಾತ್ರಿ ಬಾರ್ ಬಂದ್ ಮಾಡಿ ತೆರಳುತ್ತಿದ್ದ ವೇಳೆ ಬಾಲಕಿ ರಸ್ತೆಯಲ್ಲಿ ತೆರಳುತ್ತಿರುವುದು ಕಣ್ಣಿಗೆ ಬಿದ್ದಿದ್ದು, ಈ ವೇಳೆ ಬಾಲಕಿಯನ್ನು ವಿಚಾರಿಸಿ ಅರ್ಚನಾ ಬಾರ್ ನ ವಿಶ್ವನಾಥ್ ಪೋಷಕರಿಗೆ ಕರೆಸಿದ್ದಾರೆ. ಮಗು ನಾಪತ್ತೆಯಾದ ವಿಷಯವೇ ತಿಳಿಯದೆ ಮನೆಯವರು ಮಗುವನ್ನು ಕಂಡು

ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ Read More »

ಕರ್ನಾಟಕ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ.2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಏರಿಕೆ ಇಂದಿನಿಂದ ಜಾರಿಯಾಗಲಿದೆ ಎನ್ನಲಾಗಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಮದ್ಯ ಮಾರಾಟವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ Read More »

ಕರ್ನಾಟಕ

ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ಹಾಗೂ ಸದನಕ್ಕೆ ಅಗೌರವ ತೋರಿದ ಹಿನ್ನೆಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ (ಜು. 21) ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಅಮಾನತಿಗೊಳಗಾದ ಶಾಸಕರಲ್ಲಿ ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ ಹಾಗೂ ವೇದವ್ಯಾಸ ಕಾಮತ್ ಅವರು

ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು Read More »

ಕರ್ನಾಟಕ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ Read More »

ಕರ್ನಾಟಕ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು. ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜುಲೈ 19. ಇಂದಿನಿಂದಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುರುವಾಗಲಿದ್ದು, ರಾಜ್ಯದ ಮಹಿಳೆಯರು ಕಾರು ಕುಳಿತಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ಇನ್ನು ಅರ್ಜಿ ಸಲ್ಲಿಸುವುದು ಎಲ್ಲಿ ? ಏನೆಲ್ಲ ದಾಖಲೆಗಳು ಬೇಕು ಎನ್ನುವ

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್
Scroll to Top