karnataka

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಉಡುಪಿ, ಜು.18. ದೋಷ ಪೂರಿತ ಟೈಲ್ಸ್ ಗಳನ್ನು ಪೂರೈಕೆ ಮಾಡಿದ ಕಂಪನಿ ಮತ್ತು ಡೀಲರ್ ಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 1 ಲಕ್ಷ ರೂ ಕ್ಕೂ ಹೆಚ್ಚಿನ ದಂಡ ವಿಧಿಸಿದೆ. ಕುಂದಾಪುರದ ಸ್ಟೇಟ್ ಬ್ಯಾಂಕ್ ಉದ್ಯೋಗಿ ಪ್ರಕಾಶ್ ರವರು ತಮ್ಮ ಮನೆಯ ನವೀಕರಣಕ್ಕಾಗಿ ಉಡುಪಿಯ ನಿಟ್ಟೂರು ಬಳಿಯಿರುವ ಗಣೇಶ್ ಮಾರ್ಬಲ್ಸ್ ನಿಂದ ಕಜಾರಿಯ ಕಂಪೆನಿಯ ಸುಮಾರು 81,158 ರೂ ಬೆಲೆ ಬಾಳುವ ಟೈಲ್ಸ್ ಗಳನ್ನು ಖರೀದಿಸಿದ್ದಾರೆ.

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ Read More »

ಕರಾವಳಿ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ವಿದ್ಯುತ್‌ ಸಂಬಂಧಿ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ದಕ್ಕಲಿದೆ. ಚುನಾವಣೆ ವೇಳೆ ಘೋಷಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಜುಲೈ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ Read More »

ಕರ್ನಾಟಕ

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com  ವಿಜಯವಾಡ, ಜು.18. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ‘ಮೋಜಿಗಾಗಿ’ ಉದ್ದೇಶಪೂರ್ವಕವಾಗಿ ಪದೇ ಪದೇ ವಿದ್ಯುತ್ ಶಾಕ್ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ ಎನ್ನಲಾಗಿದೆ. ಈಡುಪುಗಲ್ಲು ಗ್ರಾಮದ ಜಿಲ್ಲಾ ಪರಿಷತ್‌ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಓರ್ವ ಬಾಲಕಿ ಪ್ರಜ್ಞೆ ತಪ್ಪಿದ್ದು, ಇನ್ನಿಬ್ಬರು ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶನಿವಾರ ಚಿಕಿತ್ಸೆ ಬಳಿಕ ಡಿಸ್ಚಾರ್ಜ್

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ

4 IAS ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರನ್ನು ಬಿಎಂಆರ್ ಡಿಎ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಸುಶೀಲಾ, ವಿಜಯನಗರಕ್ಕೆ ಎಂಎಸ್ ದಿವಾಕರ್, ಬಳ್ಳಾರಿಗೆ ಟಿ ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 IAS ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ರಾಜ್ಯದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ನೀಡಿ ➤ ಬಸವರಾಜ ಬೊಮ್ಮಾಯಿ ಆಗ್ರಹ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ. ನಿಗದಿತ ಸಮಯಕ್ಕೂ ಮಳೆ ಬಂದಿಲ್ಲ. ಮಳೆ ಬಾರದ ಕಾರಣ ರೈತರು ಬಿತ್ತನೆ

ರಾಜ್ಯದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ನೀಡಿ ➤ ಬಸವರಾಜ ಬೊಮ್ಮಾಯಿ ಆಗ್ರಹ Read More »

ಕರ್ನಾಟಕ

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ತೀವ್ರವಾದ ಬರಗಾಲದಿಂದಾಗಿ ಬಿತ್ತನೆ ಬೀಜಗಳು ಹಾಳಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರೈತರ ಪರವಾಗಿ ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಪಿಎಂಸಿ ಕಾಯ್ದೆಯಡಿ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಿತ್ತು. ಆದರೆ, ಹಿಂದಿನ ಎಪಿಎಂಸಿ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ತಿದ್ದುಪಡಿ ಮಾಡಿದ್ದು, ರೈತ ವಿರೋಧಿ ರಾಜ್ಯ ಸರಕಾರವನ್ನು ವಿರೋಧಿಸುತ್ತಿದ್ದೇವೆ

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ Read More »

ಕರ್ನಾಟಕ

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿ ಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಗಿರಿನಗರ ಸಮೀಪದ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿರುವ ಆದಿತ್ಯ ಪ್ರಭು ಎಂಬಾತ ಸೋಮವಾರ ಮಧ್ಯಾಹ್ನ 1.20 ರ ಸುಮಾರಿಗೆ ಎರಡನೇ ಸೆಮಿಸ್ಟರ್ ಪರೀಕ್ಷೆಯ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಇನ್ವಿಜಿಲೇಟರ್ ಆತನನ್ನು ಪರೀಕ್ಷಾ ನಿಯಂತ್ರಕರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಬರುವಂತೆ

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಜು.18. ನಿಂತಿದ್ದ ಟ್ರ್ಯಾಕ್ಟರ್ ಗೆ ಬೆಳ್ಳಂ ಬೆಳಗ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ರವರು ಇಂದು ವಿಧಿವಶರಾದ್ದಾರೆ. ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ. ಉಮ್ಮನ್ ಚಾಂಡಿ ಅವರು 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಉಮ್ಮನ ಚಾಂಡಿ ಮೃತಪಟ್ಟಿರುವುದರ ಕುರಿತು ಟ್ವಿಟ್ಟರ್

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ Read More »

ಕರ್ನಾಟಕ

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 ತಿಂಗಳಲ್ಲಿ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಮೂರು ವಿದ್ಯುತ್ ಸಂಬಂಧಿ ಯೋಜನೆಗಳಾದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಲ್ಲಿ ವಿಲೀನ ಮಾಡಿ ಸರಕಾರ ಆದೇಶಿಸಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ Read More »

ಕರಾವಳಿ
Scroll to Top