karnataka

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಗುರಿ ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಕಾಂಗ್ರೆಸ್​ಗೆ ಮುಂದಾಗಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ. ಆಪರೇಷನ್ ಕಾಂಗ್ರೆಸ್​ನಡಿ ದಿ.ಮಾಜಿ ಕೇಂದ್ರ ಸಚಿವ ಅನಂತಕುಮಾರ್​ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕರೆ ತರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದೂ ವರದಿಯಾಗಿತ್ತು. ಆದರೆ, ಇದೀಗ ತೇಜಸ್ವಿನಿ ಅನಂತ್​ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಲಾದ ವದಂತಿಗಳಿಗೆ ತೆರೆಯೆಳೆದಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು, […]

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್ Read More »

ಕರ್ನಾಟಕ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದ್ದು, ಅದರಲ್ಲಿ ಒಟ್ಟು 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಭೆಯ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ Read More »

ಕರ್ನಾಟಕ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 17. ಸೈಬರ್ ಕಳ್ಳರು ನಕಲಿ ಅ್ಯಪ್ ಗಳ ಮೂಲಕ ಸರಕಾರದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ವೈಯುಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು, ಈ ಹಿನ್ನೆಲೆ ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ. ಈಗಾಗಲೇ ಸರಕಾರದ ಉಚಿತ ಯೋಜನೆಗಳಾದ ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ Read More »

ಕರ್ನಾಟಕ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.15. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್’ ಮತ್ತು ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 17-01-2018 ರಂದು ಸರ್ಕಾರ ಹೊರಡಿಸಿದ ಆದೇಶದ ಅನುಸಾರ, ಕಡಬ ತಾಲೂಕು ಕಛೇರಿಯಲ್ಲಿ 1 ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು 3 ಡಿ ಗ್ರೂಪ್ ದರ್ಜೆ ನೌಕರರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಜು. 19ರಿಂದ ‘ಭಾಗ್ಯಲಕ್ಷ್ಮೀ’ ಅರ್ಜಿ ಸ್ವೀಕಾರ ಆರಂಭ ➤ ಆಧಾರ್ ಲಿಂಕ್ ಆಗದಿದ್ರೂ ಬರುತ್ತೆ ಹಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.15. ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಯು (ಜು. 19) ಜಾರಿಯಾಗಲಿದೆ ಎನ್ನಲಾಗಿದೆ. ಈ ಯೋಜನೆಯಡಿ, ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ಆ. 18ರಿಂದ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ವಿಚಾರ ತಿಳಿಸಿದರು.

ಜು. 19ರಿಂದ ‘ಭಾಗ್ಯಲಕ್ಷ್ಮೀ’ ಅರ್ಜಿ ಸ್ವೀಕಾರ ಆರಂಭ ➤ ಆಧಾರ್ ಲಿಂಕ್ ಆಗದಿದ್ರೂ ಬರುತ್ತೆ ಹಣ Read More »

ಕರ್ನಾಟಕ

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆಗೆ ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ. ಅರ್ಜಿ ಸಲ್ಲಿಸಿದ ಪ್ರತಿ ಮನೆ ಯಜಮಾನಿಯ ಅಕೌಂಟಿಗೆ ಆ.16 ರಂದು ವರ್ಗಾವಣೆ ಮೂಲಕ 2,000 ರೂ. ಗ್ಯಾರಂಟಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ…! ➤ ಅನ್ನಬಾಗ್ಯದ ಬಗ್ಗೆ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಪೈಕಿ ಒಂದೊಂದೇ ಯೋಜನೆಗಳ ಜಾರಿಗೆ ಸರಕಾರ ಈಗಾಗಲೇ ಕ್ರಮ ಕೈಗೊಳ್ಳುತ್ತಿದೆ. ಇದೀಗ ಕರ್ನಾಟಕ ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ಮಾಡಲು ರಾಜ್ಯದಲಿ ಅಕ್ಕಿ ಕೊರತೆ ಹಿನ್ನೆಲೆ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಹಣವನ್ನು ನೀಡಲು ಮುಂದಾಗಿದೆ. ಸದ್ಯ ಅನ್ನಭಾಗ್ಯದ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್ ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು

ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ…! ➤ ಅನ್ನಬಾಗ್ಯದ ಬಗ್ಗೆ ಸಚಿವರಿಂದ ಸ್ಪಷ್ಟನೆ Read More »

ಕರ್ನಾಟಕ

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು. 15. ಮುಂಗಾರು ಮಳೆ ವೇಳೆ ಮನೆಯ ಸುತ್ತಲಿನ ಘನ ತ್ಯಾಜ್ಯಗಳಲ್ಲಿ ನೀರು ಸಂಗ್ರಹವಾಗಿ, ಸೊಳ್ಳೆ ಉತ್ಪತ್ತಿ ತಾಣಗಳಾಗಿ ಮಾರ್ಪಡುವುದರಿಂದ ಕೀಟ ಜನ್ಯ ರೋಗಗಳು, ಸಾರ್ವಜನಿಕರನ್ನು ಹೆಚ್ಚಾಗಿ ಭಾದಿಸುತ್ತಿವೆ. ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳ ಸಂಖ್ಯೆ ವೇಗದಲ್ಲಿ ಸಾಗುತ್ತಿದ್ದು, ಜನವರಿಯಿಂದ ಮೇ ತಿಂಗಳವರೆಗೆ 15ರ ಅಂಕಿ ದಾಟದ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಸಂಖ್ಯೆ, ಜೂನ್ ಮತ್ತು ಜುಲೈ ಮೊದಲ ವಾರದಲ್ಲಿ 41 ಕೇಸುಗಳು ಪತ್ತೆಯಾಗಿದೆ.

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ Read More »

ಕರ್ನಾಟಕ

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಮೊಟ್ಟೆ ವಿಚಾರವಾಗಿ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಪ್ರಸ್ತಾಪಿಸಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದ್ದು, ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮೀ ಯೋಜನೆ ಸುಲಭ ಜಾರಿಗೆ ಪ್ರತೀ 1ಸಾವಿರ ಜನರಿಗೆ ಪ್ರಜಾ ಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಪ್ರಜಾಪ್ರತಿನಿಧಿ ನೇಮಕವು ಒಂದು ತಿಂಗಳ ಕಾಲಾವಧಿಗೆ ಮಾತ್ರ ನಿರ್ಧರಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ Read More »

ಕರ್ನಾಟಕ
Scroll to Top