karnataka

ಟೊಮೆಟೋ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಸಾರ್ವಜನಿಕರ ನಿದ್ದೆಗೆಡಿಸಿರುವ ಟೊಮೆಟೋ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಟೊಮೆಟೋ ಬೆಲೆ ಮತ್ತಷ್ಟು ಗಗನಕ್ಕೇರುವ ಸಾಧ್ಯತೆ ಇದ್ದು, ಟೊಮೆಟೋ ಬೆಲೆ ಕೆಜಿಗೆ 300 ರೂ ಏರಿಕೆ ಸಂಭವ ಇದೆ ಎಂಬುದಾಗಿ ತಜ್ಞರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಳೆಯಿಂದಾಗಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ವೈರಸ್ ಸೋಂಕಿಗೆ ಟೊಮೆಟೋ ಬೆಳೆ ನಾಶಗೊಂಡಿದ್ದು, ಉತ್ತರ ಭಾರತದಲ್ಲಿ ಸುರಿಯುತ್ತಿರುವ ಮಳೆಯ ಹಾಗೂ ಹವಾಮಾನ ವೈಪರಿತ್ಯದಿಂದ ಟೊಮೊಟೋ ಬೆಳೆ […]

ಟೊಮೆಟೋ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ..! Read More »

ಕರ್ನಾಟಕ

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ- ಸಿಬಿಐಗೆ ಚಾಟಿ ಬೀಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಡಿಸಿಎಂ ಡಿಕೆಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿವರಣೆ ನೀಡಲು ಮುಂದಾದ ಸಿಬಿಐ ನ್ನು ಕರ್ನಾಟಕ ಹೈಕೋರ್ಟ್ ಬಾಯಿ ಮುಚ್ಚಿಸಿದ ಪ್ರಸಂಗ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದ ಎಫ್ಐಆರ್ ರದ್ದುಗೊಳಿಸುವಂತೆ ಡಿಕೆಶಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರ ಏಕಸದಸ್ಯ ನ್ಯಾಯಪೀಠವು ಗುರುವಾರದಂದು ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್, ಡಿಕೆಶಿ

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ- ಸಿಬಿಐಗೆ ಚಾಟಿ ಬೀಸಿದ ಹೈಕೋರ್ಟ್ Read More »

ಕರ್ನಾಟಕ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಯಾವುದೇ ದಾಖಲೆಗಳಿಲ್ಲದೇ ಸಣ್ಣ ಮೊತ್ತದ ಸಾಲ ನೀಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೊಬೈಲ್ ಅಪ್ಲಿಕೇಶನ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಆರೋಪಕ್ಕೆ ಸಂಬಂಧಿಸಿದ 42 ಮೊಬೈಲ್ ಆಪ್‌ ಸೇವೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆಪ್ ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಕಳಚಿ ಹಾಕಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಮೊಬೈಲ್ ಆಪ್‌ಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ತಂತ್ರಜ್ಞಾನ

ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14.  ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ. ಜಮೆ ಕುರಿತ ಮಾಹಿತಿಗೆ https://ahara.kar.nic.in/status2/status-of-dbt.aspx ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ

ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಬೆಲೆಯೇರಿಕೆ | ಟೊಮೆಟೋ ಸುತ್ತ ಸರ್ಪಗಾವಲು- ರಾತ್ರಿ ಹೊತ್ತು ಟಾರ್ಚ್ ಹಾಕಿ ಅಡ್ಡಾಡುತ್ತಿರುವ ರೈತರು- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕೋಲಾರ, ಜು.13.  ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು,  ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತಬಿದ್ದಿದೆ. ಅಲ್ಲದೇ ಅಡುಗೆಗೆ ಟೊಮ್ಯಾಟೋ ಹಾಕಬೇಕೋ ಬೇಡವೋ ಎಂದು ಯೋಚಿಸುವ ಮಟ್ಟಕ್ಕೆ ತಲುಪಿದೆ. ಅದಾಗ್ಯೂ ಈ ಪರಿಸ್ಥಿತಿಯಲ್ಲಿ ಅಲ್ಲಲ್ಲಿ ಟೊಮ್ಯಾಟೊ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಇದೆ. ಬೆಲೆ ಏರಿಕೆಯಿಂದಾಗಿ ರೈತರು ತಮ್ಮ ತೋಟಗಳಲ್ಲಿ ಬೆಳೆದ ಟೊಮೆಟೊ ವನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುತ್ತಿದ್ದು, ಹಗಲು ರಾತ್ರಿಯೆನ್ನದೇ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಲೆಯೇರಿಕೆ | ಟೊಮೆಟೋ ಸುತ್ತ ಸರ್ಪಗಾವಲು- ರಾತ್ರಿ ಹೊತ್ತು ಟಾರ್ಚ್ ಹಾಕಿ ಅಡ್ಡಾಡುತ್ತಿರುವ ರೈತರು- ವಿಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 12. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದ್ದು, ಈ ಹಿನ್ನೆಲೆ ಮಹಿಳಾ ಪ್ರಯಾಣಿಕರ ಆಧಾರ್ ಕಾರ್ಡ್​ ನ್ನು ಕಂಡಕ್ಟರ್ ಪರಿಶೀಲನೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾದ ಘಟನೆ ವರದಿಯಾಗಿದೆ. ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿ ತೃತೀಯ ಲಿಂಗಿಯೋರ್ವರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡುತ್ತಿದ್ದರು‌. ಈ ವೇಳೆ ಕಂಡಕ್ಟರ್ ಟಿಕೆಟ್ ಕೇಳಿದಾಗ ಪ್ರಯಾಣಿಕ ಆಧಾರ್ ಕಾರ್ಡ್​ ತೋರಿಸಿದ್ದು,ಅದರಲ್ಲಿ ಹೆಸರು ಲಕ್ಷ್ಮೀ ಎಂದೂ ಲಿಂಗ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್ Read More »

ಕರ್ನಾಟಕ

ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! – ತಾಂತ್ರಿಕ ದೋಷ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಲು ಸರಕಾರ ಪ್ರತ್ಯೇಕ ವೆಬ್‌ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ಸುಮಾರು 1.3 ಕೋಟಿ ಜನರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಬಹುತೇಕ ಅರ್ಜಿ ತಿರಸ್ಕೃತವಾಗಿದೆ ಎನ್ನುವ ಮಾಹಿತಿ ಇದೆ. ಹಾಗಾದರೆ ಈ ಯೋಜನೆಯ ಲಾಭ ಯಾರಿಗೆ ಮಾತ್ರ ಸೀಮಿತ ಎನ್ನುವುದು ಎಲ್ಲರಲ್ಲಿ ಕಾಡುವ

ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! – ತಾಂತ್ರಿಕ ದೋಷ ಹಿನ್ನೆಲೆ Read More »

ಕರ್ನಾಟಕ

ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ ನಂದಿನಿ- ಸರಕಾರದಿಂದ ಹಾಲಿನ ದರ ಏರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕ ಒಕ್ಕೂಟಗಳ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಈ ಕುರಿತು ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ‌ ಎಂದು ಸ್ಪಷ್ಟನೆ ನೀಡಿದ್ದಾರೆ. ದರ ಎಷ್ಟು ಹೆಚ್ಚಿಸಬೇಕು ಎಂಬುವುದರ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ. ಹಾಲು ಒಕ್ಕೂಟ ಮತ್ತು ಹಾಲು

ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ ನಂದಿನಿ- ಸರಕಾರದಿಂದ ಹಾಲಿನ ದರ ಏರಿಕೆ..! Read More »

ಕರ್ನಾಟಕ
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿ’ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸಿದ ಹಿನ್ನೆಲೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top