karnataka

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್ […]

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಮಂಗಳೂರು ಮಾಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಮನ್ಸೂರ್ ಅಲಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರು  ಬಳ್ಳಾರಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾಗಿದ್ದರು. ಆದರೆ ಇದೀಗ ಈ ಆದೇಶವನ್ನು ಮಾರ್ಪಡಿಸಿ ಮನ್ಸೂರ್ ಅಲಿ ಅವರನ್ನು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು Read More »

ಕರ್ನಾಟಕ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20.ಉಚಿತ ಪ್ರಯಾಣದ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಶಕ್ತಿ ಯೋಜನೆ ಹೆಚ್ಚು ದಿನ ಇರಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ ಎಂದು ಕರೆ ನೀಡಿರುವ ಆರ್​​.ಅಶೋಕ್, ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವೇಳೆ ಬಸ್​ ಗಳಲ್ಲಿ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್ Read More »

ಕರ್ನಾಟಕ

ಇಂದು ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ

(ನ್ಯೂಸ್ ಕಡಬ) neqskadaba.com ಪುತ್ತೂರು, ಜೂ. 20. ಮೇ ಹಾಗೂ ಜೂನ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು https://karresults.nic.in/ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ. ಪಿಯುಸಿ ಪೂರಕ ಪರೀಕ್ಷೆಗಳು ಮೇ 25 ರಿಂದ ಜೂನ್ 3ರವರೆಗೆ ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ

ಇಂದು ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ Read More »

ಕರ್ನಾಟಕ

ಡಿಸೆಂಬರ್ ಒಳಗೆ ಕಾಂಗ್ರೆಸ್ ಸರಕಾರ ಪತನ ➤ ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಡಿಸೆಂಬರ್‌ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎ೦ದು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಅಧಿಕಾರ ಹಂಚಿಕೆ ಸೂತ್ರವೇ ಕಾಂಗ್ರೆಸ್‌ಗೆ ಮುಳುವಾಗಲಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಕಲಹವೇರ್ಪಟ್ಟು ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ. ಇದೀಗ ಸಿದ್ದರಾಮಯ್ಯ ಬಣದವರು ಅವರೇ ಮುಂದಿನ ಐದು ವರ್ಷಗಳ

ಡಿಸೆಂಬರ್ ಒಳಗೆ ಕಾಂಗ್ರೆಸ್ ಸರಕಾರ ಪತನ ➤ ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..?

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜೂ. 19. ಮುಂಗಾರು ಆರಂಭವಾಗಿ 3 ವಾರ ಕಳೆದರೂ ನಿರೀಕ್ಷಿತ ಮಳೆ ಬೀಳದ ಹಿನ್ನೆಲೆ ರಾಜ್ಯಕ್ಕೆ ಬರಗಾಲದ ಭೀತಿ ಎದುರಾಗಿದೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ, 11 ಜಿಲ್ಲೆಗಳಲ್ಲಿ ಶೇ.29ರಿಂದ ಶೇ.59ರಷ್ಟು ಮಳೆ ಕೊರತೆ ಇದೆ. ಜೂ. 01ರಿಂದ ಸರಾಸರಿ 100mm ಮಳೆಯಾಗಬೇಕಿದ್ದು, ಆದರೆ ಕೇವಲ 30mm ಮಾತ್ರ ಮಳೆಯಾಗಿದೆ. ಅಲ್ಲದೇ ಸುಮಾರು 20 ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿದೆ. ಮಳೆ ಬಾರದೇ ರೈತಾಪಿ ವರ್ಗ ಮುಗಿಲಿನತ್ತ ನೋಡುವ ಪರಿಸ್ಥಿತಿ

ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..? Read More »

ಕರ್ನಾಟಕ

ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ

(ನ್ಯೂಸ್ ಕಡಬ) newskadab.com ಬೆಳ್ಳಾರೆ, ಜೂ.19. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ವೇಳೆ ವಾಹನವನ್ನು ತಡೆದ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್ ಹಾಗೂ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್. ಹಾಗೂ ಸಿಬ್ಬಂದಿಗಳು ಕರ್ತವ್ಯ ದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ

ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

(ನ್ಯೂಸ್ ಕಡಬ)newskadaba.com  ರಾಮನಗರ, ಜೂ .19 . ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಅಕ್ಕ ತಂಗಿಯರ ಮೇಲೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಜಯಮ್ಮ (50) ಎಂದು ಗುರುತಿಸಲಾಗಿದೆ ಹಾಗೂ ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್?

(ನ್ಯೂಸ್ ಕಡಬ)newskadaba , ಬೆಂಗಳೂರು, ಜೂ . 19 . ನೂತನ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಆಗಿರುವುದರಿಂದ, ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಇದನ್ನು ಖಂಡಿಸಿ ಕರ್ನಾಟಕ ವಾಣಿಜ್ಯ ಮಂಡಳಿ ಹಾಗೂ ಕೈಗಾರಿಕಾ ಮಂಡಳಿ  ಜೂನ್.22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇದಕ್ಕೆ ರಾಜ್ಯದ ಹಲವು ಉದ್ಯಮಿಗಳು ಹಾಗೂ ಕೈಗಾರಿಕೆಗಳು ಬೆಂಬಲ ಸೂಚಿಸಿದೆ. ಎಫ್ ಕೆ ಸಿಸಿಐ ಎಚ್ಚರಿಕೆ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಚರ್ಚೆ ನಡೆಸದ ಹಿನ್ನೆಲೆಯಲ್ಲಿ

ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್? Read More »

ಕರ್ನಾಟಕ

ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್

 (ನ್ಯೂಸ್ ಕಡಬ) newskadaba ಮೈಸೂರು, ಜೂ. 17. ಅನ್ನಭಾಗ್ಯ ಯೋಜನೆಗೆ ರಾಜ್ಯದ ರೈತರಿಂದಲೇ ಭತ್ತ, ರಾಗಿ, ಜೋಳವನ್ನು ಖರೀದಿಸಬೇಕು ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಬೇಡಿಕೆ ಸಲ್ಲಿಸುತ್ತಿದ್ದು, ಅದಕ್ಕೆ ಒಪ್ಪಿಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಕೇಂದ್ರದಿಂದ ಖರೀದಿಸುವ ಬದಲು ರೈತರಿಂದ ಅಕ್ಕಿ ಖರೀದಿಸಿ ಎಂದು ಹೇಳಿದ್ದಾರೆ. ರಾಜ್ಯದ

ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್ Read More »

ಕರ್ನಾಟಕ
Scroll to Top