karnataka

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. 118ಕೋಟಿ ರೂ. ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಬಿಬಿಎಂಪಿಯ 8 ಇಂಜಿನಿಯರ್ ಗಳನ್ನು ರಾಜ್ಯ ಸರಕಾರ ಅಮಾನತುಗೊಳಿಸಿದೆ. ಆರ್.ಆರ್ ನಗರದ ವಿಧಾಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯಿಂದ ಕೆಆರ್.ಐಡಿಎಲ್ ಗೆ ವಹಿಸಲಾಗಿದ್ದ ಕೆಲಸಗಳನ್ನು ಮಾಡದೇ ಬಿಲ್ ಮೊತ್ತ ಬಿಡುಗಡೆಯಾಗಿರುವುದು  ಲೋಕಾಯುಕ್ತ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತರ ಶಿಫಾರಸಿನ ಮೇರೆಗೆ ಸರಕಾರವು ಅಮಾನತು ಮಾಡಿದೆ. ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ […]

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು Read More »

ಕರ್ನಾಟಕ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ರದ್ದು ➤ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಸರ್ಕಾರ ಪರಿಚಯಿಸಿದ್ದ ಮತಾಂತರ ವಿರೋಧಿ ಕಾನೂನನ್ನ ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಪಾಠಗಳನ್ನ ಶಾಲಾ ಪಠ್ಯ ಪುಸ್ತಕದಿಂದ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದ್ದು, ಜೊತೆಗೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನ ಕಡ್ಡಾಯಗೊಳಿಸಲು ಸರ್ಕಾರ

ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ರದ್ದು ➤ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ Read More »

ಕರ್ನಾಟಕ

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ!

(ನ್ಯೂಸ್ ಕಡಬ)newskadaba.com ತುಮಕೂರು, ಜೂ . 15 . ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದ್ದ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಲವ್ವಿಡವ್ವಿ ನಡೆಸಿ ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ಎಂಬಾತನು ವಿದ್ಯಾರ್ಥಿನಿಯೊಂದಿಗೆ ಲವ್ವುಡವ್ವಿ  ಶುರುಮಾಡಿದ್ದಾನೆ. ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಚಕ್ಕಂದ ವಿಷಯ ತಿಳಿದ ಬಳಿಕ ಕಾಲೇಜು ವಿದ್ಯಾರ್ಥಿಗಳು ರೊಚ್ಚಿಗೆದ್ದು ಉಪನ್ಯಾಸಕನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ನಮ್ಮ ಮುಂದೆಯೇ ಉಪನ್ಯಾಸಕನ ಬಂಧನವಾಗಬೇಕು ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು  ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ! Read More »

ಕರ್ನಾಟಕ

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 15. ಆನ್-ಲೈನ್ ವಂಚನೆ ಜಾಲವಾದ ಪಿಂಕ್ ವಾಟ್ಸಾಪ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ನಿರ್ದೇಶನ ನೀಡಿದೆ. ಪಿಂಕ್ ವಾಟ್ಸಾಪ್ ನ್ನು ಹೆಚ್ಚಿನ ಫ್ಯೂಚರ್ಸ್‌ಗಳೊಂದಿಗೆ ಹೊಸ ರೂಪದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಅಗತ್ಯವಾಗಿ ಪ್ರಯತ್ನಿಸಿ ಎಂಬ ಲಿಂಕ್‌ನೊಂದಿಗೆ ಮೊಬೈಲ್ ಗಳಿಗೆ ಎಸ್‌ಎಂಎಸ್ ಬರುತ್ತಿದ್ದು, ಇದನ್ನು ನಂಬಿದ ಸಾಕಷ್ಟು ಮಂದಿ ನಕಲಿ ಪಿಂಕ್ ವಾಟ್ಸಾಪ್‌ ಅನ್ನು ಇನ್‌ಸ್ಟಾಲ್ ಮಾಡುತ್ತಿದ್ದಾರೆ. ಇದರ ಪರಿಣಾಮ ಹ್ಯಾಕರ್ಸ್‌ಗಳು ಮೊಬೈಲ್‌ನಲ್ಲಿರುವ ಫೋಟೋಗಳು,

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 15 . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಸಿಇಟಿಯಲ್ಲೂ ಎಲ್ಲ ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಮಂಗಳೂರಿನ ಎಕ್ಸ್‌ಪರ್ಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಪ್ರಥಮ ರ್ಯಾಂಕ್(96.7%) ಪಡೆದಿದ್ದಾರೆ.  ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್ Read More »

ಕರ್ನಾಟಕ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜೂ .15 . ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಯುವತಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬೈಪಾಸ್ ಬಿ.ಕಸಬಾ ಗ್ರಾಮದ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅಲ್ಲಿಗೆ ಹೋಗುವುದೆಂದು ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜೂ. 14. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನವವಿವಾಹಿತರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ನಡೆದಿದೆ. ಮೃತರನ್ನು ಹೊನಮಲ್ಲ ತೆರದಾಳ ಹಾಗೂ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಕಳೆದ ಮೇ. 22ರಂದು ಮದುವೆಯಾಗಿದ್ದ ಇವರು, ಸಂಬಂಧಿಕರ ಮನೆಗೆ ಹೋಗಿ ವಾಪಸಾಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ.ಈ ಕುರಿತು ವಿಜಯಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ದರ ಏರಿಕೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ➤ ಬೊಮ್ಮಾಯಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 13. ಬಿಜೆಪಿ ಸರಕಾರ ವಿದ್ಯುತ್ ದರ ಏರಿಕೆಯ ಪ್ರಸ್ತಾಪವನ್ನು ಒಪ್ಪಿರಲಿಲ್ಲ‌. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಏರಿಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ನಾವು ಇದನ್ನು ಒಪ್ಪಿರಲಿಲ್ಲ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ನೀಡಿದೆ ಎಂದರು.

ವಿದ್ಯುತ್ ದರ ಏರಿಕೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ➤ ಬೊಮ್ಮಾಯಿ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಕೆಲಸ ಮುಗಿಸಿಕೊಂಡು ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಹೆಚ್ಚಿನ ಹಣ ಕೇಳಿದ ಚಾಲಕನೊಂದಿಗೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಸ್ಸಾಂ ಮೂಲದ ಅಹ್ಮದ್ (28) ಮತ್ತು ಗಾಯಗೊಂಡಿರುವ ಯುವಕನನ್ನು ಅಯೂಬ್ (26) ಎಂದು ಗುರುತಿಸಲಾಗಿದೆ. ಪ್ರಯಾಣಿಕರು ಮತ್ತು ಚಾಲಕನ ನಡುವೆ ಹಣದ ವಿಷಯಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಇಬ್ಬರು ಪ್ರಯಾಣಿಕರಿಗೆ ಆಟೋ ಚಾಲಕ ಚಾಕುವಿನಿಂದ ಇರಿದಿದ್ದು,

ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top