karnataka

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು. ಮನೆ ಮೇಲೆ ದಾಳಿ ನಡೆದ ವಿಚಾರ ತಿಳಿದು ವಾಕಿಂಗ್‌ ಮಾಡುತ್ತಿದ್ದ […]

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ.28. ಬೈಕ್ ಹಾಗೂ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್ ಗ್ರಾಮದಲ್ಲಿ ಸಮೀಪ ನಡೆದಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಮಲ್ಲಿಕಾರ್ಜುನ್, ರವಿ, ಅಂಬರೀಶ್ ಹಾಗೂ ನರೇಶ್ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಕಾರುಗಳು ಢಿಕ್ಕಿಯಾಗಿವೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಕಲಬುರಗಿ ನಗರದ

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಇಂದು ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದರು ಎಂದು ವರದಿಯಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ, ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆಗೆ ಸ್ವಲ್ಪ ಸಮಯ ಮಾತನಾಡಿ ತೆರಳಿದ್ದಾರೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ Read More »

ಕರ್ನಾಟಕ
crime, arrest, suspected

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ.26. ವ್ಯಕ್ತಿಯೋರ್ವ ಏಳು ವರ್ಷದ ಬಾಲಕನನ್ನು ಹರಿಯುವ ನೀರಿನ ಅಡವಿ (ಎಚ್.ಎಲ್.ಸಿ.) ಕಾಲುವೆಗೆ ಎಸೆದು ಕೊಲೆಗೈದಿರುವ ಘಟನೆ ಕಮಲಾಪುರ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಕಮಲಾಪುರದ ರಾಜಮ್ಮ ಮತ್ತು ಬಾಬು ದಂಪತಿಯ ಪುತ್ರ ಅಭಿ(7) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಕಮಲಾಪುರ ನಿವಾಸಿ ಓಬಳೇಶ್ (24) ಎಂದು ಗುರುತಿಸಲಾಗಿದೆ. ಪರಿಚಯಸ್ಥನಾಗಿದ್ದ ಓಬಳೇಶ ಅ.22ರಂದು ಬೆಳಗ್ಗೆ ಅಭಿಯನ್ನು ತನ್ನ ಸ್ಕೂಟರ್ ನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದಾನೆ. ಶಾಲೆಯಲ್ಲಿ ಬ್ಯಾಗ್ ಇರಿಸಿ ಅಭಿಯನ್ನು

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ವತಿಯಿಂದ ಅ.28ರಂದು ಸಂಜೆ 6ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ 2023-24 ಮತ್ತು 2024-25ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್.ಎಸ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸದ ಪಿ.ಸಿ. ಮೋಹನ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕವನ್ನು ಬಿಡುಗಡೆ ಮಾಡಲಿದ್ದು, ಕನ್ನಡ

ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ

ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಹಬ್ಬಕ್ಕೆ ಬೆಂಗಳೂರಿನಿಂದ ಊರಿಗೆ ತೆರಳುವವರು ಹಾಗೂ ನಂತರ ಮರಳುವವರ ಸಂಖ್ಯೆಯಲ್ಲಿ ಅಗಾಧ ಏರಿಕೆಯಾಗಲಿದೆ. ದೀಪಾವಳಿ ಹಬ್ಬದ ಒಂದು ವಾರ ಮೊದಲು ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ, ಹೀಗೆ ಮಿತಿ ಮೀರಿ ದರ ಹೆಚ್ಚಿಸುವ ಖಾಸಗಿ ಬಸ್ಸುಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಜನರು ಖಾಸಗಿ ಬಸ್

ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ನವೆಂಬರ್‌ 15ರೊಳಗೆ ನಗರದಲ್ಲಿನ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ. ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ

ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ Read More »

ಕರ್ನಾಟಕ

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು:   ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರು, ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಲಿ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಲಿ,  ಹಾಗೂ ಪದಾಧಿಕಾರಿಯಾಗಲು ಅವಕಾಶವಿರುವುದಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020ರ ಸೆಕ್ಷನ್-8(1) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ-15ರಲ್ಲಿ

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ Read More »

ಕರ್ನಾಟಕ

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.25, ಹುಬ್ಬಳ್ಳಿ: ದೀಪಾವಳಿ ಸಂದರ್ಭದಲ್ಲಿ ಅತೀ ದಟ್ಟಣೆಯಿರುವ ಪ್ರಯಾಣಿಕರನ್ನು  ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top