karnataka

ಅಂಗನವಾಡಿ ಕೇಂದ್ರಗಳಿಗೆ ಬಿಡುಗಡೆಯಾಗದ ಅನುದಾನ.!➤ಕಾರ್ಯಕರ್ತೆಯರಿಗೆ ಮೊಟ್ಟೆ ಸಾಲದ ಹೊರೆ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.27 ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಮೊಟ್ಟೆ ವಿತರಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಎರಡು ತಿಂಗಳಿಂದ ಅನುದಾನವೇ ಬಿಡುಗಡೆಯಾಗಿಲ್ಲ. ಸಾಲದ ರೂಪದಲ್ಲಿ ಕಿರಾಣಿ ಅಂಗಡಿಗಳಿಂದ ಮೊಟ್ಟೆ ಖರೀದಿಸಿ ವಿತರಿಸಲಾಗುತ್ತಿದೆ. ಕಾರ್ಯಕರ್ತೆಯರು ಸ್ಥಳೀಯವಾಗಿ ಮೊಟ್ಟೆ ಖರೀದಿಸಿ, ಫಲಾನುಭವಿಗಳಿಗೆ ವಿತರಿಸುತ್ತಿದ್ದರು. ಇದಕ್ಕೆ ವೆಚ್ಚವಾದ ಹಣವನ್ನು ಅಂಗನವಾಡಿ ಕೇಂದ್ರಗಳ ಬಾಲ ವಿಕಾಸ ಸಲಹಾ ಸಮಿತಿ ಹಾಗೂ ಕಾರ್ಯಕರ್ತೆಯರ ಜಂಟಿ ಖಾತೆಗೆ ನಿಯಮಿತವಾಗಿ ಜಮೆ ಮಾಡಲಾಗುತ್ತಿತ್ತು. ಕೆಲವೊಮ್ಮೆ ಮುಂಗಡವಾಗಿಯೇ ಹಣ ಕೈ ಸೇರುತ್ತಿತ್ತು. ಆದರೆ, ವಿಧಾನಸಭೆ ಚುನಾವಣೆ, ಮತ್ತಿತರ ಕಾರಣಗಳಿಂದಾಗಿ ಏಪ್ರಿಲ್‌ […]

ಅಂಗನವಾಡಿ ಕೇಂದ್ರಗಳಿಗೆ ಬಿಡುಗಡೆಯಾಗದ ಅನುದಾನ.!➤ಕಾರ್ಯಕರ್ತೆಯರಿಗೆ ಮೊಟ್ಟೆ ಸಾಲದ ಹೊರೆ Read More »

ಕರ್ನಾಟಕ

ನೂತನ ಸ್ಪೀಕರ್ ಖಾದರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.27. ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ. ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ.ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನೂತನ ಸ್ಪೀಕರ್ ಖಾದರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು Read More »

ಕರ್ನಾಟಕ
Crime

ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮೇ.27. ಅನ್ಯಕೋಮಿನ ಜೋಡಿ ಹೋಟೆಲ್ ಗೆ ತೆರಳಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಚಾಟ್ ಸೆಂಟರ್ನಲ್ಲಿ ಯುವಕರ ಗುಂಪೊಂದು ಭಿನ್ನ ಧರ್ಮದ ಹುಡುಗಿ ಮತ್ತು ಹುಡುಗನಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.  

ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು,ಮೇ.27 ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶ್ರೀರಾಮಸೇನೆ ಮುಖಂಡನೋರ್ವನ ವಿರುದ್ಧ ಚಿಕ್ಕಮಗಳೂರು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಪೀಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಹಾಗೂ ಒಂದು ಸಮುದಾಯದವರ ಭಾವನೆಗಳಿಗೆ ಧಕ್ಕೆಯಾಗುವಂತಹ ಪೋಸ್ಟ್ ಹಾಕಿದ್ದಾನೆ. ಆದ್ದರಿಂದ ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ಎ. ಮಂಜು ನಗರದಲ್ಲಿರುವ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದಾರೆ.ಈ ಬಗ್ಗೆ

ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್.!➤ಪ್ರಕರಣ ದಾಖಲು Read More »

ಕರ್ನಾಟಕ

ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು,ಮೇ.27 ವಿವಾಹಿತೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಕ್ಯಾಂಪಿನ ಹೊರವಲಯದಲ್ಲಿ 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು. ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ,ಆರೋಪಿಗಳು ಪರಾರಿಯಾಗಿದ್ದಾರೆ. ಅಸ್ವಸ್ಥರಾಗಿದ್ದ ಮಹಿಳೆಯನ್ನು ಗಮನಿಸಿದ ಜನ ಪೊಲೀಸರಿಗೆ ಮಾಹಿತಿ ನೀಡಿ,ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ

ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು.!➤ಪ್ರಕರಣ ದಾಖಲು Read More »

ಕರ್ನಾಟಕ

ಕೈ ತಪ್ಪಿದ ಸಚಿವ ಸ್ಥಾನ➤ ರಾಜೀನಾಮೆ ನೀಡಲು ಮುಂದಾದ ಬಿ.ಕೆ ಹರಿಪ್ರಸಾದ್.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.27ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ಉತ್ತಮ‌ ಬಾಂಧವ್ಯ ಹೊಂದಿದ್ದ ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇಟ್ಟುಕೊಂಡಿದ್ದು,

ಕೈ ತಪ್ಪಿದ ಸಚಿವ ಸ್ಥಾನ➤ ರಾಜೀನಾಮೆ ನೀಡಲು ಮುಂದಾದ ಬಿ.ಕೆ ಹರಿಪ್ರಸಾದ್.! Read More »

ಕರ್ನಾಟಕ

ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ.26. ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಹಲವು ಕಡೆ ಮೆಸ್ಕಾಂ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದರು. ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡ ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದೆ. ಇದರ ನಡುವೆ ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳು ಸಿದ್ದತೆ ನಡೆಸಿದೆ ಎನ್ನಲಾಗಿದೆ. ಉಚಿತ ವಿದ್ಯುತ್ ಯೋಜನೆ ಮಾತ್ರವಲ್ಲದೇ ಕಾಂಗ್ರೆಸ್ ನ ಐದು

ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ Read More »

ಕರ್ನಾಟಕ

ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26  ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ಸತ್ತು ತೇಲುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರು ಮೀನುಗಳು ಸತ್ತು ತೇಲುತ್ತಿರುವುದನ್ನು ಗಮನಿಸಿದ್ದಾರೆ. ಮಡಿವಾಳ ಕೆರೆ 252 ಎಕರೆ ವಿಸ್ತೀರ್ಣ ಹೊಂದಿದ್ದು ಕರ್ನಾಟಕ ಅರಣ್ಯ ಇಲಾಖೆ ಸುಪರ್ದಿಗೆ ಒಳಪಟ್ಟಿದೆ. ಮಡಿವಾಳ ಮಾತ್ರವಲ್ಲದ ನಗರದ ಹಲವು ಕೆರೆಗಳಲ್ಲಿ ಮೀನುಗಳು ಸಾಯುತ್ತಿರುವ ಘಟನೆಗಳು ವರದಿಯಾಗಿವೆ. ಕೆರೆಗೆ ಸೇರುತ್ತಿರುವ ಕೊಳಚೆ ನೀರು ಸಮರ್ಪಕವಾಗಿ ಸಂಸ್ಕರಣೆ ಮಾಡದೇ ಇರುವುದೇ ಇಂತಹ

ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.! Read More »

ಕರ್ನಾಟಕ

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು.!➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.26   ಅತಿ ವೇಗವಾಗಿ ಬಂದ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ರೇಲಿಂಗ್ ಮೇಲೆ ಹತ್ತಿ ನಿಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಶಿವಮೊಗ್ಗ – ಭದ್ರಾವತಿ ರಸ್ತೆಯ ಮಲವಗೊಪ್ಪ ಬಳಿ ಈ ಘಟನೆ ನಡೆದಿದ್ದು, ಕಾರು ಚಾಲಕ ವಿನಯ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲವಗೊಪ್ಪ ಮತ್ತು ಹರಿಗೆ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಹೀಗಾಗಿ ಒಂದೇ ಬದಿ ಸಂಚರಿಸುವಂತೆ ಕಾಂಕ್ರೀಟ್ ಬ್ಯಾರಿಕೇಡ್ ಬ್ಲಾಕ್ ಅಳವಡಿಸಲಾಗಿತ್ತು. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿದ

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು.!➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ, 26. ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡುತ್ತಿದ್ದರು. ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ Read More »

ಕರ್ನಾಟಕ
Scroll to Top