karnataka

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ […]

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿನ ಇಂಜಿನ್ ಕಳಚಿ ಬೇರ್ಪಟ್ಟ ಬೋಗಿಗಳು.!➤ಮಾರ್ಗ ಮಧ್ಯೆ ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.26  ತಾಳಗುಪ್ಪಾ- ಬೆಂಗಳೂರು ಎಕ್ಸಪ್ರೆಸ್ ರೈಲು ಭದ್ರಾವತಿ ಸಮೀಪ ಇಂಜಿನ್ ಕಳಚಿ ಬೋಗಿಗಳ ಬಿಟ್ಟು ಮುಂದೆ ಹೋಗಿರುವ ಘಟನೆ ನಡೆದಿದೆ. ಬೋಗಿಗಳು ಮಾರ್ಗ ಮಧ್ಯೆದಲ್ಲಿಯೇ ಬೇರ್ಪಟ್ಟ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟ ರೈಲು ಬೆಳಗ್ಗೆ 7 ಗಂಟೆಗೆ ಬಿದರೆ ಬಳಿ ಬರುತ್ತಿದ್ದಂತೆ ಇಂಜಿನ್​ನಿಂದ ಬೋಗಿಗಳು ಬೇರ್ಪಟ್ಟಿವೆ. ಕಪ್ಲಿಂಗ್ ಸಡಿಲಗೊಂಡ ಹಿನ್ನೆಲೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ ಎಂದು ತಿಳಿದು ಬಂದಿದೆ.ಬಿದರೆ ಪ್ರದೇಶ ಸಮತಟ್ಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರೈಲಿನ ಇಂಜಿನ್ ಕಳಚಿ ಬೇರ್ಪಟ್ಟ ಬೋಗಿಗಳು.!➤ಮಾರ್ಗ ಮಧ್ಯೆ ಪ್ರಯಾಣಿಕರ ಪರದಾಟ Read More »

ಕರ್ನಾಟಕ

ಸ್ಪೀಕರ್ ಆಗಿ ಮೊದಲ ಬಾರಿ ಮಂಗಳೂರಿಗೆ ಬಂದ ಯುಟಿ ಖಾದರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.26. ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಸ್ಪೀಕರ್ ಯುಟಿ ಖಾದರ್ ಆಗಮಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕ್ಷೇತ್ರದ ಜನರು ಗೌರವದಿಂದ ಸ್ವಾಗತವನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳೂರಿನಲ್ಲಿ ಕ್ಷೇತ್ರದ ಜನರನ್ನು ಮತ್ತು ಅಭಿಮಾನಿಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಸ್ಪೀಕರ್ ಆದರೆ ಜನರ ಸಂಪರ್ಕಕ್ಕೆ ಅಡ್ಡಿ ಇಲ್ಲ, ತಾನು ಸ್ಪೀಕರ್ ಆಗಿದ್ದರೂ, ಜನ ಸಾಮಾನ್ಯರಿಗೆ ಮತ್ತು ತಮ್ಮ ಕ್ಷೇತ್ರದ

ಸ್ಪೀಕರ್ ಆಗಿ ಮೊದಲ ಬಾರಿ ಮಂಗಳೂರಿಗೆ ಬಂದ ಯುಟಿ ಖಾದರ್ Read More »

ಕರ್ನಾಟಕ

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್

(ನ್ಯೂಸ್ ಕಡಬ)newskadaba.com ಧಾರವಾಡ, ಮೇ.26. ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ ನಡೆದಿದೆ ಎಂದು ವರದಿ ತಿಳಿಸಿದೆ. ಮಹಮ್ಮದ್ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಗುರುತಿಸಲಾಗಿದೆ. ಮನೆ ಎದುರು ಕುಳಿತಾಗ ದಾಳಿ ಮಾಡಿದ ಗುಂಪು ಮಚ್ಚಿನಿಂದ ಕೊಚ್ಚಿ ಮಹಮ್ಮದ್ ಕುಡಚಿ ಅವರನ್ನು ಕೊಲೆ ಮಾಡಲಾಗಿದೆ. ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿಯೋಜನೆ ಅಡಿ ಹೆಸರು ನೋಂದಾವಣೆ➤ ಸೈಬರ್‌ ಸೆಂಟರ್‌ಗಳ ಬಳಿ ಮುಗಿಬಿದ್ದ ಮಹಿಳೆಯರು.!  

(ನ್ಯೂಸ್ ಕಡಬ)newskadaba.com ಕೋಲಾರ,ಮೇ.26   ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅಡಿ ಹೆಸರು ನೋಂದಾಯಿಸಲು ಗುರುವಾರ ಮುಂಜಾನೆ ನೂರಾರು ಮಹಿಳೆಯರು ನಗರದ ಸೈಬರ್‌ ಸೆಂಟರ್‌ಗಳಿಗೆ ಮುಗಿಬಿದ್ದಿದ್ದರು. ಪಡಿತರ ಚೀಟಿಗೆ ಮೇ 31ರ ಒಳಗಾಗಿ ಆಧಾರ್‌ ಜೋಡಣೆ ಮಾಡಿ ಹೆಸರು ನೋಂದಾಯಿಸಿದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಅಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ಸಿಗುತ್ತದೆ ಎಂಬ ಸುಳ್ಳು ಸಂದೇಶ ಸಾಮಾಜಿಕ ಜಾಲತಾಣ ಮತ್ತು ವಾಟ್ಸ್‌ಆಯಪ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.ಇದನ್ನು ನಂಬಿದ ಮಹಿಳೆಯರು ಎಲ್ಲ ದಾಖಲೆಗಳೊಂದಿಗೆ ಸೈಬರ್‌ ಸೆಂಟರ್‌ಗಳ ಮುಂದೆ

ಗೃಹಲಕ್ಷ್ಮಿಯೋಜನೆ ಅಡಿ ಹೆಸರು ನೋಂದಾವಣೆ➤ ಸೈಬರ್‌ ಸೆಂಟರ್‌ಗಳ ಬಳಿ ಮುಗಿಬಿದ್ದ ಮಹಿಳೆಯರು.!   Read More »

ಕರ್ನಾಟಕ

ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ.!

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ,ಮೇ.26 ನಗರದಲ್ಲಿ ಅನ್ಯಕೊಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಹಿಂದೂ ಯುವಕನ ಜೊತೆ ಅನ್ಯಕೊಮಿನ ಯುವತಿ ಆಗಮಿಸಿದ್ದಕ್ಕೆ ಯುವಕರು ಗರಂ ಆಗಿ ಇಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.    

ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ.! Read More »

ಕರ್ನಾಟಕ

ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.26. ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ ಎನ್ನಲಾಗಿದೆ. ಕೋಟ ಪೊಲೀಸರು ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಮೂವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು

ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26 ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ

ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ Read More »

ಕರ್ನಾಟಕ

ಪೊಲೀಸರ ಮೇಲೆ ದ್ವಿಚಕ್ರ ವಾಹನ ಹತ್ತಿಸಲು ಯತ್ನಿಸಿದ ಅಪರಿಚಿತರು.! ➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಕುಂದಾಪುರ,ಮೇ.25  ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ದ್ವಿಚಕ್ರ ವಾಹನವನ್ನು ಡಿಕ್ಕಿ ಹೊಡೆಸಲು ಯತ್ನಿಸಿದ ಅಪರಿಚಿತ ವ್ಯಕ್ತಿಗಳು ವಾಹನದೊಂದಿಗೆ ಪರಾರಿಯಾದ ಘಟನೆ ಸಾಲಿಗ್ರಾಮದಲ್ಲಿ ನಡೆದಿದೆ. ಕೋಟ ಪೊಲೀಸ್ ಠಾಣೆಯ ತನಿಖಾ ವಿಭಾಗದ ಸಬ್ ಇನ್ಸ್‌ಪೆಕ್ಟರ್ ನರೇಂದ್ರ ಅವರು ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಬಂದಿಯೊಂದಿಗೆ ವಾಹನಗಳ ತಪಾಸಣೆ ನಡೆಸುತ್ತಿದ್ದರು. ನಾಲ್ವರು ಬೈಕ್ ಸವಾರರು ಅತಿ ವೇಗವಾಗಿ ಬರುತ್ತಿದ್ದರು, ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಪೊಲೀಸರು ನಿಲ್ಲಿಸುವ ಸೂಚಿಸಿದರೂ ಕೂಡ ಬೈಕಿನ ವೇಗ ಹೆಚ್ಚಿಸಿ ಪೋಲೀಸರ ಮೈ

ಪೊಲೀಸರ ಮೇಲೆ ದ್ವಿಚಕ್ರ ವಾಹನ ಹತ್ತಿಸಲು ಯತ್ನಿಸಿದ ಅಪರಿಚಿತರು.! ➤ಪ್ರಕರಣ ದಾಖಲು Read More »

ಕರ್ನಾಟಕ

ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ, ಕೂಲಿ ಕಾರ್ಮಿಕ ಮೃತ್ಯು.!

(ನ್ಯೂಸ್ ಕಡಬ)newskadaba.com ಕೋಲಾರ,ಮೇ.25  ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ಕೆ.ಬಿ.ಹೊಸಹಳ್ಳಿ ಬಳಿ ನಡೆದಿದೆ.ಕೆ.ಬಿ.ಹೊಸಹಳ್ಳಿ ಬಳಿಯ ಜೈರಾಮರೆಡ್ಡಿ ಎಂಬುವರಿಗೆ ಸೇರಿದ ಕಲ್ಲಿನ ಕ್ವಾರಿಯಲ್ಲಿ ಸ್ಪೋಟ ಸಂಭವಿಸಿದ್ದು, ಯಾದಗಿರಿ ಮೂಲದ ಕಾರ್ಮಿಕ ಸೋಮಶೇಖರ್ ಮೃತಪಟ್ಟಿದ್ದಾರೆ. ಕಲ್ಲು ಕ್ವಾರಿಯಲ್ಲಿ ಸ್ಪೋಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಸೋಮಶೇಖರ್ ನನ್ನು ಹೊಸಕೋಟೆಯ ಎಂಬಿಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವೇಮಗಲ್ ಠಾಣೆ ಪೊಲೀಸರು ಭೇಟಿ

ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ, ಕೂಲಿ ಕಾರ್ಮಿಕ ಮೃತ್ಯು.! Read More »

ಕರ್ನಾಟಕ
Scroll to Top