karnataka

ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಮಸ್ಯೆ ಆಲಿಸಿದ ಶಾಸಕ..!➤ಪ್ರದೀಪ್ ಈಶ್ವರ್

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ,ಮೇ.19  ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಬಳಿಕ ಗುರುವಾರ ಬೆಳ್ಳಂಬೆಳಗ್ಗೆ ತಾಲ್ಲೂಕಿನ ಮೈಲಪ್ಪನಹಳ್ಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಪ್ರದೀಪ್ ಈಶ್ವರ್, ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಚುನಾವಣೆಯ ಫಲಿತಾಂಶದ ನಂತರ ಇಡೀ ಕ್ಷೇತ್ರದ ಪ್ರತಿ ಮನೆಗೆ ಭೇಟಿ ನೀಡಿ ಕಷ್ಟಸುಖ ವಿಚಾರಿಸುತ್ತೇನೆ ಎಂದು ಭರವಸೆ ನೀಡಿದ್ದರಿಂದ “ನಮಸ್ತೆ ಚಿಕ್ಕಬಳ್ಳಾಪುರ” ಎಂಬ ಕಾರ್ಯಕ್ರಮದಡಿ ತಾಲ್ಲೂಕಿನ ಪ್ರತಿಯೊಂದು ಗ್ರಾಮದ ಮನೆಗೆ […]

ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಮಸ್ಯೆ ಆಲಿಸಿದ ಶಾಸಕ..!➤ಪ್ರದೀಪ್ ಈಶ್ವರ್ Read More »

ಕರ್ನಾಟಕ

ಮೈಸೂರಿನ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಮೈಸೂರು,ಮೇ.19 ಮೈಸೂರಿನ ರಂಗಾಯಣ ರಂಗ ಶಿಕ್ಷಣ ಕೇಂದ್ರದಲ್ಲಿ 10 ತಿಂಗಳ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ರಂಗಭೂಮಿಯ ಕುರಿತು ಪ್ರಾಥಮಿಕ ಅನುಭವ ಹೊಂದಿರುವ ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರುವ 18ರಿಂದ 28 ವರ್ಷದೊಳಗಿನ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಹಾಗೂ ಐದು ಸಾವಿರ ರೂಪಾಯಿ ವಿದ್ಯಾರ್ಥಿವೇತನ ಪಾವತಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 5, ಹೆಚ್ಚಿನ ಮಾಹಿತಿಗಾಗಿ

ಮೈಸೂರಿನ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ..! Read More »

ಕರ್ನಾಟಕ

ಜಾತಿನಿಂದನೆ ಆರೋಪದಡಿ ಬಿಜೆಪಿ ಶಾಸಕನ ವಿರುದ್ಧ FIR​ ದಾಖಲು..!

(ನ್ಯೂಸ್ ಕಡಬ)newskadaba.com ದಾವಣಗೆರೆ,ಮೇ.19 ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.‘ಅಪ್ಪನಿಗೆ ಹುಟ್ಟಿದ ಮಾದರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಚುನಾವಣೆಯಲ್ಲಿ ಗೆದ್ದ ಎರಡೇ ದಿನದಲ್ಲಿ ಹರೀಶ್ ವಿವಾದಿತ ಹೇಳಿಕೆ ನೀಡಿದ್ದರು. ದಲಿತ ಮುಖಂಡರ ದೂರು ಹಿನ್ನೆಲೆ ಎಫ್​ಐಆರ್ ದಾಖಲಾಗಿದ್ದು, ಬಿ.ಪಿ.ಹರೀಶ್​​ ಬಂಧನ ಭೀತಿಯಲ್ಲಿದ್ದಾರೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ

ಜಾತಿನಿಂದನೆ ಆರೋಪದಡಿ ಬಿಜೆಪಿ ಶಾಸಕನ ವಿರುದ್ಧ FIR​ ದಾಖಲು..! Read More »

ಕರ್ನಾಟಕ

ಹೆಲ್ಮೆಟ್​ ಧರಿಸದೆ ಮಹಿಳಾ ಪಿಎಸ್​ಐ ಸಂಚಾರ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ವಾಹನಗಳನ್ನು ತಡೆದು ಕೇಸ್ ದಾಖಲಿಸಿ ದಂಡ ವಿಧಿಸುತ್ತಾರೆ. ಆದರೆ ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸಿದರೆ ಹೇಗೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದರೆ. ಮಹಿಳಾ ಸಬ್​ ಇನ್​ಸ್ಟೆಕ್ಟರ್ ಒಬ್ಬರು ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುತ್ತಿದ್ದು ಹೆಲ್ಮೆಟ್ ಧರಿಸದೇ ಹೋಗುತ್ತಿದ್ದಾರೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಅವರ ಫೋಟೋ ಹಾಗೂ ವಿಡಿಯೋ ಸಮೇತ ಟ್ವೀಟ್ ಮಾಡಿದ್ದರು. ಡಿಜಿಪಿ, ಬೆಂಗಳೂರು ಟ್ರಾಫಿಕ್ ಪೊಲೀಸ್ ಹಾಗೂ ಕಬ್ಬನ್​ಪಾರ್ಕ್ ಸಂಚಾರ ಪೊಲೀಸರನ್ನು ಮೆನ್ಷನ್ ಮಾಡಿದ್ದ

ಹೆಲ್ಮೆಟ್​ ಧರಿಸದೆ ಮಹಿಳಾ ಪಿಎಸ್​ಐ ಸಂಚಾರ..! ➤ ಪ್ರಕರಣ ದಾಖಲು Read More »

ಕರ್ನಾಟಕ

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ..!➤ ಬೆಚ್ಚಿಬಿದ್ದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯ ಪಾತ್ರದಲ್ಲಿ ವಿಮಾನವೊಂದು ಅತಿ ಕಡಿಮೆ ಅಂತರದಲ್ಲಿ ಹಾರಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಕಳೆದ 2-3 ದಿನಗಳಿಂದ ವಿಮಾನ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ.ಇದರಿಂದಾಗಿ ಮುಂಡರಗಿ ತಾಲೂಕಿನ ಶೀರನಹಳ್ಳಿ, ಗುಮ್ಮಗೋಳ ಹಲವು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅತಿ ಕಡಿಮೆ ಅಂತರದಿಂದ ವಿಮಾನ ಹಾರಾಟದಿಂದ ರೈತರು ಜಮೀನಿನಲ್ಲಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ವಿಮಾನ ಯಾಕೆ ಕಡಿಮೆ ಅಂತರದಲ್ಲಿ ನಮ್ಮ ಗ್ರಾಮಗಳ ಮೇಲೆ ಹಾರಾಟ ಮಾಡುತ್ತಿದೆ ಎಂದು

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ..!➤ ಬೆಚ್ಚಿಬಿದ್ದ ಗ್ರಾಮಸ್ಥರು Read More »

ಕರ್ನಾಟಕ

ಪತ್ನಿಯ ಕತ್ತು ಹಿಸುಕಿ ಕೊಂದ ಪತಿ..!➤ಆರೋಪಿ ಆರೆಸ್ಟ್

(ನ್ಯೂಸ್ ಕಡಬ)newskadaba.com ಯಾದಗಿರಿ,ಮೇ.19 ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿದ್ದ ಕುಟುಂಬ.ಮಕ್ಕಳ ಮದುವೆ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ದೋರನಹಳ್ಳಿ ಗ್ರಾಮದ ಲಕ್ಷ್ಮೀ (32) ಕೊಲೆಯಾದ ಮಹಿಳೆ. ಲಕ್ಷ್ಮೀ ಮತ್ತು ನಿಂಗಪ್ಪ ದಂಪತಿ ನಡುವೆ ಎರಡು ವರ್ಷದಿಂದ ಕೌಟುಂಬಿಕ ಕಲಹವಿದ್ದ ಹಿನ್ನೆಲೆಯಲ್ಲಿ ದಂಪತಿ ಬೇರೆ ಬೇರೆ ವಾಸವಾಗಿದ್ದರು. ಮಕ್ಕಳನ್ನು ಪತ್ನಿ ಮದುವೆ ಮಾಡಲು ಮುಂದಾಗಿದ್ದಾಳೆಂದು ತಿಳಿದ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ. ಸ್ಥಳಕ್ಕೆ ಶಹಾಪುರ ಪೊಲೀಸರು ಆಗಮಿಸಿ

ಪತ್ನಿಯ ಕತ್ತು ಹಿಸುಕಿ ಕೊಂದ ಪತಿ..!➤ಆರೋಪಿ ಆರೆಸ್ಟ್ Read More »

ಕರ್ನಾಟಕ

ಸಿಎಸ್‌ಇಇಟಿ ಅರ್ಹತಾ ಪರೀಕ್ಷೆಯಲ್ಲಿ  ಕ್ರಿಯೇಟಿವ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆ..!

(ನ್ಯೂಸ್ ಕಡಬ)newskadaba.com ಕಾರ್ಕಳ,ಮೇ.19 ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 6, 2023 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಸಿಎಸ್‌ಇಇಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 11 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿಯುಸಿಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ

ಸಿಎಸ್‌ಇಇಟಿ ಅರ್ಹತಾ ಪರೀಕ್ಷೆಯಲ್ಲಿ  ಕ್ರಿಯೇಟಿವ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆ..! Read More »

ಕರ್ನಾಟಕ

ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಕೊಡಗು,ಮೇ.19 ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2023-24 ನೇ ಸಾಲಿನ ಸೀಮಿತ ಅವಧಿಗೆ ಮಡಿಕೇರಿ, ಕೊಡ್ಲಿಪೇಟೆ ಹಾಗೂ ಶಾಂತಳ್ಳಿ ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮೇ, 31 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ

ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ..! Read More »

ಕರ್ನಾಟಕ

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ➤ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಹೊಸಕೋಟೆ,ಮೇ.19 ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ, ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಹೊಸಕೋಟೆ ಕ್ಷೇತ್ರ ದ ಡಿ ಶೆಟ್ಟಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಖಂಡಿಸುತ್ತೆವೆ. ಪೊಲೀಸರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು. ಪೊಲೀಸರು ಖಾಕಿ ಹಾಕಿದ್ದಾರಾ ಅಥವಾ ಕಾಂಗ್ರೆಸ್ ಬಟ್ಟೆ ಹಾಕಿದ್ದಾರಾ. ಕಾಂಗ್ರೆಸ್ಸಿಗರು

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ➤ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ Read More »

ಕರ್ನಾಟಕ

ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.!

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.19 ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಯುಬ್ ಎಂಬುವವರ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ಕಮಲನಾಥ್ ಅವರ ಪುತ್ರ ಸೂರಜ್ ಮೃತಪಟ್ಟ ಬಾಲಕ. ಜಮೀನಿನಲ್ಲಿ ಕೋತಿಗಳ ಹಾವಳಿ ತಡೆಯಲು ಪಟಾಕಿ ಸಿಡಿಸಲಾಗಿತ್ತು. ಪಟಾಕಿಯಲ್ಲಿ ಬಳಕೆ ಮಾಡಿದ್ದ ಮದ್ದು ತೋಟದಲ್ಲಿ ಇದ್ದು, ಆಟವಾಡಲು ಹೋಗಿದ್ದ ಬಾಲಕ ಮದ್ದು ಸೇವಿಸಿ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ

ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.! Read More »

ಕರ್ನಾಟಕ
Scroll to Top