karnataka

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಮೇ.15  ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್​​ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್​ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು. […]

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ Read More »

ಕರ್ನಾಟಕ

ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಕೊನೆಯ ದಿನವಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.

ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ Read More »

ಕರ್ನಾಟಕ

“ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ” ಎಂದ ಗ್ರಾಮಸ್ಥರು.!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಮೇ.15  ಕಾಂಗ್ರೆಸ್​ ಸರ್ಕಾರ 200 ಯೂನಿಟ್ ವಿದ್ಯುತ್​ಅನ್ನು ಉಚಿತವಾಗಿ ನೀಡುವ ಭರವಸೆ ಕೊಟ್ಟಿದ್ದು ಈಗಾಗಲೇ ಜನರು ಕರೆಂಟ್ ಬಿಲ್ ಕಟ್ಟಲ್ಲ ಎಂದಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಜನರು ವಿದ್ಯುತ್ ಬಿಲ್ ಪಾವತಿಗೆ ನಿರಾಕರಿಸಿದ್ದು ಬೆಸ್ಕಾಂ ಮೀಟರ್ ರೀಡರ್​ಗೆ ಆವಾಜ್ ಕೂಡ ಹಾಕಿದ್ದಾರೆ. ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದಿರುವ ವಿಡಿಯೋ ವೈರಲ್ ಆಗುತ್ತಿದ್ದು ಅದರಲ್ಲಿ ಜನರು, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ. ವಿದ್ಯುತ್ ಫ್ರೀ ಎಂದು ಮೊದಲೇ ಕಾಂಗ್ರೆಸ್ ಘೋಷಿಸಿದೆ.

“ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ” ಎಂದ ಗ್ರಾಮಸ್ಥರು.! Read More »

ಕರ್ನಾಟಕ

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ➤ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.15. ಬಿಜೆಪಿ ನಾಯಕರ ಫೋಟೋ ಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ➤ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ Read More »

ಕರಾವಳಿ

16 ಮತಗಳ ಅಂತರದಿಂದ ಸೋಲು ➤ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 16 ಮತಗಳ ಅಂತರದಿಂದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್ಗೆಯ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ

16 ಮತಗಳ ಅಂತರದಿಂದ ಸೋಲು ➤ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ Read More »

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.15 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಇಂದು ಕೊನೆಯ ದಿನವಾಗಿದೆ.ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ. ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ   Read More »

ಕರ್ನಾಟಕ

ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ !

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವ ಏಕೈಕ ರಾಜ್ಯ ಕರ್ನಾಟಕವಾಗಿತ್ತು. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಬಿಜೆಪಿಯನ್ನು ಒಳಗೊಂಡ ಮೈತ್ರಿಕೂಟ ಅಧಿಕಾರದಲ್ಲಿದೆ. ಸಾಮಾನ್ಯವಾಗಿ ಬಿಜೆಪಿ ಪ್ರಬಲ ಚುನಾವಣಾ ತಂತ್ರ, ಪಕ್ಷದ ಶ್ರೀಮಂತ ಖಜಾನೆ ಮತ್ತು ಪ್ರಧಾನ ಮಂತ್ರಿ ಮೋದಿಯವರ ಸಮರ್ಪಿತ ಅನುಯಾಯಿಗಳಿಂದ ಬೆಂಬಲಿತ ಪಕ್ಷವಾಗಿದ್ದರೂ

ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ ! Read More »

ಕರ್ನಾಟಕ

‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್​​ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ .13  ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸೋಲು-ಗೆಲುವು  ಹೊಸದೇನಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಎಚ್​​ಡಿಕೆ ಹೇಳಿದ್ದಾರೆ. ಕಾಂಗ್ರೆಸ್​ ಸ್ಪಷ್ಟ ಬಹುಮತದತ್ತ ಮುನ್ನಡೆ ಸಾಧಿಸಿದೆ.

‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್​​ಡಿ ಕುಮಾರಸ್ವಾಮಿ Read More »

ಕರ್ನಾಟಕ

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ 

(ನ್ಯೂಸ್ ಕಡಬ)Newskadaba.com ಸುರತ್ಕಲ್, ಮೇ.13. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದಿದೆ.  

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ  Read More »

ಕರಾವಳಿ

ಸಿಎಂ ಹುದ್ದೆಗೆ ಬೊಮ್ಮಾಯಿ ರಾಜೀನಾಮೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಸಿಎಂ ಬೊಮ್ಮಾಯಿ ಅವರು ಸಂಜೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಹಾವೇರಿಯಿಂದ ಬೆಂಗಳೂರಿನತ್ತ ಹೊರಡುತ್ತಿರುವ ಬೊಮ್ಮಾಯಿ ಅವರು, ರಾಜ್ಯಪಾಲ ಥಾವರ್ಚಂದ್ ಗೆಹ್ಲಟ್ ಅವರಿಗೆ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ. ಸದ್ಯ ಬಿಜೆಪಿ 67 ಕ್ಷೇತ್ರಗಳಲ್ಲಿ ಮುನ್ನಡೆಯಲಿದ್ದು, 129 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿವೆ. ಇನ್ನೂ ಜೆಡಿಎಸ್ 21 ಹಾಗೂ 7 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ.

ಸಿಎಂ ಹುದ್ದೆಗೆ ಬೊಮ್ಮಾಯಿ ರಾಜೀನಾಮೆ Read More »

ಕರ್ನಾಟಕ
Scroll to Top