ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ
(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಮೇ.15 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು. […]
ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ Read More »
ಕರ್ನಾಟಕ